ಬ್ರೇಕಿಂಗ್ ನ್ಯೂಸ್
27-07-22 12:11 pm Mangalore Correspondent ಕರಾವಳಿ
ಪುತ್ತೂರು, ಜುಲೈ 27 : ಬಿಜೆಪಿ ಕಾರ್ಯಕರ್ತ ಪ್ರವೀಣ್ ಕುಮಾರ್ ಹತ್ಯೆ ಹಿನ್ನೆಲೆಯಲ್ಲಿ ಪುತ್ತೂರು, ಸುಳ್ಯದಲ್ಲಿ ಆಕ್ರೋಶ ಭುಗಿಲೆದ್ದಿದೆ. ಪುತ್ತೂರು ಉಪ ವಿಭಾಗದಲ್ಲಿ 144 ಸೆಕ್ಷನ್ ಹೇರಿದ್ದರೂ, ಕಾರ್ಯಕರ್ತರು ಶವ ಮೆರವಣಿಗೆ ನಡೆಸಿದ್ದಾರೆ.
ಪೋಸ್ಟ್ ಮಾರ್ಟಂ ಬಳಿಕ ಪುತ್ತೂರು ಸರಕಾರಿ ಆಸ್ಪತ್ರೆ ಬಳಿಯಿಂದ ಶವದ ಮೆರವಣಿಗೆ ನಡೆದಿದ್ದು ಸಾವಿರಾರು ಜನರು ಸೇರಿದ್ದಾರೆ. ಪುತ್ತೂರಿನಿಂದ 25 ಕಿಮೀ ದೂರದ ಬೆಳ್ಳಾರೆಗೆ
ಕಾಣಿಯೂರು, ನಿಂತಿಕಲ್ ಮಾರ್ಗವಾಗಿ ಮೆರವಣಿಗೆ ನಡೆದು ಬಂದಿದೆ. ಪ್ರಮುಖ ಪೇಟೆಗಳಲ್ಲಿ ಭಾರೀ ಸಂಖ್ಯೆಯಲ್ಲಿ ಜನರು ಜಮಾಯಿಸಿದ್ದು ಆಕ್ರೋಶ ಕೂಗಿದ್ದಾರೆ.







ಇದೇ ವೇಳೆ, ಪುತ್ತೂರು, ಸುಳ್ಯದಲ್ಲಿ ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲಾಗಿದೆ. ಐದು ಕೆಎಸ್ ಆರ್ ಪಿ ತುಕಡಿ ಮತ್ತು ಉಡುಪಿ, ಉತ್ತರ ಕನ್ನಡ ಜಿಲ್ಲೆಯಿಂದ ಸಿಬಂದಿ ಕರೆಸಲಾಗಿದೆ.
ಸುಳ್ಯದಲ್ಲಿ ಉದ್ವಿಗ್ನ ಸ್ಥಿತಿ ನೆಲೆಸಿದ್ದು ಹಿಂದು ಸಂಘಟನೆ ಕಾರ್ಯಕರ್ತರು ಟೈರ್ ಸುಟ್ಟು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸುಳ್ಯ ಪೇಟೆ ಸಂಪೂರ್ಣ ಸ್ತಬ್ಧವಾಗಿದೆ. ಪುತ್ತೂರು- ಸುಳ್ಯ ಮಧ್ಯೆ ಸೀಮಿತ ಸಂಖ್ಯೆಯ ಬಸ್ ಗಳು ಸಂಚರಿಸುತ್ತಿವೆ. ಉಳಿದಂತೆ ವಾಹನಗಳ ಓಡಾಟ ವಿರಳವಾಗಿದೆ. ಪುತ್ತೂರಿನಲ್ಲಿ ಸಹಜ ಸ್ಥಿತಿ ಇದೆ.
ಮುಯ್ಯಿಗೆ ಮುಯ್ಯಿ ; ಬೆಳ್ಳಾರೆಯಲ್ಲಿ ಎರಡೇ ದಿನದಲ್ಲಿ ಪ್ರತೀಕಾರ, ಬಿಜೆಪಿ ಕಾರ್ಯಕರ್ತನ ಕಡಿದು ಕೊಲೆ
Bellare BJP leaders Murder, 144 section imposed in Puttur, schools colleges shut. A day after BJP leader Praveen Nettaru was murdered, people in Sullia and Puttur voluntarily shut their business establishments on Wednesday July 27. The mortal remains of Praveen Nettaru was taken in procession in an ambulance to Nettaru by right-wing organisations. Hundreds of youth from various right-wing organisations gathered at the spot. The last rights of the deceased will be performed at Nettaru.
12-04-26 07:58 pm
HK News Staffer
ಪಿಯುಸಿ ಫಸ್ಟ್ ಕ್ಲಾಸ್ ಪಾಸಾದ ಜೀವಾವಧಿ ಶಿಕ್ಷೆಗೀಡಾದ...
10-04-26 06:53 pm
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
11-04-26 09:05 pm
Giridhar Shetty
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
11-04-26 05:05 pm
Mangalore Correspondent
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm