ಬ್ರೇಕಿಂಗ್ ನ್ಯೂಸ್
24-07-22 09:56 pm Mangalore Correspondent ಕರಾವಳಿ
ಮಂಗಳೂರು, ಜುಲೈ 24 : ಕೆಂಪು ಕಲ್ಲಿನ ಕೋರೆಯಲ್ಲಿ ಶೇಖರಗೊಂಡಿದ್ದ ನೀರಿನಲ್ಲಿ ಗೆಳೆಯರೊಂದಿಗೆ ಆಟವಾಡಲು ಹೋಗಿದ್ದ ಯುವಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಉಳಾಯಿಬೆಟ್ಟು ಬಳಿಯ ಕಾಯರಪದವು ಎಂಬಲ್ಲಿ ನಡೆದಿದೆ.
ಜೋಕಟ್ಟೆ ನಿವಾಸಿ ಶಿಯಾಬ್ (21) ಮೃತ ಯುವಕ. ಕಾಯರಪದವಿನ ಮೈದಾನದಲ್ಲಿ ಯುವಕರು ಭಾನುವಾರ ಕ್ರಿಕೆಟ್ ಆಡಿದ್ದು ಸಂಜೆ ವೇಳೆಗೆ ಅಲ್ಲಿಯೇ ಪಕ್ಕದಲ್ಲಿದ್ದ ಕೆಂಪು ಕಲ್ಲಿನ ಕೋರೆಗೆ ಈಜಾಡಲು ಹೋಗಿದ್ದರು. ಕೋರೆಯಲ್ಲಿ ಮಳೆಗಾಲ ಆಗಿದ್ದರಿಂದ ನೀರು ತುಂಬಿಕೊಂಡಿತ್ತು. ಆಳ ತಿಳಿಯದೆ ಈಜಾಟಕ್ಕೆ ಹೋಗಿದ್ದ ಶಿಯಾಬ್ ನೀರಿನಲ್ಲಿ ಮುಳುಗಿದ್ದಾನೆ. ಸ್ನೇಹಿತರು ನೀರಿನಿಂದ ಎತ್ತಿ ಬದುಕಿಸಲು ಯತ್ನಿಸಿದರೂ ಸಾಧ್ಯವಾಗಲಿಲ್ಲ. ಈ ಬಗ್ಗೆ ಮಂಗಳೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
21 year old youth dies after drowning in water filled quarry at Ulaibettu in Mangalore. The deceased has been identified as Shiab.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 04:05 pm
HK News Staffer
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm