ಬ್ರೇಕಿಂಗ್ ನ್ಯೂಸ್
27-07-22 12:11 pm Mangalore Correspondent ಕರಾವಳಿ
ಪುತ್ತೂರು, ಜುಲೈ 27 : ಬಿಜೆಪಿ ಕಾರ್ಯಕರ್ತ ಪ್ರವೀಣ್ ಕುಮಾರ್ ಹತ್ಯೆ ಹಿನ್ನೆಲೆಯಲ್ಲಿ ಪುತ್ತೂರು, ಸುಳ್ಯದಲ್ಲಿ ಆಕ್ರೋಶ ಭುಗಿಲೆದ್ದಿದೆ. ಪುತ್ತೂರು ಉಪ ವಿಭಾಗದಲ್ಲಿ 144 ಸೆಕ್ಷನ್ ಹೇರಿದ್ದರೂ, ಕಾರ್ಯಕರ್ತರು ಶವ ಮೆರವಣಿಗೆ ನಡೆಸಿದ್ದಾರೆ.
ಪೋಸ್ಟ್ ಮಾರ್ಟಂ ಬಳಿಕ ಪುತ್ತೂರು ಸರಕಾರಿ ಆಸ್ಪತ್ರೆ ಬಳಿಯಿಂದ ಶವದ ಮೆರವಣಿಗೆ ನಡೆದಿದ್ದು ಸಾವಿರಾರು ಜನರು ಸೇರಿದ್ದಾರೆ. ಪುತ್ತೂರಿನಿಂದ 25 ಕಿಮೀ ದೂರದ ಬೆಳ್ಳಾರೆಗೆ
ಕಾಣಿಯೂರು, ನಿಂತಿಕಲ್ ಮಾರ್ಗವಾಗಿ ಮೆರವಣಿಗೆ ನಡೆದು ಬಂದಿದೆ. ಪ್ರಮುಖ ಪೇಟೆಗಳಲ್ಲಿ ಭಾರೀ ಸಂಖ್ಯೆಯಲ್ಲಿ ಜನರು ಜಮಾಯಿಸಿದ್ದು ಆಕ್ರೋಶ ಕೂಗಿದ್ದಾರೆ.







ಇದೇ ವೇಳೆ, ಪುತ್ತೂರು, ಸುಳ್ಯದಲ್ಲಿ ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲಾಗಿದೆ. ಐದು ಕೆಎಸ್ ಆರ್ ಪಿ ತುಕಡಿ ಮತ್ತು ಉಡುಪಿ, ಉತ್ತರ ಕನ್ನಡ ಜಿಲ್ಲೆಯಿಂದ ಸಿಬಂದಿ ಕರೆಸಲಾಗಿದೆ.
ಸುಳ್ಯದಲ್ಲಿ ಉದ್ವಿಗ್ನ ಸ್ಥಿತಿ ನೆಲೆಸಿದ್ದು ಹಿಂದು ಸಂಘಟನೆ ಕಾರ್ಯಕರ್ತರು ಟೈರ್ ಸುಟ್ಟು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸುಳ್ಯ ಪೇಟೆ ಸಂಪೂರ್ಣ ಸ್ತಬ್ಧವಾಗಿದೆ. ಪುತ್ತೂರು- ಸುಳ್ಯ ಮಧ್ಯೆ ಸೀಮಿತ ಸಂಖ್ಯೆಯ ಬಸ್ ಗಳು ಸಂಚರಿಸುತ್ತಿವೆ. ಉಳಿದಂತೆ ವಾಹನಗಳ ಓಡಾಟ ವಿರಳವಾಗಿದೆ. ಪುತ್ತೂರಿನಲ್ಲಿ ಸಹಜ ಸ್ಥಿತಿ ಇದೆ.
ಮುಯ್ಯಿಗೆ ಮುಯ್ಯಿ ; ಬೆಳ್ಳಾರೆಯಲ್ಲಿ ಎರಡೇ ದಿನದಲ್ಲಿ ಪ್ರತೀಕಾರ, ಬಿಜೆಪಿ ಕಾರ್ಯಕರ್ತನ ಕಡಿದು ಕೊಲೆ
Bellare BJP leaders Murder, 144 section imposed in Puttur, schools colleges shut. A day after BJP leader Praveen Nettaru was murdered, people in Sullia and Puttur voluntarily shut their business establishments on Wednesday July 27. The mortal remains of Praveen Nettaru was taken in procession in an ambulance to Nettaru by right-wing organisations. Hundreds of youth from various right-wing organisations gathered at the spot. The last rights of the deceased will be performed at Nettaru.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
06-02-26 10:56 pm
Mangalore Correspondent
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
D k Shivakumar, Mangalore: "ಯತೀಂದ್ರ ಅವರೇ ನಮ್ಮ...
06-02-26 03:09 pm
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
06-02-26 06:36 pm
HK News Desk
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm