ಬ್ರೇಕಿಂಗ್ ನ್ಯೂಸ್
22-07-22 11:06 am Mangalore Correspondent ಕರಾವಳಿ
ಮಂಗಳೂರು, ಜುಲೈ 22: ಸುರತ್ಕಲ್ ಜಂಕ್ಷನ್ನಲ್ಲಿ ಸ್ಕಿಡ್ ಆಗಿ ಬಿದ್ದ ಬೈಕ್ ಸವಾರನ ಮೇಲೆ ಲಾರಿ ಹರಿದು ಯುವಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ. ಉಡುಪಿ ಜಿಲ್ಲೆಯ ಕಟಪಾಡಿ ನಿವಾಸಿ ಅಕ್ಷಯ್ (33) ಮೃತ ಯುವಕ.
ಅಕ್ಷಯ್ ಸುರತ್ಕಲ್ ನಲ್ಲಿ ಸಂಬಂಧಿಕರ ಮನೆಗೆ ಬಂದು ಬೈಕಿನಲ್ಲಿ ಉಡುಪಿಯತ್ತ ತೆರಳುತ್ತಿದ್ದರು. ಗೋವಿಂದಾಸ ಕಾಲೇಜು ಸಮೀಪದ ಹೆದ್ದಾರಿಯಲ್ಲಿ ಸಾಗುತ್ತಿದ್ದಾಗ ಬೈಕ್ ಸ್ಕಿಡ್ ಆಗಿದ್ದು ರಸ್ತೆಗೆ ಬಿದ್ದ ಸವಾರನ ಮೇಲೆಯೇ ಲಾರಿ ಹರಿದು ಹೋಗಿದೆ. ಲಾರಿಯ ಹಿಂದಿನ ಚಕ್ರ ಸವಾರನ ಮೇಲೆ ಹರಿದಿದ್ದು, ಯುವಕ ಸ್ಥಳದಲ್ಲೇ ಸಾವು ಕಂಡಿದ್ದಾರೆ.


ರಸ್ತೆಯಲ್ಲಿ ಗುಂಡಿ ಬಿದ್ದ ಕಾರಣಕ್ಕೆ ಬೈಕ್ ಸ್ಕಿಡ್ ಆಗಿತ್ತೇ ಅಥವಾ ಲಾರಿ ಹ್ಯಾಂಡಲ್ ಗೆ ತಾಗಿ ಬೈಕ್ ಅಡ್ಡ ಬಿದ್ದಿತ್ತೇ ಅನ್ನುವುದು ಗೊತ್ತಿಲ್ಲ. ಸವಾರ ನೆಲಕ್ಕೆ ಬೀಳುತ್ತಲೇ ಲಾರಿಯ ಹಿಂಬದಿ ಚಕ್ರ ಹರಿದು ದುರಂತ ಸಂಭವಿಸಿದೆ. ಗೋವಿಂದಾಸ್ ಕಾಲೇಜಿನ ಮುಂಭಾಗದಲ್ಲಿ ಹಲವಾರು ಅಪಘಾತಗಳು ನಡೆದಿದ್ದು, ಇದಕ್ಕೆ ಯುವಕನ ಸಾವು ಕೂಡ ಸೇರಿಹೋಗಿದೆ. ಹೆದ್ದಾರಿಯಲ್ಲಿ ಅವೈಜ್ಞಾನಿಕ ಮೇಲ್ಸೇತುವೆಯ ಕಾರಣಕ್ಕೆ ಉಲ್ಟಾ-ಪಲ್ಟಾ ಸರ್ವಿಸ್ ರಸ್ತೆಯಿದ್ದು, ಎದುರು-ಬದುರು ವಾಹನಗಳು ಚಲಿಸುವುದರಿಂದ ಅಪಘಾತಗಳಿಗೆ ಕಾರಣವಾಗುತ್ತಿದೆ.
Surathkal bike rider dies on spot after truck rams his bike in Mangalore. The deceased has been identified as Akshay (33).
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm