ಬ್ರೇಕಿಂಗ್ ನ್ಯೂಸ್
26-07-22 11:00 pm Mangalore Correspondent ಕರಾವಳಿ
ಮಂಗಳೂರು, ಜುಲೈ 26 : ಪಬ್ ಘಟನೆ ಸಂಬಂಧಿಸಿ ಪಾರ್ಟಿಯಲ್ಲಿ ಪಾಲ್ಗೊಂಡಿದ್ದ 18 ವಿದ್ಯಾರ್ಥಿಗಳನ್ನು ತನಿಖೆಗೆ ಒಳಪಡಿಸಿದ್ದು ಎಂಟು ಮಂದಿ ವಿದ್ಯಾರ್ಥಿ- ವಿದ್ಯಾರ್ಥಿನಿಯರು 21 ವರ್ಷದ ಕೆಳಗಿನವರು ಎಂದು ಪೊಲೀಸ್ ಕಮಿಷನರ್ ಶಶಿಕುಮಾರ್ ತಿಳಿಸಿದ್ದಾರೆ.
ಕರ್ನಾಟಕ ಅಬಕಾರಿ ಕಾಯ್ದೆ ಪ್ರಕಾರ 21 ವರ್ಷದ ಕೆಳಗಿನವರಿಗೆ ಮದ್ಯ ಸರ್ವ್ ಮಾಡುವಂತಿಲ್ಲ ಎಂಬ ನಿಯಮ ಇದೆ. ಅದರಂತೆ, ಪಬ್ ಪಾರ್ಟಿ ಹೋಗಿದ್ದ 18 ವಿದ್ಯಾರ್ಥಿಗಳ ಪೈಕಿ ಎಂಟು ಮಂದಿ 21 ವರ್ಷ ಒಳಗಿನವರು ಅನ್ನೋದನ್ನು ಪತ್ತೆ ಮಾಡಿದ್ದಾರೆ. ಈ ಬಗ್ಗೆ ಪೊಲೀಸರು ಅಬಕಾರಿ ಇಲಾಖೆಗೆ ವರದಿ ನೀಡಿದ್ದಾರೆ.
ಅಬಕಾರಿ ಇಲಾಖೆಯಿಂದ ಪಬ್ ಒಳಗೆ ಹರೆಯದ ವಿದ್ಯಾರ್ಥಿಗಳನ್ನು ಸೇರಿಸಿಕೊಂಡ ಬಗ್ಗೆ ಪಬ್ ಮೇಲೆ ಕ್ರಮ ಜರುಗಿಸಬೇಕಾಗುತ್ತದೆ. ಇದೇ ವಿಚಾರದಲ್ಲಿ ಬಜರಂಗದಳ ಕಾರ್ಯಕರ್ತರು ಪ್ರಶ್ನೆ ಮಾಡಿದ್ದು ವಿದ್ಯಾರ್ಥಿಗಳಿಗೆ ಅವಕಾಶ ಕೊಟ್ಟಿದ್ದನ್ನು ಆಕ್ಷೇಪಿಸಿದ್ದರು. ಪೊಲೀಸರು ಈ ಬಗ್ಗೆ ಯಾವುದೇ ಪ್ರಕರಣ ದಾಖಲು ಮಾಡಿಲ್ಲ.
Mangalore pub case, 8 of the boys and girls are verified to be minors according to the exice act says Police Commissioner Shashi Kumar. He said the report will be submitted to the Exice department.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
13-07-26 09:16 pm
HK News Staffer
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
13-07-26 10:57 pm
HK News Staffer
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm
ಬಿಡದಿ ಟೌನ್ಶಿಪ್ ಜಟಾಪಟಿ ; ಸರ್ವೆಗೆ ಬಂದಿದ್ದ ಅಧಿ...
13-07-26 07:39 pm
ಸೋಶಿಯಲ್ ಮೀಡಿಯಾದಲ್ಲಿ ಶುರುವಾದ ಪ್ರೀತಿ, ಧರ್ಮಸ್ಥಳ...
13-07-26 02:54 pm