ಬ್ರೇಕಿಂಗ್ ನ್ಯೂಸ್
27-07-22 09:34 pm Mangalore Correspondent ಕರಾವಳಿ
ಸುಳ್ಯ, ಜುಲೈ 27: ಬೇರೆಲ್ಲ ನಾಯಕರು ಹೆದರಿ ಓಡಿದರು. ಹರೀಶ್ ಪೂಂಜ ಮಾತ್ರ ಕೊನೆಯ ವರೆಗೆ ನಿಂತಿದ್ದು. ಈಗ ಯಾಕೆ ನೀವು ಬಂದಿದ್ದು ಎಂದು ಮೀನುಗಾರಿಕೆ ಸಚಿವ ಎಸ್. ಅಂಗಾರ ಅವರನ್ನು ಬಿಜೆಪಿ ಕಾರ್ಯಕರ್ತರು ತೀವ್ರ ತರಾಟೆಗೆತ್ತಿಕೊಂಡಿದ್ದಾರೆ.
ಕೊಲೆಯಾದ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಅವರ ಮನೆಗೆ ಸಂಜೆ ವೇಳೆಗೆ ಬಂದ ಸಚಿವ ಅಂಗಾರ ಮತ್ತು ಮಂಗಳೂರಿನ ಮೇಯರ್ ಪ್ರೇಮಾನಂದ ಶೆಟ್ಟಿ ಅವರನ್ನು ಕಾರ್ಯಕರ್ತರು ತರಾಟೆ ಮಾಡಿದ್ದಾರೆ.
ಅವರನ್ನೆಲ್ಲ ನಾವು ಓಟು ಕೊಟ್ಟು ಗೆಲ್ಲಿಸಿದ್ದು ಯಾಕೆ. ಅವರೆಲ್ಲ ಅರ್ಧದಲ್ಲಿ ಓಡಿದ್ರಲ್ಲ. ಅವರಿಗೆ ನಾಚಿಕೆ ಆಗೋದಿಲ್ವೇ.. ಇವತ್ತು ಕಠಿಣ ಕ್ರಮ ಅಂತ ಹೇಳ್ತಾರೆ. ನಾಳೆ ಮತ್ತೆ ಹೆಣ ಬೀಳುತ್ತದೆ. ಬಿಜೆಪಿ ಸರಕಾರ ಬಂದರೂ, ಹೆಣ ಬೀಳೋದು ಅಂದ್ರೆ ನಾವು ಯಾರನ್ನು ನಂಬಬೇಕು. ನಾಯಕರೆಲ್ಲ ಬಂದರೂ, ಅರ್ಧದಲ್ಲಿಯೇ ಓಡಿದ್ರಲ್ಲ ಎಂದು ತೀವ್ರವಾಗಿ ಪ್ರಶ್ನೆ ಮಾಡಿದ್ದಾರೆ.

ಅಲ್ಲಿನ ಪರಿಸ್ಥಿತಿ ಸರಿ ಇರಲಿಲ್ಲ ಅಲ್ವೇ ಎಂದು ಅಂಗಾರ ಹೇಳಿದ್ದಕ್ಕೆ, ಏನು ಪರಿಸ್ಥಿತಿರೀ.. ನಿನ್ನೆ ರಾತ್ರಿ ಬರಲು ಆಗಿಲ್ಲ. ರಾತ್ರಿಯಾದರೂ, ನಿಮ್ಮ ಸಚಿವನಿಗೆ ಬರಲು ಆಗಿಲ್ಲ ಅಲ್ವೇ.. ಮೊನ್ನೆ ಹರ್ಷನ ಕೊಲೆ ಆಗಿದೆ. ನಾವು ಸಾಮಾನ್ಯ ಕಾರ್ಯಕರ್ತರು. ನಾವು ಓಟು ಕೊಟ್ಟು ಗೆಲ್ಲಿಸಿದ್ದು. ನಾವು ಚುನಾವಣೆಗೆ ಕೆಲಸ ಮಾಡೋದು. ನಿಮ್ಮ ನಾಯಕರಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾರ್ಯಕರ್ತರ ಪ್ರಶ್ನೆಗಳಿಗೆ ಅಂಗಾರ ಮೂಕ ಪ್ರೇಕ್ಷಕನಾಗಿದ್ದರು. ಹಗಲಲ್ಲಿ ಬೆಳ್ಳಾರೆ ಪೇಟೆಯಲ್ಲಿ ಗಲಾಟೆ ಆಗುತ್ತಿದ್ದ ಸಂದರ್ಭದಲ್ಲಿಯೂ ಅಂಗಾರ ಸ್ಥಳಕ್ಕೆ ಬಂದಿರಲಿಲ್ಲ. ಆ ಕುರಿತ ಸಿಟ್ಟನ್ನೂ ಕಾರ್ಯಕರ್ತರು ಹೊರ ಹಾಕಿದ್ರು.
Bellare murder, Minister Anagara slammed by Praveen family. Minister Angara who visited praveens family was slammed left and right.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 04:05 pm
HK News Staffer
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm