ಬ್ರೇಕಿಂಗ್ ನ್ಯೂಸ್
29-07-22 03:27 pm Mangalore Correspondent ಕರಾವಳಿ
ಮಂಗಳೂರು, ಜುಲೈ 29 : ಕೋಮು ಉದ್ವಿಗ್ನ ಸ್ಥಿತಿ ನೆಲೆಸಿರುವುದರಿಂದ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಸಂಜೆ 6 ಗಂಟೆಯಿಂದ ಬೆಳಗ್ಗೆ ಆರು ಗಂಟೆ ವರೆಗೆ ಅಂಗಡಿ, ಇನ್ನಿತರ ಎಲ್ಲ ರೀತಿಯ ವ್ಯಾಪಾರ ಸಂಕೀರ್ಣಗಳನ್ನು ಮುಚ್ಚುವಂತೆ ಜಿಲ್ಲಾಧಿಕಾರಿ ಆದೇಶ ಮಾಡಿದ್ದಾರೆ.
ಶಾಂತಿ ಸುವ್ಯವಸ್ಥೆ ಮರಳಿಸುವ ನಿಟ್ಟಿನಲ್ಲಿ ಜುಲೈ 29 ರಿಂದ ಮೊದಲ್ಗೊಂಡು ಆಗಸ್ಟ್ 1ರ ವರೆಗೆ ಅಂಗಡಿ ಮುಂಗಟ್ಟುಗಳನ್ನು ಸಂಜೆ 6 ಗಂಟೆಯಿಂದ ಬೆಳಗ್ಗೆ ಆರರ ವರೆಗೆ ಮುಚ್ಚುವಂತೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಆದೇಶ ಹೊರಡಿಸಿದ್ದಾರೆ.



ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯ ವರೆಗೆ ಮಾತ್ರ ಅಂಗಡಿ-ಮುಂಗಟ್ಟು ತೆರೆಯಲು ಅನುಮತಿ. ಉಳಿದಂತೆ ಸಂಜೆ 6 ಗಂಟೆಯಿಂದ ಮರುದಿನ ಬೆಳಗ್ಗೆ 6 ಗಂಟೆಯ ವರೆಗೆ ಮುಚ್ಚಬೇಕು. ರಾತ್ರಿ ವೇಳೆ ಕೊಲೆ ಸರಣಿ ಮುಂದುವರಿಯುವ ಸಾಧ್ಯತೆ ಕಂಡುಬಂದಿರುವುದರಿಂದ ಜನರು ಯಾರು ಕೂಡ ಅನಗತ್ಯ ಹೊರಗೆ ಬಾರದಂತೆ ಸೂಚಿಸಲಾಗಿದೆ. ಔಷಧಿ, ವೈದ್ಯಕೀಯ ಅಗತ್ಯಗಳಿಗೆ ಮಾತ್ರ ಹೊರಬರಬೇಕು. ಉಳಿದಂತೆ ಜನರು ಸಂಜೆಯಾಗುತ್ತಲೇ ಮನೆ ಸೇರಬೇಕು ಎಂದು ಸೂಚನೆ ನೀಡಿದ್ದಾರೆ.
Mangalore Fazil Murder, all shops to be closed after 6pm to 6am till August 1st orders DC Rajendra Kumar. Ordering all the Urban local bodies and Grama Panchayats to close down the shops at 6pm to 6am from today 29th onwards till 1st monday morning... emergency services/hospital/medical shops will be exempted and can be operated..formal order will be issued at the earliest
12-04-26 07:58 pm
HK News Staffer
ಪಿಯುಸಿ ಫಸ್ಟ್ ಕ್ಲಾಸ್ ಪಾಸಾದ ಜೀವಾವಧಿ ಶಿಕ್ಷೆಗೀಡಾದ...
10-04-26 06:53 pm
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
11-04-26 09:05 pm
Giridhar Shetty
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
11-04-26 05:05 pm
Mangalore Correspondent
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm