ಬ್ರೇಕಿಂಗ್ ನ್ಯೂಸ್
29-07-22 10:20 am Mangalore Correspondent ಕರಾವಳಿ
ಮಂಗಳೂರು, ಜುಲೈ 29: ಸುರತ್ಕಲ್ ಪೇಟೆಯಲ್ಲಿ ಮುಸ್ಲಿಂ ಯುವಕನ ಕೊಲೆ ಹಿನ್ನೆಲೆಯಲ್ಲಿ ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ವಿಸ್ತರಣೆ ಮಾಡಲಾಗಿದೆ.
ಸುರತ್ಕಲ್ ಆಸುಪಾಸಿನಲ್ಲಿ ಕೋಮು ಉದ್ವಿಗ್ನ ಸ್ಥಿತಿ ನೆಲೆಸಿದ್ದು ಮುಂಜಾಗ್ರತಾ ಕ್ರಮವಾಗಿ ಸುರತ್ಕಲ್, ಪಣಂಬೂರು, ಮುಲ್ಕಿ, ಬಜ್ಪೆ ಠಾಣೆ ವ್ಯಾಪ್ತಿಯ ಶಾಲೆ, ಕಾಲೇಜುಗಳಿಗೆ ರಜೆ ನೀಡಲಾಗಿದೆ.
ಜುಲೈ 28ರ ರಾತ್ರಿ ಹತ್ತು ಗಂಟೆಯಿಂದ ಜುಲೈ 30ರ ಬೆಳಗ್ಗೆ 6 ಗಂಟೆಯ ವರೆಗೆ ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಸೆಕ್ಷನ್ ಹಾಕಲಾಗಿದೆ.




ಫಾಜಿಲ್ ಕಾಟಿಪಳ್ಳ ಬಳಿಯ ಮಂಗಳಪೇಟೆ ನಿವಾಸಿಯಾಗಿದ್ದು ನಿನ್ನೆ ರಾತ್ರಿ ಬಟ್ಟೆ ಕೊಳ್ಳುವುದಕ್ಕಾಗಿ ಸುರತ್ಕಲ್ಲಿನ ಅಂಗಡಿಗೆ ತೆರಳಿದ್ದರು. ಈ ವೇಳೆ, ತಂಡ ಕಟ್ಟಿಕೊಂಡು ಬಂದಿದ್ದವರು ತಲವಾರಿನಲ್ಲಿ ಕಡಿದು ಹತ್ಯೆ ಮಾಡಿದ್ದಾರೆ. ಫಾಜಿಲ್ ವಿದ್ಯಾರ್ಥಿ ಜೀವನದಲ್ಲಿ ಎನ್ಎಸ್ ಯುಐ ಸಂಘಟನೆಯಲ್ಲಿದ್ದ. ಜುಲೈ 29ರ ಶುಕ್ರವಾರ ಫಾಜಿಲ್ ಹುಟ್ಟುಹಬ್ಬ ಇತ್ತು. ಅದರ ಸಂಭ್ರಮಕ್ಕಾಗಿ ತನ್ನ ಸ್ನೇಹಿತನ ಜೊತೆ ಬಟ್ಟೆ ಖರೀದಿಸಲು ತೆರಳಿದ್ದ. ಆದರೆ ಅಲ್ಲಿಯೇ ಶವ ಆಗಿರುವುದು ದುರಂತ.
ಸುರತ್ಕಲ್ ಪೇಟೆಯಲ್ಲಿ ಮತ್ತೊಬ್ಬ ಯುವಕನ ಕಗ್ಗೊಲೆ ; ಬಟ್ಟೆ ಮಳಿಗೆಗೆ ನುಗ್ಗಿ ತಲವಾರು ದಾಳಿ
Surathkal murder at textile shop, thousands gathered for the last rites of Faizal in Mangalore. Three Brutal Murders reported in Mangalore in the span of 10 days. 144 section has been ordered in the entire Mangalore city. Muslims Leaders and PFI allege that Faizal was murdered for the revenge of Praveens Murder in Bellare.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
07-02-26 11:53 am
Mangaluru Staffer
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
D k Shivakumar, Mangalore: "ಯತೀಂದ್ರ ಅವರೇ ನಮ್ಮ...
06-02-26 03:09 pm
07-02-26 11:47 am
Mangaluru Staffer
ಅಕ್ರಮ ಸಂಬಂಧವೇ ರಕ್ತಪಾತಕ್ಕೆ ಕಾರಣ.. ನನ್ನ ಹತ್ಯೆಗೆ...
06-02-26 06:36 pm
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am