ಬ್ರೇಕಿಂಗ್ ನ್ಯೂಸ್
29-07-22 03:27 pm Mangalore Correspondent ಕರಾವಳಿ
ಮಂಗಳೂರು, ಜುಲೈ 29 : ಕೋಮು ಉದ್ವಿಗ್ನ ಸ್ಥಿತಿ ನೆಲೆಸಿರುವುದರಿಂದ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಸಂಜೆ 6 ಗಂಟೆಯಿಂದ ಬೆಳಗ್ಗೆ ಆರು ಗಂಟೆ ವರೆಗೆ ಅಂಗಡಿ, ಇನ್ನಿತರ ಎಲ್ಲ ರೀತಿಯ ವ್ಯಾಪಾರ ಸಂಕೀರ್ಣಗಳನ್ನು ಮುಚ್ಚುವಂತೆ ಜಿಲ್ಲಾಧಿಕಾರಿ ಆದೇಶ ಮಾಡಿದ್ದಾರೆ.
ಶಾಂತಿ ಸುವ್ಯವಸ್ಥೆ ಮರಳಿಸುವ ನಿಟ್ಟಿನಲ್ಲಿ ಜುಲೈ 29 ರಿಂದ ಮೊದಲ್ಗೊಂಡು ಆಗಸ್ಟ್ 1ರ ವರೆಗೆ ಅಂಗಡಿ ಮುಂಗಟ್ಟುಗಳನ್ನು ಸಂಜೆ 6 ಗಂಟೆಯಿಂದ ಬೆಳಗ್ಗೆ ಆರರ ವರೆಗೆ ಮುಚ್ಚುವಂತೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಆದೇಶ ಹೊರಡಿಸಿದ್ದಾರೆ.



ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯ ವರೆಗೆ ಮಾತ್ರ ಅಂಗಡಿ-ಮುಂಗಟ್ಟು ತೆರೆಯಲು ಅನುಮತಿ. ಉಳಿದಂತೆ ಸಂಜೆ 6 ಗಂಟೆಯಿಂದ ಮರುದಿನ ಬೆಳಗ್ಗೆ 6 ಗಂಟೆಯ ವರೆಗೆ ಮುಚ್ಚಬೇಕು. ರಾತ್ರಿ ವೇಳೆ ಕೊಲೆ ಸರಣಿ ಮುಂದುವರಿಯುವ ಸಾಧ್ಯತೆ ಕಂಡುಬಂದಿರುವುದರಿಂದ ಜನರು ಯಾರು ಕೂಡ ಅನಗತ್ಯ ಹೊರಗೆ ಬಾರದಂತೆ ಸೂಚಿಸಲಾಗಿದೆ. ಔಷಧಿ, ವೈದ್ಯಕೀಯ ಅಗತ್ಯಗಳಿಗೆ ಮಾತ್ರ ಹೊರಬರಬೇಕು. ಉಳಿದಂತೆ ಜನರು ಸಂಜೆಯಾಗುತ್ತಲೇ ಮನೆ ಸೇರಬೇಕು ಎಂದು ಸೂಚನೆ ನೀಡಿದ್ದಾರೆ.
Mangalore Fazil Murder, all shops to be closed after 6pm to 6am till August 1st orders DC Rajendra Kumar. Ordering all the Urban local bodies and Grama Panchayats to close down the shops at 6pm to 6am from today 29th onwards till 1st monday morning... emergency services/hospital/medical shops will be exempted and can be operated..formal order will be issued at the earliest
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 04:39 pm
HK News Staffer
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm