ಬ್ರೇಕಿಂಗ್ ನ್ಯೂಸ್
22-07-22 09:43 pm Mangalore Correspondent ಕರಾವಳಿ
ಉಳ್ಳಾಲ, ಜು.22 : ರೈಲ್ವೇ ಇಲಾಖೆಯ ಗೋದಾಮಿನಲ್ಲಿದ್ದ ಲಕ್ಷಾಂತರ ಮೌಲ್ಯದ ವಿದ್ಯುತ್ ತಂತಿಗಳನ್ನ ಕಳವುಗೈದು ಪರಾರಿಯಾಗುತ್ತಿದ್ದ ಟೆಂಪೋ ತೊಕ್ಕೊಟ್ಟು ಓವರ್ ಬ್ರಿಡ್ಜ್ ಬಳಿ ಉರುಳಿ ಬಿದ್ದು ನಾಲ್ವರು ಗಾಯಗೊಂಡ ಘಟನೆ ನಡೆದಿದೆ.
ಗುರುವಾರ ನಸುಕಿನಲ್ಲಿ 2.30 ಗಂಟೆ ಸುಮಾರಿಗೆ ಘಟನೆ ನಡೆದಿದೆ. ಸೋಮೇಶ್ವರ ಬಳಿ ರೈಲ್ವೇ ಕಾಮಗಾರಿಗಾಗಿ ಗೋದಾಮಿನಲ್ಲಿ ಇರಿಸಿದ್ದ ಲಕ್ಷಾಂತರ ಬೆಳೆಬಾಳುವ ವಿದ್ಯುತ್ ತಂತಿಗಳನ್ನು ಕಳವು ಮಾಡಿ, ಟೆಂಪೋದಲ್ಲಿ ಮಂಗಳೂರು ಕಡೆ ತೆರಳುತ್ತಿದ್ದಾಗ ಓವರ್ ಬ್ರಿಡ್ಜ್ ನಿಂದ ತೊಕ್ಕೊಟ್ಟು ಒಳಪೇಟೆ ಸಂಪರ್ಕದ ಇಳಿಜಾರು ರಸ್ತೆಯಲ್ಲಿ ಟೆಂಪೊ ನಿಯಂತ್ರಣ ತಪ್ಪಿ ಉರುಳಿ ಬಿದ್ದಿದೆ. ಸ್ಥಳಕ್ಕೆ ಬಂದ ಟ್ರಾಫಿಕ್ ಪೊಲೀಸರು ಟೆಂಪೋದಲ್ಲಿದ್ದ ಆರೋಪಿಗಳನ್ನ ಉಳ್ಳಾಲ ಪೊಲೀಸರ ವಶಕ್ಕೆ ನೀಡಿದ್ದು ಉಳ್ಳಾಲ ಪೊಲೀಸರು ರೈಲ್ವೇ ಪೊಲೀಸರಿಗೆ ಹಸ್ತಾಂತರಿಸಿದ್ದಾರೆ.



ಇಬ್ಬರು ಮಹಿಳೆಯರ ಸಹಿತ ನಾಲ್ಕು ಆರೋಪಿಗಳನ್ನ ವಶಕ್ಕೆ ಪಡೆಯಲಾಗಿದೆ. ತಮಿಳುನಾಡು ಮೂಲದ ಪ್ರಸಕ್ತ ಮಂಗಳೂರಿನ ಸೂಟರ್ ಪೇಟೆಯ ನಿವಾಸಿ ವೆಂಕಟೇಶ್, ಹೊಯ್ಗೆ ಬಜಾರಿನ ಜಯಲಕ್ಷ್ಮಿ, ನಂದಿನಿ ಹಾಗೂ ಮೂಲ್ಕಿಯ ರಾಜ್ ಕುಮಾರ್ ಪೊಲೀಸರ ವಶದಲ್ಲಿದ್ದಾರೆ. ಜಯಲಕ್ಷ್ಮಿ, ನಂದಿನಿ ಹಾಗೂ ವೆಂಕಟೇಶನ ಮೇಲೆ ಈ ಮೊದಲೇ ರೈಲ್ವೇ ಪೊಲೀಸ್ ಠಾಣೆಯಲ್ಲಿ ಕಳವು ಪ್ರಕರಣ ದಾಖಲಾಗಿತ್ತು. ಕಳ್ಳತನ ಮಾಡಿದ್ದ ವಿದ್ಯುತ್ ತಂತಿಯ ಮೌಲ್ಯ 3.5 ಲಕ್ಷ ರೂಪಾಯಿ ಎಂದು ಅಂದಾಜಿಸಲಾಗಿದೆ. ಗಾಯಾಳು ಆರೋಪಿಗಳನ್ನ ನಗರದ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ.
A tempo met with an accident after robbery of Electronic wires from Ullal Railway Godown in Mangalore. The accused have been hospitalized.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm