ಬ್ರೇಕಿಂಗ್ ನ್ಯೂಸ್
02-10-20 09:36 pm Mangaluru Correspondant ಕರಾವಳಿ
ಮಂಗಳೂರು, ಅಕ್ಟೋಬರ್ 2: ಈ ಜಿಲ್ಲೆಯಲ್ಲಿ ಎಂಆರ್ ಪಿಎಲ್, ಎನ್ಎಂಪಿಟಿ, ಎಸ್ಇ ಝೆಡ್, ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಹೀಗೆ ಎಲ್ಲವನ್ನೂ ಕೊಟ್ಟಿರುವುದು ನಮ್ಮ ನಾಯಕರು. ಮೂರು ಬಾರಿ ಸಂಸದರಾದ ನಳಿನ್ ಕುಮಾರ್ ಅವ್ರೇ ಈ ಜಿಲ್ಲೆಗೆ ನಿಮ್ಮ ಕೊಡುಗೆ ಏನಿದೆ ಹೇಳಿ ಎಂದು ಮಾಜಿ ಶಾಸಕ ಮೊಯ್ದೀನ್ ಬಾವಾ ಪ್ರಶ್ನೆ ಮಾಡಿದ್ದಾರೆ.
ಮಂಗಳೂರಿನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಬಾವಾ, ದಕ್ಷಿಣ ಕನ್ನಡ ಜಿಲ್ಲೆಗೆ ಕಾಂಗ್ರೆಸ್ ಸರಕಾರ ಇದ್ದಾಗ ವಿವಿಧ ಯೋಜನೆ ಜಾರಿಯಾಗಿದೆ. ಆದರೆ ಈಗಿನ ಸಂಸದರು ನಾವು ಮಾಡಿದ ಯೋಜನೆಯನ್ನು ಖಾಸಗಿಯವರಿಗೆ ಮಾರಿದ್ದಾರೆ. ನಾವು ಮಾಡಿದ್ದನ್ನು ಹೊರತುಪಡಿಸಿ ನಿಮ್ಮ ಸಾಧನೆ ಏನಿದೆ ಹೇಳಿ. ನೀವು ಈ ಜಿಲ್ಲೆಗೆ ಕೊಟ್ಟ ಯೋಜನೆ ಇದ್ದರೆ ತಿಳಿಸಿ ಎಂದು ಸಂಸದ ನಳಿನ್ ಕುಮಾರ್ ಗೆ ಮೊಯ್ದೀನ್ ಬಾವಾ ಸವಾಲು ಹಾಕಿದ್ದಾರೆ.

ಚುನಾವಣಾ ಸಂದರ್ಭದಲ್ಲಿ ಜನ್ರನ್ನು ಮೋಸ ಮಾಡಿ ಈ ಭಾಗದ ಶಾಸಕರು ಗೆದ್ದು ಬಂದಿದ್ದಾರೆ. ಜನರಲ್ಲಿ ಜಾತಿ ಮತದ ವಿಷದ ಬೀಜ ಬಿತ್ತಿ ಹುನ್ನಾರ ನಡೆಸಿ, ನನ್ನನ್ನು ಸೋಲಿಸಿದ್ರು. ಆದ್ರೆ ಆ ಭಾಗದ ಜನ್ರು ಈಗಿನ ಶಾಸಕರ ಮೇಲೆ ಆಶಾಭಾವನೆ ಇಟ್ಟಿದ್ದಾರೆ. ಮೀನುಗಾರರ ಸಮಸ್ಯೆಗೆ ಈ ಹಿಂದಿನ ನಮ್ಮ ಸರ್ಕಾರ ಸ್ಪಂದಿಸಿತ್ತು. ಕುಳಾಯಿಯಲ್ಲಿ ಮೀನುಗಾರಿಕಾ ಜಟ್ಟಿ ನಿರ್ಮಾಣ ಮಾಡಲು ಯೋಜನೆ ರೂಪಿಸಿತ್ತು. ನಾವು ರೂಪಿಸಿದ ಯೋಜನೆಗೆ ಕಳೆದ ವರ್ಷ ಮಾರ್ಚ್ ನಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್ ಸೇರಿ ಶಂಕುಸ್ಥಾಪನೆ ಮಾಡಿದ್ರು. ಅದಾಗಿ ಒಂದು ವರ್ಷ ಆದ್ರು ಇನ್ನೂ ಕಾಮಗಾರಿ ಆರಂಭವಾಗಿಲ್ಲ. ಇನ್ನೂ ಟೆಂಡರ್ ಪ್ರಕ್ರಿಯೆ ಆಗದೆ ಶಂಕುಸ್ಥಾಪನೆ ಮಾಡಿ ಮೀನುಗಾರರಿಗೆ ಮೋಸ ಮಾಡ್ತಾ ಇದ್ದಾರೆ ಎಂದು ಆರೋಪಿಸಿದರು.
30-01-26 12:38 pm
HK News Desk
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
ಕಾರವಾರ ರಿಶೇಲ್ ಡಿಸೋಜಾ ಆತ್ಮಹತ್ಯೆ ; ಕೊನೆಗೂ JDS ನ...
30-01-26 11:55 am
ಚೀಟಿ ವ್ಯವಹಾರ ಇತ್ಯರ್ಥಕ್ಕೆ 4 ಲಕ್ಷ ರೂ. ಲಂಚಕ್ಕೆ ಬ...
29-01-26 11:03 pm
ಡಿಕೆ ಮುಖ್ಯಮಂತ್ರಿ ಸ್ಥಾನಕ್ಕೆ ಹೋಗಲು ಭಗವಂತ ಅವಕಾಶ...
29-01-26 10:48 pm
30-01-26 03:38 pm
HK News Desk
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
30-01-26 03:43 pm
Mangalore Correspondent
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
ನಿರ್ಲಕ್ಷ್ಯದಿಂದಲೇ ಅಪಘಾತ ಹೆಚ್ಚಳ, ಕುಡಿದು ವಾಹನ ಚಲ...
27-01-26 10:50 pm
27-01-26 10:18 pm
Bangalore Correspondent
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm
ನಿಮ್ಮ ಕ್ರೆಡಿಟ್ ಕಾರ್ಡ್ ಮೇಲೆ ಬೋನಸ್ ಬಂದಿದೆ ! ಬಣ್...
27-01-26 03:21 pm
JAKEA Michael Rego, Rajeev Gowda Arrest: ಧಮ್ಕ...
27-01-26 12:22 pm