ಬ್ರೇಕಿಂಗ್ ನ್ಯೂಸ್
29-07-22 03:16 pm Mangalore Correspondent ಕರಾವಳಿ
ಮಂಗಳೂರು, ಜುಲೈ 29 : ಬಿಜೆಪಿ ಕಾರ್ಯಕರ್ತ ಪ್ರವೀಣ್ ಹತ್ಯೆ ಮೆರವಣಿಗೆ ವೇಳೆ ಲಾಠಿಚಾರ್ಜ್ ಹಿನ್ನೆಲೆ ಕೊನೆಗೂ ಕಾರ್ಯಕರ್ತರ ಒತ್ತಡಕ್ಕೆ ಮಣಿದು ಪೊಲೀಸ್ ಅಧಿಕಾರಿಗಳ ವರ್ಗಾವಣೆ ಮಾಡಲಾಗಿದೆ.
ದ.ಕ ಜಿಲ್ಲೆಯ ಬೆಳ್ಳಾರೆ ಮತ್ತು ಸುಬ್ರಹ್ಮಣ್ಯ ಠಾಣೆಯ ಪಿಎಸ್ಸೈಗಳ ವರ್ಗಾವಣೆ ಮಾಡಿ ಪಶ್ಚಿಮ ವಲಯ ಐಜಿಪಿ ದೇವಜ್ಯೋತಿ ರೇ ಆದೇಶ ಹೊರಡಿಸಿದ್ದಾರೆ.

ಬೆಳ್ಳಾರೆಗೆ ನೂತನ ಪಿಎಸೈ ಆಗಿ ಸುಹಾಸ್ ಹಾಗೂ ಸುಬ್ರಹ್ಮಣ್ಯಕ್ಕೆ ಮಂಜುನಾಥ್ ನೇಮಕ ಮಾಡಲಾಗಿದೆ. ಕುಂದಾಪುರ ಎಸೈ ಆಗಿದ್ದ ಸುಹಾಸ್ ಬೆಳ್ಳಾರೆ ಠಾಣೆಗೆ. ವಿಟ್ಲ ಠಾಣಾ ಎಸೈ ಆಗಿದ್ದ ಮಂಜುನಾಥ ಟಿ. ಅವರನ್ನು ಸುಬ್ರಹ್ಮಣ್ಯ ಪೊಲೀಸ್ ಠಾಣೆಗೆ ನೇಮಿಸಲಾಗಿದೆ.


ವರ್ಗಾವಣೆಯಾದ ಪಿಎಸ್ಸೈಗಳಿಗೆ ಜಾಗ ತೋರಿಸದೇ ಮಂಗಳೂರು ಐಜಿ ಕಚೇರಿಯಲ್ಲಿ ವರದಿ ಮಾಡಲು ಸೂಚನೆ ನೀಡಲಾಗಿದೆ.
ಕಾಸರಗೋಡಿನ ಹಿರಿಯ ಆರ್ಎಸ್ಎಸ್ ಕಾರ್ಯಕರ್ತ ರಮೇಶ್ ಮೇಲೂ ಪೊಲೀಸರು ಲಾಠಿ ಬೀಸಿದ್ದು, ಪೊಲೀಸರ ಮೇಲೆ ಕ್ರಮ ಕೈಗೊಳ್ಳದ ಹಿನ್ನೆಲೆ ನಿನ್ನೆ ಸಿಎಂ ಬೊಮ್ಮಾಯಿಗೂ ಕಾರ್ಯಕರ್ತರು ಧಿಕ್ಕಾರ ಕೂಗಿದ್ದರು.
Bellare Lathi charge during funeral procession of BJP worker Praveen Nettaru, police officers transferred. The VHP has demanded action against the policemen and officials behind the lathi-charge during the funeral procession of BJP worker Praveen Nettaru on Wednesday. VHP Karnataka Dakshina prantha convener Sunil K R has urged CM Basavaraj Bommai to suspend the officer who ordered the lathi-charge and the policemen who did the baton-charge .
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
07-02-26 11:53 am
Mangaluru Staffer
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
D k Shivakumar, Mangalore: "ಯತೀಂದ್ರ ಅವರೇ ನಮ್ಮ...
06-02-26 03:09 pm
07-02-26 11:47 am
Mangaluru Staffer
ಅಕ್ರಮ ಸಂಬಂಧವೇ ರಕ್ತಪಾತಕ್ಕೆ ಕಾರಣ.. ನನ್ನ ಹತ್ಯೆಗೆ...
06-02-26 06:36 pm
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am