ಬ್ರೇಕಿಂಗ್ ನ್ಯೂಸ್
23-07-22 11:47 am Mangalore Correspondent ಕರಾವಳಿ
ಉಳ್ಳಾಲ, ಜು.23 : ಕಡಲ್ಕೊರೆತ ತುರ್ತು ತಡೆ ಕಾಮಗಾರಿಗೆ NDRF ಸ್ಕೀಮ್ ನಿಂದ ಹಣ ಬಿಡುಗಡೆ ಮಾಡಲು ಅವಕಾಶವಿದ್ದರೂ NDRF ನಿಧಿಯನ್ನ ಖರ್ಚು ಮಾಡದೆ ಸುಮ್ಮನೆ ಕುಳಿತಿದ್ದಾರೆ. ಇವರಿಗೆ ತುರ್ತು ಕಾಮಗಾರಿ ಎತ್ತಿಕೊಳ್ಳಲು ಯಾರು ಅಡ್ಡಿಯಿದ್ದಾರೆ ಎಂದು ಕೇಂದ್ರದ ಮಾಜಿ ಸಚಿವ,ಮಾಜಿ ಮುಖ್ಯಮಂತ್ರಿ ಎಂ.ವೀರಪ್ಪ ಮೊಯ್ಲಿ ಪ್ರಶ್ನಿಸಿದ್ದಾರೆ.
ಶನಿವಾರ ಬೆಳಗ್ಗೆ ಅವರು ಸೋಮೇಶ್ವರ, ಉಚ್ಚಿಲ ಬಟ್ಟಪ್ಪಾಡಿ ಕಡಲ್ಕೊರೆತ ಪ್ರದೇಶಕ್ಕೆ ಭೇಟಿ ನೀಡಿ ಸ್ಥಳೀಯರ ಸಮಸ್ಯೆಗಳನ್ನ ಆಲಿಸಿದರು. ಕಡಲ್ಕೊರೆತ ಸಮಸ್ಯೆ ಹೊಸದೇನು ಅಲ್ಲ. ನಮ್ಮ ಸರಕಾರ ಆಡಳಿತದಲ್ಲಿದ್ದಾಗ ಅಳಿವೆಬಾಗಿಲು ಸೇರಿದಂತೆ ಅನೇಕ ಕಡಲ್ಕೊರೆತ ಪೀಡಿತ ಪ್ರದೇಶಗಳಲ್ಲಿ ಕಾಮಗಾರಿ ನಡೆಸಿದ್ದೇವೆ. ಯಾವುದೇ ಶಾಶ್ವತ ಕಾಮಗಾರಿ ನಡೆಸಿದರೂ ಪ್ರತಿ ವರುಷವೂ ನಿರ್ವಹಣಾ ಕಾಮಗಾರಿ ಅಗತ್ಯ.
ಆದರೆ ಕೇಂದ್ರ ಮತ್ತು ರಾಜ್ಯದ ಬಿಜೆಪಿ ಸರಕಾರವು ಅಸಡ್ಡೆ ತೋರಿ ಕಳೆದ ಮೂರು ವರ್ಷಗಳಿಂದಲೂ ಕಡಲ್ಕೊರೆತ ಪೀಡಿತ ಉಚ್ಚಿಲ, ಬಟ್ಟಪ್ಪಾಡಿ ಪ್ರದೇಶಗಳನ್ನ ಕಡೆಗಣಿಸುತ್ತಾ ಬಂದಿದೆ. ಬಜೆಟಲ್ಲಿ ಕನಿಷ್ಠ ನಿರ್ವಹಣೆಗೂ ಹಣ ಕೊಡದಿದ್ದರೆ ಕಡಲು ಪ್ರಕ್ಷುಬ್ಧಗೊಂಡು ತೀರ ಪ್ರದೇಶವನ್ನ ನುಂಗುವುದು ಖಂಡಿತ. ಈಗಾಗಲೇ ಸ್ಥಳೀಯ ಬೋವಿ ಜನಾಂಗದವರು ಪ್ರದೇಶದಲ್ಲಿ ತಮ್ಮ ಅಸ್ತಿತ್ವವನ್ನೇ ಕಳಕೊಳ್ಳುವ ಭೀತಿಯಲ್ಲಿದ್ದಾರೆಂದರು.
ತಾನು ಮತ್ತು ಶಾಸಕ ಖಾದರ್ ಅವರು ತಕ್ಷಣವೇ ಮುಖ್ಯಮಂತ್ರಿಗಳನ್ನ ಭೇಟಿ ಮಾಡಿ ಕಡಲ್ಕೊರೆತ ತಡೆಗೆ ತುರ್ತು, ಮಾಧ್ಯಮಿಕ ಮತ್ತು ಶಾಶ್ವತ ಕಾಮಗಾರಿ ನಡೆಸುವ ಬಗ್ಗೆ ಮಾತುಕತೆ ನಡೆಸಲಿದ್ದೇವೆ ಎಂದರು. ಸ್ಥಳೀಯ ಶಾಸಕ ಯು.ಟಿ ಖಾದರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸದಾಶಿವ ಉಳ್ಳಾಲ್ ಜೊತೆಯಲ್ಲಿದ್ದರು.
Why is state government neglecting Sea erosion so much, what's making them neglect such things slammed former congress minister Veerappa Moily visiting sea erosion effected areas at Ullal in Mangalore.
21-06-25 02:48 pm
Bengaluru Staff
ಗುತ್ತಿಗೆ ಮೀಸಲು ಹೆಚ್ಚಳ ಬೆನ್ನಲ್ಲೇ ಅಲ್ಪಸಂಖ್ಯಾತರಿ...
20-06-25 10:36 am
ಕಮಲ್ ನಟನೆಯ 'ಥಗ್ ಲೈಫ್' ಸಿನಿಮಾ ಪ್ರಸಾರಕ್ಕೆ ಸುಪ್ರ...
17-06-25 05:35 pm
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
21-06-25 08:50 pm
HK News Desk
Couple Caught at Jaipur Hotel, Video: ಹೋಟೆಲ್...
20-06-25 10:19 pm
Ayatollah Khamenei; ಭಾರತಕ್ಕೂ ಇರಾನ್ ಮುಖ್ಯಸ್ಥ ಅ...
20-06-25 09:15 pm
ದೆಹಲಿಯ ನ್ಯಾಯಾಧೀಶರ ನಿವಾಸದಲ್ಲಿ ಕಂತೆ ಕಂತೆ ನಗದು ;...
19-06-25 10:58 pm
ಕೇರಳ ಸಿಎಂ ಸ್ವಂತ ಊರಿನಲ್ಲೇ ಮುಸ್ಲಿಂ ಗುಂಪಿನ ನೈತಿಕ...
19-06-25 08:26 pm
21-06-25 11:04 pm
Mangaluru Correspondent
Krishnaveni Mines Geology, Mangalore;18 ದಿನ ಜ...
21-06-25 03:56 pm
Fake NEET Marksheet, Udupi Topper; ನಕಲಿ ನೀಟ್...
21-06-25 01:59 pm
Sakleshpur, Mangalore Bangalore Train; ಸಕಲೇಶಪ...
21-06-25 12:03 pm
Kudupu Murder, Sajith Shetty Post, Sudheer Ku...
20-06-25 11:04 pm
21-06-25 08:58 pm
Mangaluru Correspondent
Crime Mangalore, Bantwal Attack, Fake News; ಬ...
21-06-25 12:21 pm
Brahmavar, Udupi Murder, Crime: ಪತ್ನಿಗೆ ಮೊಬೈಲ...
20-06-25 02:04 pm
Mangalore, Bantwal Pregnant Woman Murder, Sui...
19-06-25 04:37 pm
Ccb Police, Bangalore, Drugs, crime: ಚೂಡಿದಾರ್...
17-06-25 05:06 pm