ಬ್ರೇಕಿಂಗ್ ನ್ಯೂಸ್
29-07-22 10:20 am Mangalore Correspondent ಕರಾವಳಿ
ಮಂಗಳೂರು, ಜುಲೈ 29: ಸುರತ್ಕಲ್ ಪೇಟೆಯಲ್ಲಿ ಮುಸ್ಲಿಂ ಯುವಕನ ಕೊಲೆ ಹಿನ್ನೆಲೆಯಲ್ಲಿ ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ವಿಸ್ತರಣೆ ಮಾಡಲಾಗಿದೆ.
ಸುರತ್ಕಲ್ ಆಸುಪಾಸಿನಲ್ಲಿ ಕೋಮು ಉದ್ವಿಗ್ನ ಸ್ಥಿತಿ ನೆಲೆಸಿದ್ದು ಮುಂಜಾಗ್ರತಾ ಕ್ರಮವಾಗಿ ಸುರತ್ಕಲ್, ಪಣಂಬೂರು, ಮುಲ್ಕಿ, ಬಜ್ಪೆ ಠಾಣೆ ವ್ಯಾಪ್ತಿಯ ಶಾಲೆ, ಕಾಲೇಜುಗಳಿಗೆ ರಜೆ ನೀಡಲಾಗಿದೆ.
ಜುಲೈ 28ರ ರಾತ್ರಿ ಹತ್ತು ಗಂಟೆಯಿಂದ ಜುಲೈ 30ರ ಬೆಳಗ್ಗೆ 6 ಗಂಟೆಯ ವರೆಗೆ ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಸೆಕ್ಷನ್ ಹಾಕಲಾಗಿದೆ.




ಫಾಜಿಲ್ ಕಾಟಿಪಳ್ಳ ಬಳಿಯ ಮಂಗಳಪೇಟೆ ನಿವಾಸಿಯಾಗಿದ್ದು ನಿನ್ನೆ ರಾತ್ರಿ ಬಟ್ಟೆ ಕೊಳ್ಳುವುದಕ್ಕಾಗಿ ಸುರತ್ಕಲ್ಲಿನ ಅಂಗಡಿಗೆ ತೆರಳಿದ್ದರು. ಈ ವೇಳೆ, ತಂಡ ಕಟ್ಟಿಕೊಂಡು ಬಂದಿದ್ದವರು ತಲವಾರಿನಲ್ಲಿ ಕಡಿದು ಹತ್ಯೆ ಮಾಡಿದ್ದಾರೆ. ಫಾಜಿಲ್ ವಿದ್ಯಾರ್ಥಿ ಜೀವನದಲ್ಲಿ ಎನ್ಎಸ್ ಯುಐ ಸಂಘಟನೆಯಲ್ಲಿದ್ದ. ಜುಲೈ 29ರ ಶುಕ್ರವಾರ ಫಾಜಿಲ್ ಹುಟ್ಟುಹಬ್ಬ ಇತ್ತು. ಅದರ ಸಂಭ್ರಮಕ್ಕಾಗಿ ತನ್ನ ಸ್ನೇಹಿತನ ಜೊತೆ ಬಟ್ಟೆ ಖರೀದಿಸಲು ತೆರಳಿದ್ದ. ಆದರೆ ಅಲ್ಲಿಯೇ ಶವ ಆಗಿರುವುದು ದುರಂತ.
ಸುರತ್ಕಲ್ ಪೇಟೆಯಲ್ಲಿ ಮತ್ತೊಬ್ಬ ಯುವಕನ ಕಗ್ಗೊಲೆ ; ಬಟ್ಟೆ ಮಳಿಗೆಗೆ ನುಗ್ಗಿ ತಲವಾರು ದಾಳಿ
Surathkal murder at textile shop, thousands gathered for the last rites of Faizal in Mangalore. Three Brutal Murders reported in Mangalore in the span of 10 days. 144 section has been ordered in the entire Mangalore city. Muslims Leaders and PFI allege that Faizal was murdered for the revenge of Praveens Murder in Bellare.
12-04-26 07:58 pm
HK News Staffer
ಪಿಯುಸಿ ಫಸ್ಟ್ ಕ್ಲಾಸ್ ಪಾಸಾದ ಜೀವಾವಧಿ ಶಿಕ್ಷೆಗೀಡಾದ...
10-04-26 06:53 pm
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
11-04-26 09:05 pm
Giridhar Shetty
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
11-04-26 05:05 pm
Mangalore Correspondent
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm