ಬ್ರೇಕಿಂಗ್ ನ್ಯೂಸ್
29-07-22 10:20 am Mangalore Correspondent ಕರಾವಳಿ
ಮಂಗಳೂರು, ಜುಲೈ 29: ಸುರತ್ಕಲ್ ಪೇಟೆಯಲ್ಲಿ ಮುಸ್ಲಿಂ ಯುವಕನ ಕೊಲೆ ಹಿನ್ನೆಲೆಯಲ್ಲಿ ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ವಿಸ್ತರಣೆ ಮಾಡಲಾಗಿದೆ.
ಸುರತ್ಕಲ್ ಆಸುಪಾಸಿನಲ್ಲಿ ಕೋಮು ಉದ್ವಿಗ್ನ ಸ್ಥಿತಿ ನೆಲೆಸಿದ್ದು ಮುಂಜಾಗ್ರತಾ ಕ್ರಮವಾಗಿ ಸುರತ್ಕಲ್, ಪಣಂಬೂರು, ಮುಲ್ಕಿ, ಬಜ್ಪೆ ಠಾಣೆ ವ್ಯಾಪ್ತಿಯ ಶಾಲೆ, ಕಾಲೇಜುಗಳಿಗೆ ರಜೆ ನೀಡಲಾಗಿದೆ.
ಜುಲೈ 28ರ ರಾತ್ರಿ ಹತ್ತು ಗಂಟೆಯಿಂದ ಜುಲೈ 30ರ ಬೆಳಗ್ಗೆ 6 ಗಂಟೆಯ ವರೆಗೆ ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಸೆಕ್ಷನ್ ಹಾಕಲಾಗಿದೆ.




ಫಾಜಿಲ್ ಕಾಟಿಪಳ್ಳ ಬಳಿಯ ಮಂಗಳಪೇಟೆ ನಿವಾಸಿಯಾಗಿದ್ದು ನಿನ್ನೆ ರಾತ್ರಿ ಬಟ್ಟೆ ಕೊಳ್ಳುವುದಕ್ಕಾಗಿ ಸುರತ್ಕಲ್ಲಿನ ಅಂಗಡಿಗೆ ತೆರಳಿದ್ದರು. ಈ ವೇಳೆ, ತಂಡ ಕಟ್ಟಿಕೊಂಡು ಬಂದಿದ್ದವರು ತಲವಾರಿನಲ್ಲಿ ಕಡಿದು ಹತ್ಯೆ ಮಾಡಿದ್ದಾರೆ. ಫಾಜಿಲ್ ವಿದ್ಯಾರ್ಥಿ ಜೀವನದಲ್ಲಿ ಎನ್ಎಸ್ ಯುಐ ಸಂಘಟನೆಯಲ್ಲಿದ್ದ. ಜುಲೈ 29ರ ಶುಕ್ರವಾರ ಫಾಜಿಲ್ ಹುಟ್ಟುಹಬ್ಬ ಇತ್ತು. ಅದರ ಸಂಭ್ರಮಕ್ಕಾಗಿ ತನ್ನ ಸ್ನೇಹಿತನ ಜೊತೆ ಬಟ್ಟೆ ಖರೀದಿಸಲು ತೆರಳಿದ್ದ. ಆದರೆ ಅಲ್ಲಿಯೇ ಶವ ಆಗಿರುವುದು ದುರಂತ.
ಸುರತ್ಕಲ್ ಪೇಟೆಯಲ್ಲಿ ಮತ್ತೊಬ್ಬ ಯುವಕನ ಕಗ್ಗೊಲೆ ; ಬಟ್ಟೆ ಮಳಿಗೆಗೆ ನುಗ್ಗಿ ತಲವಾರು ದಾಳಿ
Surathkal murder at textile shop, thousands gathered for the last rites of Faizal in Mangalore. Three Brutal Murders reported in Mangalore in the span of 10 days. 144 section has been ordered in the entire Mangalore city. Muslims Leaders and PFI allege that Faizal was murdered for the revenge of Praveens Murder in Bellare.
13-12-25 10:47 pm
HK News Desk
ಕುರ್ಚಿ ಗುದ್ದಾಟ ; ಪರಮೇಶ್ವರ್ ಸಿಎಂ ಆಗಲೆಂದು ಹಾರೈಸ...
13-12-25 08:38 pm
BJP MLA Subhash Guttedar: ಅಳಂದ ಮತಗಳವು ಪ್ರಕರಣ...
13-12-25 04:00 pm
Pet Parrot, Bangalore Youth Death: 2 ಲಕ್ಷ ರೂ....
12-12-25 08:47 pm
Yatnal, Dk Shivakumar, Vijayendra: ಡಿಕೆ ಸಿಎಂ,...
12-12-25 07:47 pm
13-12-25 08:34 pm
HK News Desk
ಕಾರ್ತಿಗೈ ದೀಪೋತ್ಸವ ವಿವಾದ ; ಮಸೀದಿಯವರೇ ಆಕ್ಷೇಪಿಸಿ...
12-12-25 11:00 pm
ಮೋದಿ ಉತ್ತರಾಧಿಕಾರಿ ಯಾರು ? ಆರೆಸ್ಸೆಸ್ ನಿರ್ಧರಿಸುತ...
11-12-25 04:24 pm
ಮಂಗಳೂರು ಏರ್ಪೋರ್ಟ್ಗೆ ವಿದೇಶಿ ನೇರ ವಿಮಾನ ವ್ಯವಸ್...
11-12-25 02:09 pm
ತಮಿಳುನಾಡಿನಲ್ಲಿ ಕಾರ್ತಿಗೈ ದೀಪಕ್ಕೆ ಹೈಕೋರ್ಟ್ ಅನುಮ...
10-12-25 11:13 pm
13-12-25 11:02 pm
Mangalore Correspondent
ಕೆಂಜಾರು ಬಳಿ ಗೋವುಗಳನ್ನು ಕಡಿದು ಹತ್ಯೆ ; ಪೊದೆಯಲ್ಲ...
13-12-25 04:36 pm
ಸತತ ನಾಲ್ಕು ಗಂಟೆ ಸ್ಕೇಟಿಂಗ್ ನಲ್ಲಿ ಶಾಸ್ತ್ರೀಯ ನೃತ...
12-12-25 10:28 pm
ದೈವ ನರ್ತನದ ಬಗ್ಗೆ ನಮಗೆ ಸಂಶಯಗಳಿಲ್ಲ, ಗ್ರಾಮ ದೈವಕ್...
12-12-25 07:32 pm
ಆಯುಷ್ ಇಲಾಖೆಯಲ್ಲಿ ಅವಧಿ ಮೀರಿದ ಔಷಧ ಪೂರೈಕೆ ; ಅಧಿಕ...
12-12-25 02:02 pm
13-12-25 12:51 pm
HK News Desk
ಹಣ್ಣಿನ ವ್ಯಾಪಾರಿಯನ್ನು ಅಡ್ಡಗಟ್ಟಿ 19 ಸಾವಿರ ನಗದು...
12-12-25 01:58 pm
Hassan Crime, Murder: ಸ್ನೇಹಿತನನ್ನು ಪಾರ್ಟಿಗೆ ಕ...
11-12-25 09:53 pm
Bangalore Crime, Blackmail, Suicide: ಬೆತ್ತಲೆ...
11-12-25 07:49 pm
Imprisonment in Malpe Case: ಮಲ್ಪೆಯಲ್ಲಿ ನೆಲೆಸಿ...
10-12-25 10:14 pm