ಬ್ರೇಕಿಂಗ್ ನ್ಯೂಸ್
26-07-22 11:00 pm Mangalore Correspondent ಕರಾವಳಿ
ಮಂಗಳೂರು, ಜುಲೈ 26 : ಪಬ್ ಘಟನೆ ಸಂಬಂಧಿಸಿ ಪಾರ್ಟಿಯಲ್ಲಿ ಪಾಲ್ಗೊಂಡಿದ್ದ 18 ವಿದ್ಯಾರ್ಥಿಗಳನ್ನು ತನಿಖೆಗೆ ಒಳಪಡಿಸಿದ್ದು ಎಂಟು ಮಂದಿ ವಿದ್ಯಾರ್ಥಿ- ವಿದ್ಯಾರ್ಥಿನಿಯರು 21 ವರ್ಷದ ಕೆಳಗಿನವರು ಎಂದು ಪೊಲೀಸ್ ಕಮಿಷನರ್ ಶಶಿಕುಮಾರ್ ತಿಳಿಸಿದ್ದಾರೆ.
ಕರ್ನಾಟಕ ಅಬಕಾರಿ ಕಾಯ್ದೆ ಪ್ರಕಾರ 21 ವರ್ಷದ ಕೆಳಗಿನವರಿಗೆ ಮದ್ಯ ಸರ್ವ್ ಮಾಡುವಂತಿಲ್ಲ ಎಂಬ ನಿಯಮ ಇದೆ. ಅದರಂತೆ, ಪಬ್ ಪಾರ್ಟಿ ಹೋಗಿದ್ದ 18 ವಿದ್ಯಾರ್ಥಿಗಳ ಪೈಕಿ ಎಂಟು ಮಂದಿ 21 ವರ್ಷ ಒಳಗಿನವರು ಅನ್ನೋದನ್ನು ಪತ್ತೆ ಮಾಡಿದ್ದಾರೆ. ಈ ಬಗ್ಗೆ ಪೊಲೀಸರು ಅಬಕಾರಿ ಇಲಾಖೆಗೆ ವರದಿ ನೀಡಿದ್ದಾರೆ.
ಅಬಕಾರಿ ಇಲಾಖೆಯಿಂದ ಪಬ್ ಒಳಗೆ ಹರೆಯದ ವಿದ್ಯಾರ್ಥಿಗಳನ್ನು ಸೇರಿಸಿಕೊಂಡ ಬಗ್ಗೆ ಪಬ್ ಮೇಲೆ ಕ್ರಮ ಜರುಗಿಸಬೇಕಾಗುತ್ತದೆ. ಇದೇ ವಿಚಾರದಲ್ಲಿ ಬಜರಂಗದಳ ಕಾರ್ಯಕರ್ತರು ಪ್ರಶ್ನೆ ಮಾಡಿದ್ದು ವಿದ್ಯಾರ್ಥಿಗಳಿಗೆ ಅವಕಾಶ ಕೊಟ್ಟಿದ್ದನ್ನು ಆಕ್ಷೇಪಿಸಿದ್ದರು. ಪೊಲೀಸರು ಈ ಬಗ್ಗೆ ಯಾವುದೇ ಪ್ರಕರಣ ದಾಖಲು ಮಾಡಿಲ್ಲ.
Mangalore pub case, 8 of the boys and girls are verified to be minors according to the exice act says Police Commissioner Shashi Kumar. He said the report will be submitted to the Exice department.
12-04-26 07:58 pm
HK News Staffer
ಪಿಯುಸಿ ಫಸ್ಟ್ ಕ್ಲಾಸ್ ಪಾಸಾದ ಜೀವಾವಧಿ ಶಿಕ್ಷೆಗೀಡಾದ...
10-04-26 06:53 pm
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
11-04-26 09:05 pm
Giridhar Shetty
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
11-04-26 05:05 pm
Mangalore Correspondent
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm