ಬ್ರೇಕಿಂಗ್ ನ್ಯೂಸ್
22-07-22 01:39 pm Mangalore Correspondent ಕರಾವಳಿ
ಮಂಗಳೂರು, ಜುಲೈ 22: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಇಡಿ ಅಧಿಕಾರಿಗಳು ವಿಚಾರಣೆ ನೆಪದಲ್ಲಿ ಕಿರುಕುಳ ನೀಡುತ್ತಿದ್ದಾರೆಂದು ಆರೋಪಿಸಿ ಮಂಗಳೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.
ಪ್ರತಿಭಟನೆ ಬಳಿಕ ಕ್ಲಾಕ್ ಟವರ್ ನಿಂದ ಜಿಲ್ಲಾಧಿಕಾರಿ ಕಚೇರಿಗೆ ಜಾಥಾ ತೆರಳಲು ಕಾಂಗ್ರೆಸ್ ಕಾರ್ಯಕರ್ತರು ನಿರ್ಧರಿಸಿದ್ದರು. ಆದರೆ ಜಾಥಾ ಹೋಗಲು ಪೊಲೀಸರ ಪೂರ್ವಾನುಮತಿ ಪಡೆಯದ ಕಾರಣ ನಿರಾಕರಣೆ ಮಾಡಲಾಗಿತ್ತು. ಪೊಲೀಸರು ಹೆಚ್ಚಿನ ಸಂಖ್ಯೆಯಲ್ಲಿ ನಿಯೋಜಿಸಿದ್ದರಿಂದ ಬ್ಯಾರಿಕೇಡ್ ಹಾಕಿ, ಅಡ್ಡ ನಿಂತಿದ್ದರು. ಪ್ರತಿಭಟನೆ ನಡೆಸಿದ ಕಾಂಗ್ರೆಸ್ ನಾಯಕರು ಬಳಿಕ ಅಲ್ಲಿಂದ ಮೆರವಣಿಗೆ ಹೋಗಲು ಪೊಲೀಸರು ಅವಕಾಶ ನೀಡಲಿಲ್ಲ. ಇದೇ ವೇಳೆ ಮಾತನಾಡಿದ ಮಾಜಿ ಸಚಿವ ರಮಾನಾಥ ರೈ, ಬಿಜೆಪಿ ಸರಕಾರ ಪ್ರತಿಪಕ್ಷಗಳನ್ನು ಹತ್ತಿಕ್ಕಲು ಇಡಿ, ಸಿಬಿಐ, ಐಟಿಯಂತಹ ಏಜನ್ಸಿಗಳನ್ನು ಬಳಸಿಕೊಳ್ಳುತ್ತಿವೆ. ಈ ರೀತಿಯ ಸೇಡಿನ ರಾಜಕಾರಣಕ್ಕೆ ಜನರು ಹೆಚ್ಚು ಕಾಲ ಅವಕಾಶ ಕೊಡುವುದಿಲ್ಲ. ಸದ್ಯದಲ್ಲೇ ಕೊನೆ ಬೀಳಲಿದೆ ಎಂದರು.



























ಬಳಿಕ ಪೊಲೀಸರ ಜೊತೆ ತಳ್ಳಾಟ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು ಧಿಕ್ಕಾರ ಕೂಗಿದ್ದಾರೆ. ಬಳಿಕ ಪೊಲೀಸರು ಒಬ್ಬೊಬ್ಬರನ್ನೇ ವಶಕ್ಕೆ ಪಡೆದು ಬಸ್ಸಿಗೆ ಹತ್ತಿಸಿದರು. ಕೆಲಹೊತ್ತು ಜಟಾಪಟಿ ನಡೆದಿದ್ದು ಪೊಲೀಸರು ಬಳಿಕ ಎಲ್ಲರನ್ನೂ ವಶಕ್ಕೆ ಪಡೆದಿದ್ದಾರೆ. ಕವಿತಾ ಸನಿಲ್, ಮಿಥುನ್ ರೈ, ಐವನ್ ಡಿಸೋಜ, ಮೊಯ್ದೀನ್ ಬಾವ ಪೊಲೀಸ್ ಬ್ಯಾರಿಕೇಡ್ ತಳ್ಳಿಕೊಂಡು ಕೆಲಕಾಲ ಹೈಡ್ರಾಮಾ ನಡೆಸಿದ್ದಾರೆ. ಮಾಜಿ ಸಚಿವ ರಮಾನಾಥ ರೈ, ಮಾಜಿ ಶಾಸಕಿ ಶಕುಂತಳಾ ಶೆಟ್ಟಿ, ಮಧು ಬಂಗಾರಪ್ಪ ಸೇರಿ ಹಲವರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.
ED quizzes Sonia Gandhi for 2 hours in National Herald case congress members protest in Mangalore fight with police. Amid protests by party workers in the capital and other parts of the country, ED officials questioned Congress chief Sonia Gandhi for two hours on Thursday in connection with a money laundering case, better known as the National Herald case.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
06-02-26 10:56 pm
Mangalore Correspondent
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
D k Shivakumar, Mangalore: "ಯತೀಂದ್ರ ಅವರೇ ನಮ್ಮ...
06-02-26 03:09 pm
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
06-02-26 06:36 pm
HK News Desk
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm