ಬ್ರೇಕಿಂಗ್ ನ್ಯೂಸ್
27-07-22 09:34 pm Mangalore Correspondent ಕರಾವಳಿ
ಸುಳ್ಯ, ಜುಲೈ 27: ಬೇರೆಲ್ಲ ನಾಯಕರು ಹೆದರಿ ಓಡಿದರು. ಹರೀಶ್ ಪೂಂಜ ಮಾತ್ರ ಕೊನೆಯ ವರೆಗೆ ನಿಂತಿದ್ದು. ಈಗ ಯಾಕೆ ನೀವು ಬಂದಿದ್ದು ಎಂದು ಮೀನುಗಾರಿಕೆ ಸಚಿವ ಎಸ್. ಅಂಗಾರ ಅವರನ್ನು ಬಿಜೆಪಿ ಕಾರ್ಯಕರ್ತರು ತೀವ್ರ ತರಾಟೆಗೆತ್ತಿಕೊಂಡಿದ್ದಾರೆ.
ಕೊಲೆಯಾದ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಅವರ ಮನೆಗೆ ಸಂಜೆ ವೇಳೆಗೆ ಬಂದ ಸಚಿವ ಅಂಗಾರ ಮತ್ತು ಮಂಗಳೂರಿನ ಮೇಯರ್ ಪ್ರೇಮಾನಂದ ಶೆಟ್ಟಿ ಅವರನ್ನು ಕಾರ್ಯಕರ್ತರು ತರಾಟೆ ಮಾಡಿದ್ದಾರೆ.
ಅವರನ್ನೆಲ್ಲ ನಾವು ಓಟು ಕೊಟ್ಟು ಗೆಲ್ಲಿಸಿದ್ದು ಯಾಕೆ. ಅವರೆಲ್ಲ ಅರ್ಧದಲ್ಲಿ ಓಡಿದ್ರಲ್ಲ. ಅವರಿಗೆ ನಾಚಿಕೆ ಆಗೋದಿಲ್ವೇ.. ಇವತ್ತು ಕಠಿಣ ಕ್ರಮ ಅಂತ ಹೇಳ್ತಾರೆ. ನಾಳೆ ಮತ್ತೆ ಹೆಣ ಬೀಳುತ್ತದೆ. ಬಿಜೆಪಿ ಸರಕಾರ ಬಂದರೂ, ಹೆಣ ಬೀಳೋದು ಅಂದ್ರೆ ನಾವು ಯಾರನ್ನು ನಂಬಬೇಕು. ನಾಯಕರೆಲ್ಲ ಬಂದರೂ, ಅರ್ಧದಲ್ಲಿಯೇ ಓಡಿದ್ರಲ್ಲ ಎಂದು ತೀವ್ರವಾಗಿ ಪ್ರಶ್ನೆ ಮಾಡಿದ್ದಾರೆ.

ಅಲ್ಲಿನ ಪರಿಸ್ಥಿತಿ ಸರಿ ಇರಲಿಲ್ಲ ಅಲ್ವೇ ಎಂದು ಅಂಗಾರ ಹೇಳಿದ್ದಕ್ಕೆ, ಏನು ಪರಿಸ್ಥಿತಿರೀ.. ನಿನ್ನೆ ರಾತ್ರಿ ಬರಲು ಆಗಿಲ್ಲ. ರಾತ್ರಿಯಾದರೂ, ನಿಮ್ಮ ಸಚಿವನಿಗೆ ಬರಲು ಆಗಿಲ್ಲ ಅಲ್ವೇ.. ಮೊನ್ನೆ ಹರ್ಷನ ಕೊಲೆ ಆಗಿದೆ. ನಾವು ಸಾಮಾನ್ಯ ಕಾರ್ಯಕರ್ತರು. ನಾವು ಓಟು ಕೊಟ್ಟು ಗೆಲ್ಲಿಸಿದ್ದು. ನಾವು ಚುನಾವಣೆಗೆ ಕೆಲಸ ಮಾಡೋದು. ನಿಮ್ಮ ನಾಯಕರಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾರ್ಯಕರ್ತರ ಪ್ರಶ್ನೆಗಳಿಗೆ ಅಂಗಾರ ಮೂಕ ಪ್ರೇಕ್ಷಕನಾಗಿದ್ದರು. ಹಗಲಲ್ಲಿ ಬೆಳ್ಳಾರೆ ಪೇಟೆಯಲ್ಲಿ ಗಲಾಟೆ ಆಗುತ್ತಿದ್ದ ಸಂದರ್ಭದಲ್ಲಿಯೂ ಅಂಗಾರ ಸ್ಥಳಕ್ಕೆ ಬಂದಿರಲಿಲ್ಲ. ಆ ಕುರಿತ ಸಿಟ್ಟನ್ನೂ ಕಾರ್ಯಕರ್ತರು ಹೊರ ಹಾಕಿದ್ರು.
Bellare murder, Minister Anagara slammed by Praveen family. Minister Angara who visited praveens family was slammed left and right.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
13-07-26 09:16 pm
HK News Staffer
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
13-07-26 10:57 pm
HK News Staffer
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm
ಬಿಡದಿ ಟೌನ್ಶಿಪ್ ಜಟಾಪಟಿ ; ಸರ್ವೆಗೆ ಬಂದಿದ್ದ ಅಧಿ...
13-07-26 07:39 pm
ಸೋಶಿಯಲ್ ಮೀಡಿಯಾದಲ್ಲಿ ಶುರುವಾದ ಪ್ರೀತಿ, ಧರ್ಮಸ್ಥಳ...
13-07-26 02:54 pm