ಬ್ರೇಕಿಂಗ್ ನ್ಯೂಸ್
22-07-22 10:36 pm Mangalore Correspondent ಕರಾವಳಿ
ಮಂಗಳೂರು, ಜುಲೈ 22: ಮಂಗಳೂರಿನಲ್ಲಿ ಅರೆಬರೆ ಸ್ಮಾರ್ಟ್ ಸಿಟಿ ಕಾಮಗಾರಿಯಿಂದಾಗಿ ಕಾಂಕ್ರೀಟ್ ರಸ್ತೆ ಅಗೆದು ಅಲ್ಲಲ್ಲಿ ಹೊಂಡ ಬಿದ್ದಿರುವುದು, ಕಾಂಕ್ರೀಟ್ ಒಡೆದು ಮಣ್ಣು ತುಂಬಿದ್ದರಿಂದ ವಾಹನ ಸಾಗಾಟಕ್ಕೆ ಸಮಸ್ಯೆ ಆಗಿರುವ ನಡುವಲ್ಲೇ ರಾವ್ ಎಂಡ್ ರಾವ್ ಸರ್ಕಲ್ ಬಳಿ ರಸ್ತೆ ಮಧ್ಯೆ ಹೊಂಡ ಬಿದ್ದಿರುವುದಕ್ಕೆ ಪೊಲೀಸ್ ಸಿಬಂದಿಯೊಬ್ಬರು ಕಲ್ಲು ತುಂಬಿ ಗಮನ ಸೆಳೆದಿದ್ದಾರೆ.
ಸ್ಟೇಟ್ ಬ್ಯಾಂಕ್ ವೃತ್ತದಿಂದ ರಾವ್ ಎಂಡ್ ರಾವ್ ಸರ್ಕಲ್ ಮೂಲಕ ಲೇಡಿಗೋಶನ್ ಕಡೆಗೆ ಸಾಗುವ ರಸ್ತೆಯಲ್ಲಿ ನಡುವೆ ಕಾಂಕ್ರೀಟ್ ರಸ್ತೆಯನ್ನು ಅಗೆದು, ಆನಂತರ ಮಣ್ಣು, ಜಲ್ಲಿ ತುಂಬಲಾಗಿತ್ತು. ಆದರೆ ವಾಹನಗಳು ಸಾಗಿದ ಬಳಿಕ ಮಣ್ಣು ಒಳಗೆ ಜಗ್ಗಿದ್ದರಿಂದ ಆ ಜಾಗ ಹೊಂಡ ಬಿದ್ದಿತ್ತು. ಇದರಿಂದ ಬೈಕ್ ಇನ್ನಿತರ ದ್ವಿಚಕ್ರ ವಾಹನಗಳು ಸಾಗುವುದಕ್ಕೆ ದೊಡ್ಡ ಅಡ್ಡಿಯಾಗಿತ್ತು. ಇದನ್ನು ಗಮನಿಸಿದ ಶುಕ್ರವಾರ ಟ್ರಾಫಿಕ್ ಕರ್ತವ್ಯಕ್ಕೆ ಸ್ಥಳದಲ್ಲಿ ನಿಯೋಜನೆ ಆಗಿದ್ದ ಪಾಂಡೇಶ್ವರ ಸಂಚಾರ ವಿಭಾಗದ ಶರಣಪ್ಪ ಎಂಬ ಪೊಲೀಸ್ ಸಿಬಂದಿ ಸ್ವತಃ ಕಲ್ಲುಗಳನ್ನು ತುಂಬಿ ಹೊಂಡ ಮುಚ್ಚಿದ್ದಾರೆ.



ರಸ್ತೆ ಬದಿ ಹಾಕಲಾಗಿದ್ದ ಇಂಟರ್ ಲಾಕ್ ಕಲ್ಲುಗಳನ್ನು ಹೊಂಡಕ್ಕೆ ಮುಚ್ಚಿ ಇನ್ನಷ್ಟು ದೊಡ್ಡ ಹೊಂಡ ಆಗದಂತೆ ಪ್ರಯತ್ನಿಸಿದ್ದಾರೆ. ಈ ರೀತಿ ಕೈಯಾರೆ ಕೆಲಸ ಮಾಡಿರುವುದನ್ನು ಅಲ್ಲಿನ ಸಾರ್ವಜನಿಕರು ಫೋಟೋ ತೆಗೆದು ಜಾಲತಾಣದಲ್ಲಿ ಹಂಚಿದ್ದು, ಭಾರೀ ವೈರಲ್ ಆಗಿದೆ. ಅಲ್ಲದೆ, ಉತ್ತರ ಕರ್ನಾಟಕ ಮೂಲದ ಪೊಲೀಸ್ ಸಿಬಂದಿಯ ಕಾರ್ಯಕ್ಕೆ ಮೆಚ್ಚುಗೆಯೂ ವ್ಯಕ್ತವಾಗಿದೆ.
Mangalore Traffic cop fills potholes with interlock near State Bank appreciation pours on social media. Sharanappa, attached to the traffic east police station of Pandeshwar with the help of people around filled the gaping pothole with interlocks for the convenience of the public.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 04:05 pm
HK News Staffer
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm