ಬ್ರೇಕಿಂಗ್ ನ್ಯೂಸ್
25-07-22 10:26 pm Mangalore Correspondent ಕರಾವಳಿ
ಪುತ್ತೂರು, ಜುಲೈ 25 : ಕೃಷಿ ಅಧ್ಯಯನ ಪ್ರವಾಸದ ಹೆಸರಿನಲ್ಲಿ ಆಲಂಕಾರಿನ ಪ್ರಾಥಮಿಕ ಸಹಕಾರಿ ಸಂಘದ ಅಧ್ಯಕ್ಷ ಹಾಗು ಆಡಳಿತ ಮಂಡಳಿ ಸದಸ್ಯರು ಉತ್ತರ ಭಾರತಕ್ಕೆ ಮೋಜಿನ ಟೂರ್ ನಡೆಸಿದ್ದಾರೆ ಎಂದು ಆಮ್ ಆದ್ಮಿ ಪಕ್ಷದ ಪುತ್ತೂರು ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ ಕೋಲ್ಪೆ ಆರೋಪ ಮಾಡಿದ್ದಾರೆ.
ಪುತ್ತೂರು ಪ್ರೆಸ್ ಕ್ಲಬ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಡಬ ತಾಲೂಕಿನ ಅಲಂಕಾರು ಕೃಷಿ ಪತ್ತಿನ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಹಾಗು ಆಡಳಿತ ಮಂಡಳಿಯ ಸದಸ್ಯರು ಇತ್ತೀಚೆಗೆ ಸಹಕಾರಿ ಸಂಘದ ಹಣದಲ್ಲಿ ಉತ್ತರ ಭಾರತಕ್ಕೆ ಅಧ್ಯಯನ ಪ್ರವಾಸ ಹೋಗಿದ್ದಾರೆ. ಆದರೆ ಪ್ರವಾಸಕ್ಕೆ ಸಹಕಾರಿ ಸಂಘದ ಸದಸ್ಯರಲ್ಲದೆ, ಅವರ ಕುಟುಂಬದ ಸದಸ್ಯರನ್ನೂ ಕರೆದೊಯ್ದಿದ್ದರು. ಸೊಸೈಟಿ ದುಡ್ಡಿನಲ್ಲಿ ಪತಿ- ಪತ್ನಿಯರು ಮೋಜು ನಡೆಸಿ ಬಂದಿದ್ದಾರೆ. ಅದರ ಫೋಟೊಗಳು ಕೂಡ ವೈರಲ್ ಆಗಿವೆ ಎಂದು ಹೇಳಿದ್ದಾರೆ.
ಪ್ರವಾಸದ ಹೆಸರಿನಲ್ಲಿ ಉತ್ತರ ಭಾರತದ ಪುಣ್ಯಕ್ಷೇತ್ರ ಹಾಗು ಪ್ರವಾಸಿ ತಾಣಗಳನ್ನು ಸುತ್ತಾಡಿದ್ದು ಬಿಟ್ಟರೆ ಕೃಷಿಗೆ ಸಂಬಂಧಪಟ್ಟ ಯಾವುದೇ ಅಧ್ಯಯನವನ್ನು ನಡೆಸಿಲ್ಲ. ಕೃಷಿಕರ ದುಡ್ಡಿನಲ್ಲಿ ನಡೆಯುತ್ತಿರುವ ಸಹಕಾರಿ ಸಂಘ. ಆದರೆ ಇವರು ಕುತುಬ್ ಮಿನಾರ್ ಇನ್ನಿತರ ಪ್ರವಾಸಿ ತಾಣಗಳಿಗೆ ಹೋಗಿದ್ದಾರೆ. ಇವರ ಮೋಜಿನ ಪ್ರವಾಸಕ್ಕೆ ಸೊಸೈಟಿ ದುಡ್ಡನ್ನು ಹೇಗೆ ಬಳಸಿದ್ದಾರೆ ಎನ್ನುವ ಬಗ್ಗೆ ಕೃಷಿಕರು ಕೇಳುತ್ತಿದ್ದಾರೆ. ಒಂದು ವ್ಯವಸ್ಥೆಯನ್ನು ಹಾಳು ಗೆಡವುತ್ತಿರುವುದರ ಪ್ರತೀಕ ಈ ರೀತಿಯ ಮೋಜಿನ ಪ್ರವಾಸ. ಕೃಷಿಕರ ದುಡ್ಡನ್ನು ಪೋಲು ಮಾಡುತ್ತಿದ್ದಾರೆ ಎಂದು ಹೇಳಿದರು.
ಸುದ್ದಿಗೋಷ್ಟಿಯಲ್ಲಿ ಆಪ್ ಪದಾಧಿಕಾರಿಗಳಾದ ಜನಾರ್ಧನ ಬಂಗೇರ, ಡಾ ವಿಷುಕುಮಾರ್ ಇದ್ದರು.
Puttur AAP sams Kadaba horticulture department director and members for making tour out state in peoples money.
11-09-25 10:11 pm
Bangalore Correspondent
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
11-09-25 10:42 pm
Mangaluru Correspondent
Mangalore, Harish Kumar: ಎರಡು ನಿಮಿಷದ ಆಜಾನ್ ನಿ...
11-09-25 09:38 pm
Mangalore Airport, Road, Accident: ಮಂಗಳೂರು ಏರ...
11-09-25 06:14 pm
Dharmasthala, YouTube, SIT: ಧರ್ಮಸ್ಥಳ ವಿರುದ್ಧ...
11-09-25 02:45 pm
ಬಿಜೆಪಿ ಬಗ್ಗೆ ಪುತ್ತಿಲ ಪರಿವಾರದ ಅಸಮಾಧಾನ ; ಭರವಸೆ...
11-09-25 01:40 pm
11-09-25 09:13 pm
Mangalore Correspondent
Mangalore Fake Documents, Crime, Arrest: ಸರ್ಕ...
11-09-25 08:52 pm
ಅಮೆರಿಕ ಅಧ್ಯಕ್ಷರ ಆಪ್ತ, ಬಲಪಂಥೀಯ ಕಾರ್ಯಕರ್ತ ಚಾರ್ಲ...
11-09-25 02:25 pm
Mangalore Police, Communial Case, Arrest, Cri...
08-09-25 10:34 pm
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm