ಬ್ರೇಕಿಂಗ್ ನ್ಯೂಸ್
27-07-22 09:59 pm Mangalore Correspondent ಕರಾವಳಿ
ಮಂಗಳೂರು, ಜುಲೈ 27: ನಾವು ಮನೆಯ ಮಗನನ್ನು ಕಳೆದುಕೊಂಡಿದ್ದೇವೆ. ಘಟನೆ ಖಂಡಿಸಲು ನಮ್ಮಲ್ಲಿ ಪದಗಳಿಲ್ಲ. ಪ್ರಕರಣದಲ್ಲಿ ಈಗಾಗಲೇ ಒಂಬತ್ತು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿಗಳಿಗೆ ಕಾನೂನು ಚೌಕಟ್ಟಿನಲ್ಲಿ ಕಠಿಣ ಶಿಕ್ಷೆ ನೀಡುತ್ತೇವೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಸುನಿಲ್ ಕುಮಾರ್ ಹೇಳಿದ್ದಾರೆ.
ಕಾರ್ಯಕರ್ತರ ಆಕ್ರೋಶದ ಹಿನ್ನೆಲೆಯಲ್ಲಿ ಸ್ವಯಂಪ್ರೇರಿತ ಹೇಳಿಕೆ ಬಿಡುಗಡೆ ಮಾಡಿರುವ ಸುನಿಲ್ ಕುಮಾರ್, ದೇಶದಲ್ಲಿ ಜಿಹಾದಿ ಮಾನಸಿಕತೆ ಹಬ್ಬುತ್ತಿದ್ದು ಅದರ ಪರಿಣಾಮವನ್ನು ನಾವು ನೋಡುತ್ತಿದ್ದೇವೆ. ಅದನ್ನು ಮಟ್ಟ ಹಾಕುವ ಕೆಲಸವನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಮಾಡುತ್ತವೆ. ನಾನೂ ಹಿಂದೂ ಸಂಘಟನೆಯಲ್ಲೇ ಬೆಳೆದು ಸಾರ್ವಜನಿಕ ಜೀವನಕ್ಕೆ ಬಂದವನು. ಕಾರ್ಯಕರ್ತನನ್ನು ಕಳೆದುಕೊಂಡಾಗ ಮತ್ತೊಬ್ಬ ಕಾರ್ಯಕರ್ತನಿಗೆ ಆಗುವ ಆಕ್ರೋಶ ನನಗೆ ಅರಿವಿದೆ. ಈ ರೀತಿಯ ಆಕ್ರೋಶವನ್ನು ನಾನೂ ಅನುಭವಿಸಿದ್ದೇನೆ.

ಆದರೆ ಕೊಲೆ ಮಾಡಿದ ಜಿಹಾದಿಗಳನ್ನು ಬಗ್ಗುಬಡಿದೇ ಬಡಿಯುತ್ತೇವೆ. ಹಾಗೇ ಬಿಡೋದಿಲ್ಲ. ಪೊಲೀಸ್ ಅಧಿಕಾರಿಗಳ ಜೊತೆ ನಿರಂತರ ಸಂಪರ್ಕದಲ್ಲಿದ್ದೇನೆ. ಮುಖ್ಯಮಂತ್ರಿಗಳಿಗೂ ನಿರಂತರ ಮಾಹಿತಿ ನೀಡುತ್ತಿದ್ದೇನೆ. ಮುಂದಿನೆರಡು ದಿನ ಮಂಗಳೂರಿನಲ್ಲೇ ಇದ್ದು ಪರಿಸ್ಥಿತಿ ಅವಲೋಕನ ಮಾಡುತ್ತೇನೆ. ಕಾರ್ಯಕರ್ತರ ಅಭಿಪ್ರಾಯ, ಸಾರ್ವಜನಿಕ ಅಭಿಪ್ರಾಯಕ್ಕೆ ಮನ್ನಣೆ ನೀಡುತ್ತೇವೆ. ದೇಶದ ಉತ್ತರದಿಂದ ದಕ್ಷಿಣ ತುದಿ ವರೆಗೆ ನಡೆಯುತ್ತಿರುವ ಜಿಹಾದಿ ಮಾನಸಿಕತೆಯೇ ಪ್ರವೀಣ್ ಕೊಲೆಗೆ ಕಾರಣ. ಇದೇ ಜಿಹಾದಿ ಮಾನಸಿಕತೆಯೇ ಪ.ಬಂಗಾಳ, ಕೇರಳದಲ್ಲಿ ಕಾರ್ಯಕರ್ತರನ್ನು ಬಲಿ ಪಡೆಯುತ್ತಿದೆ.
ಹಾಗಂತ, ಪ್ರವೀಣ್ ಕೊಲೆ ವಿಚಾರವನ್ನು ಚುನಾವಣೆ ವಿಷಯವಾಗಿಸೋದಿಲ್ಲ. ಚುನಾವಣೆಗೆ ಬೇಕಾದ ವಿಷಯಗಳೇ ಬೇರೆ ಇದೆ. ಪ್ರವೀಣ್ ಕೊಲೆಯನ್ನು ಚುನಾವಣಾ ವಿಷಯ ಮಾಡುವ ಇರಾದೆ ಬಿಜೆಪಿಗಿಲ್ಲ ಎಂದು ಪ್ರಶ್ನೆಯೊಂದಕ್ಕೆ ಮಂಗಳೂರಿನಲ್ಲಿ ಸಚಿವ ಸುನೀಲ್ ಕುಮಾರ್ ಹೇಳಿಕೆ ನೀಡಿದ್ದಾರೆ.
Jihadhi mindset is the reason for Praveens murder in Bellare, says Minister Sunil Kumar
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
11-11-25 10:56 pm
HK News Desk
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
11-11-25 10:42 pm
Mangalore Correspondent
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
11-11-25 06:33 pm
Mangalore Correspondent
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm