ಬ್ರೇಕಿಂಗ್ ನ್ಯೂಸ್
02-10-20 09:36 pm Mangaluru Correspondant ಕರಾವಳಿ
ಮಂಗಳೂರು, ಅಕ್ಟೋಬರ್ 2: ಈ ಜಿಲ್ಲೆಯಲ್ಲಿ ಎಂಆರ್ ಪಿಎಲ್, ಎನ್ಎಂಪಿಟಿ, ಎಸ್ಇ ಝೆಡ್, ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಹೀಗೆ ಎಲ್ಲವನ್ನೂ ಕೊಟ್ಟಿರುವುದು ನಮ್ಮ ನಾಯಕರು. ಮೂರು ಬಾರಿ ಸಂಸದರಾದ ನಳಿನ್ ಕುಮಾರ್ ಅವ್ರೇ ಈ ಜಿಲ್ಲೆಗೆ ನಿಮ್ಮ ಕೊಡುಗೆ ಏನಿದೆ ಹೇಳಿ ಎಂದು ಮಾಜಿ ಶಾಸಕ ಮೊಯ್ದೀನ್ ಬಾವಾ ಪ್ರಶ್ನೆ ಮಾಡಿದ್ದಾರೆ.
ಮಂಗಳೂರಿನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಬಾವಾ, ದಕ್ಷಿಣ ಕನ್ನಡ ಜಿಲ್ಲೆಗೆ ಕಾಂಗ್ರೆಸ್ ಸರಕಾರ ಇದ್ದಾಗ ವಿವಿಧ ಯೋಜನೆ ಜಾರಿಯಾಗಿದೆ. ಆದರೆ ಈಗಿನ ಸಂಸದರು ನಾವು ಮಾಡಿದ ಯೋಜನೆಯನ್ನು ಖಾಸಗಿಯವರಿಗೆ ಮಾರಿದ್ದಾರೆ. ನಾವು ಮಾಡಿದ್ದನ್ನು ಹೊರತುಪಡಿಸಿ ನಿಮ್ಮ ಸಾಧನೆ ಏನಿದೆ ಹೇಳಿ. ನೀವು ಈ ಜಿಲ್ಲೆಗೆ ಕೊಟ್ಟ ಯೋಜನೆ ಇದ್ದರೆ ತಿಳಿಸಿ ಎಂದು ಸಂಸದ ನಳಿನ್ ಕುಮಾರ್ ಗೆ ಮೊಯ್ದೀನ್ ಬಾವಾ ಸವಾಲು ಹಾಕಿದ್ದಾರೆ.

ಚುನಾವಣಾ ಸಂದರ್ಭದಲ್ಲಿ ಜನ್ರನ್ನು ಮೋಸ ಮಾಡಿ ಈ ಭಾಗದ ಶಾಸಕರು ಗೆದ್ದು ಬಂದಿದ್ದಾರೆ. ಜನರಲ್ಲಿ ಜಾತಿ ಮತದ ವಿಷದ ಬೀಜ ಬಿತ್ತಿ ಹುನ್ನಾರ ನಡೆಸಿ, ನನ್ನನ್ನು ಸೋಲಿಸಿದ್ರು. ಆದ್ರೆ ಆ ಭಾಗದ ಜನ್ರು ಈಗಿನ ಶಾಸಕರ ಮೇಲೆ ಆಶಾಭಾವನೆ ಇಟ್ಟಿದ್ದಾರೆ. ಮೀನುಗಾರರ ಸಮಸ್ಯೆಗೆ ಈ ಹಿಂದಿನ ನಮ್ಮ ಸರ್ಕಾರ ಸ್ಪಂದಿಸಿತ್ತು. ಕುಳಾಯಿಯಲ್ಲಿ ಮೀನುಗಾರಿಕಾ ಜಟ್ಟಿ ನಿರ್ಮಾಣ ಮಾಡಲು ಯೋಜನೆ ರೂಪಿಸಿತ್ತು. ನಾವು ರೂಪಿಸಿದ ಯೋಜನೆಗೆ ಕಳೆದ ವರ್ಷ ಮಾರ್ಚ್ ನಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್ ಸೇರಿ ಶಂಕುಸ್ಥಾಪನೆ ಮಾಡಿದ್ರು. ಅದಾಗಿ ಒಂದು ವರ್ಷ ಆದ್ರು ಇನ್ನೂ ಕಾಮಗಾರಿ ಆರಂಭವಾಗಿಲ್ಲ. ಇನ್ನೂ ಟೆಂಡರ್ ಪ್ರಕ್ರಿಯೆ ಆಗದೆ ಶಂಕುಸ್ಥಾಪನೆ ಮಾಡಿ ಮೀನುಗಾರರಿಗೆ ಮೋಸ ಮಾಡ್ತಾ ಇದ್ದಾರೆ ಎಂದು ಆರೋಪಿಸಿದರು.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
09-07-26 11:09 pm
HK News Desk
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
09-07-26 09:11 pm
HK News Staffer
ಹೆಂಗಸರ ವಿಷ್ಯ ಬೇಡವೋ ಶಿಷ್ಯಾ..! ಚಾಡಿ ಹೇಳಿ ಸಾವಿಗೆ...
09-07-26 07:52 pm
ಬೆಳಗಾವಿ ಸಂತೆಯಲ್ಲಿ ಎತ್ತು ಖರೀದಿಸಿ ಕೇರಳಕ್ಕೆ ಸಾಗಿ...
09-07-26 07:49 pm
ಬೆಂಗಳೂರಿನ ಎಂಎನ್ ಸಿ ಕಂಪನಿಯಲ್ಲಿ ಉದ್ಯೋಗ ನೆಪ ಹೇಳಿ...
09-07-26 05:34 pm
ಯಲ್ಲಾಪುರ ಅರಬೈಲ್ ಘಾಟ್ನಲ್ಲಿ ಲಾರಿ-ಕ್ರೂಸರ್ ಮುಖಾಮ...
09-07-26 11:38 am