ಬ್ರೇಕಿಂಗ್ ನ್ಯೂಸ್
26-07-22 10:51 pm Mangalore Correspondent ಕರಾವಳಿ
ಮಂಗಳೂರು, ಜುಲೈ 26 : ಪಬ್ ದಾಳಿ ಆಗಿಲ್ಲ ಎಂದು ಹೇಳಿದ ಮಂಗಳೂರು ಪೊಲೀಸ್ ಕಮಿಷನರ್ ಬಗ್ಗೆ ಆಮ್ ಆದ್ಮಿ ಪಕ್ಷದ ರಾಜ್ಯ ಉಪಾಧ್ಯಕ್ಷ, ಮಾಜಿ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಕಿಡಿಕಾರಿದ್ದಾರೆ. ಪೊಲೀಸ್ ಕಮಿಷನರ್ ಹಾಗೆ ಹೇಳದೆ ವಿಧಿಯಿಲ್ಲ. ಕೇಸ್ ದಾಖಲಿಸೋದಾಗಿ ಹೇಳಿದರೆ ಒಂದೇ ದಿನದಲ್ಲಿ ಗಂಟು ಮೂಟೆ ಕಟ್ಟಬೇಕಾಗುತ್ತದೆ ಎಂದು ರಾವ್ ವ್ಯಂಗ್ಯವಾಡಿದ್ದಾರೆ.
ಮಂಗಳೂರಿನಲ್ಲಿ ಸುದ್ದಿಗೋಷ್ಟಿ ನಡೆಸಿದ ವೇಳೆ ಪಬ್ ದಾಳಿ ಬಗ್ಗೆ ಕೇಳಿದ ಪ್ರಶ್ನೆಗೆ, ದಾಳಿ ಕುರಿತು ಇನ್ನೂ ಪ್ರಕರಣ ದಾಖಲಾಗದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು. ಪಬ್ ದಾಳಿ ಬಗ್ಗೆ ಪ್ರಕರಣ ದಾಖಲಾದರೆ ಕಮೀಷನರ್ ಗಂಟು ಮೂಟೆ ಕಟ್ಟಬೇಕಾಗುತ್ತದೆ. ಹೇಳಿಕೆ ನೀಡಿದ ದಿನವೇ ಕಮೀಷನರ್ ಗಂಟುಮೂಟೆ ಕಟ್ಟುವ ಸ್ಥಿತಿಯಿದೆ. ಪೊಲೀಸ್ ಕಮೀಷನರ್ ಗೆ ಹಾಗೆ ಹೇಳದೆ ಬೇರೆ ವಿಧಿ ಇಲ್ಲ. ಪೊಲೀಸರು ಸರಕಾರದ ಕಪಿಮುಷ್ಟಿಯಲ್ಲಿ ಇರಬೇಕಾಗುತ್ತದೆ. ಹಾಗಾಗಿ, ನೈತಿಕ ಪೊಲೀಸ್ ಗಿರಿ ಆಗಿಲ್ಲ ಅಂತಾನೇ ಹೇಳಬೇಕಾಗುತ್ತದೆ. ಅದು ಅವರ ಅಸಹಾಯಕತೆ ತೋರಿಸಿದ್ದಾರೆ ಎಂದು ಹೇಳಿದ್ದಾರೆ.

ನೈತಿಕ ಪೊಲೀಸ್ ಮಾಡಬೇಕಿದ್ದರೆ ರಾಜಕೀಯ ಕೃಪೆ ಇದ್ದರೆ ಮಾತ್ರ ಧೈರ್ಯ ಬರುತ್ತದೆ. ಇವರಿಗೆ ರಾಜ್ಯ ಸರಕಾರದ ಅಭಯ ಇದೆ. ಹಾಗಾಗಿ ಇಂಥ ಕೃತ್ಯ ಮಾಡಿದ್ದಾರೆ. ಪೊಲೀಸರು ಅಂದರೆ ಈಗಿನ ಸರಕಾರದ ಪಾಲಿಗೆ ಬರೀ ಅಸ್ತ್ರಗಳಷ್ಟೇ ಆಗಿದೆ ಎಂದು ಭಾಸ್ಕರ್ ರಾವ್ ಅಸಮಾಧಾನ ಹೇಳಿದ್ದಾರೆ.
Mangalore Police Commissioner should run if he says there was no attack on Pub in Mangalore taunts former IPS Bhaskar Rao in Udupi. Police officer turned politician who visited Udupi stated. He said that if Mangalore police commissioner files any case on the anti social activist he has to pack his language and run from here. Bajarang dal members entered a pub in Balmatta and stopped a farewell party that was going on.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
11-11-25 10:56 pm
HK News Desk
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
11-11-25 10:42 pm
Mangalore Correspondent
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
11-11-25 06:33 pm
Mangalore Correspondent
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm