ಬ್ರೇಕಿಂಗ್ ನ್ಯೂಸ್
27-07-22 09:59 pm Mangalore Correspondent ಕರಾವಳಿ
ಮಂಗಳೂರು, ಜುಲೈ 27: ನಾವು ಮನೆಯ ಮಗನನ್ನು ಕಳೆದುಕೊಂಡಿದ್ದೇವೆ. ಘಟನೆ ಖಂಡಿಸಲು ನಮ್ಮಲ್ಲಿ ಪದಗಳಿಲ್ಲ. ಪ್ರಕರಣದಲ್ಲಿ ಈಗಾಗಲೇ ಒಂಬತ್ತು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿಗಳಿಗೆ ಕಾನೂನು ಚೌಕಟ್ಟಿನಲ್ಲಿ ಕಠಿಣ ಶಿಕ್ಷೆ ನೀಡುತ್ತೇವೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಸುನಿಲ್ ಕುಮಾರ್ ಹೇಳಿದ್ದಾರೆ.
ಕಾರ್ಯಕರ್ತರ ಆಕ್ರೋಶದ ಹಿನ್ನೆಲೆಯಲ್ಲಿ ಸ್ವಯಂಪ್ರೇರಿತ ಹೇಳಿಕೆ ಬಿಡುಗಡೆ ಮಾಡಿರುವ ಸುನಿಲ್ ಕುಮಾರ್, ದೇಶದಲ್ಲಿ ಜಿಹಾದಿ ಮಾನಸಿಕತೆ ಹಬ್ಬುತ್ತಿದ್ದು ಅದರ ಪರಿಣಾಮವನ್ನು ನಾವು ನೋಡುತ್ತಿದ್ದೇವೆ. ಅದನ್ನು ಮಟ್ಟ ಹಾಕುವ ಕೆಲಸವನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಮಾಡುತ್ತವೆ. ನಾನೂ ಹಿಂದೂ ಸಂಘಟನೆಯಲ್ಲೇ ಬೆಳೆದು ಸಾರ್ವಜನಿಕ ಜೀವನಕ್ಕೆ ಬಂದವನು. ಕಾರ್ಯಕರ್ತನನ್ನು ಕಳೆದುಕೊಂಡಾಗ ಮತ್ತೊಬ್ಬ ಕಾರ್ಯಕರ್ತನಿಗೆ ಆಗುವ ಆಕ್ರೋಶ ನನಗೆ ಅರಿವಿದೆ. ಈ ರೀತಿಯ ಆಕ್ರೋಶವನ್ನು ನಾನೂ ಅನುಭವಿಸಿದ್ದೇನೆ.

ಆದರೆ ಕೊಲೆ ಮಾಡಿದ ಜಿಹಾದಿಗಳನ್ನು ಬಗ್ಗುಬಡಿದೇ ಬಡಿಯುತ್ತೇವೆ. ಹಾಗೇ ಬಿಡೋದಿಲ್ಲ. ಪೊಲೀಸ್ ಅಧಿಕಾರಿಗಳ ಜೊತೆ ನಿರಂತರ ಸಂಪರ್ಕದಲ್ಲಿದ್ದೇನೆ. ಮುಖ್ಯಮಂತ್ರಿಗಳಿಗೂ ನಿರಂತರ ಮಾಹಿತಿ ನೀಡುತ್ತಿದ್ದೇನೆ. ಮುಂದಿನೆರಡು ದಿನ ಮಂಗಳೂರಿನಲ್ಲೇ ಇದ್ದು ಪರಿಸ್ಥಿತಿ ಅವಲೋಕನ ಮಾಡುತ್ತೇನೆ. ಕಾರ್ಯಕರ್ತರ ಅಭಿಪ್ರಾಯ, ಸಾರ್ವಜನಿಕ ಅಭಿಪ್ರಾಯಕ್ಕೆ ಮನ್ನಣೆ ನೀಡುತ್ತೇವೆ. ದೇಶದ ಉತ್ತರದಿಂದ ದಕ್ಷಿಣ ತುದಿ ವರೆಗೆ ನಡೆಯುತ್ತಿರುವ ಜಿಹಾದಿ ಮಾನಸಿಕತೆಯೇ ಪ್ರವೀಣ್ ಕೊಲೆಗೆ ಕಾರಣ. ಇದೇ ಜಿಹಾದಿ ಮಾನಸಿಕತೆಯೇ ಪ.ಬಂಗಾಳ, ಕೇರಳದಲ್ಲಿ ಕಾರ್ಯಕರ್ತರನ್ನು ಬಲಿ ಪಡೆಯುತ್ತಿದೆ.
ಹಾಗಂತ, ಪ್ರವೀಣ್ ಕೊಲೆ ವಿಚಾರವನ್ನು ಚುನಾವಣೆ ವಿಷಯವಾಗಿಸೋದಿಲ್ಲ. ಚುನಾವಣೆಗೆ ಬೇಕಾದ ವಿಷಯಗಳೇ ಬೇರೆ ಇದೆ. ಪ್ರವೀಣ್ ಕೊಲೆಯನ್ನು ಚುನಾವಣಾ ವಿಷಯ ಮಾಡುವ ಇರಾದೆ ಬಿಜೆಪಿಗಿಲ್ಲ ಎಂದು ಪ್ರಶ್ನೆಯೊಂದಕ್ಕೆ ಮಂಗಳೂರಿನಲ್ಲಿ ಸಚಿವ ಸುನೀಲ್ ಕುಮಾರ್ ಹೇಳಿಕೆ ನೀಡಿದ್ದಾರೆ.
Jihadhi mindset is the reason for Praveens murder in Bellare, says Minister Sunil Kumar
29-05-26 10:41 pm
HK News Staffer
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಿದ್ದರಾ...
28-05-26 06:18 pm
CM Siddaramaiah, Supporters crying, Kaveri: ಸ...
28-05-26 05:31 pm
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am