ಬ್ರೇಕಿಂಗ್ ನ್ಯೂಸ್
29-07-22 03:27 pm Mangalore Correspondent ಕರಾವಳಿ
ಮಂಗಳೂರು, ಜುಲೈ 29 : ಕೋಮು ಉದ್ವಿಗ್ನ ಸ್ಥಿತಿ ನೆಲೆಸಿರುವುದರಿಂದ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಸಂಜೆ 6 ಗಂಟೆಯಿಂದ ಬೆಳಗ್ಗೆ ಆರು ಗಂಟೆ ವರೆಗೆ ಅಂಗಡಿ, ಇನ್ನಿತರ ಎಲ್ಲ ರೀತಿಯ ವ್ಯಾಪಾರ ಸಂಕೀರ್ಣಗಳನ್ನು ಮುಚ್ಚುವಂತೆ ಜಿಲ್ಲಾಧಿಕಾರಿ ಆದೇಶ ಮಾಡಿದ್ದಾರೆ.
ಶಾಂತಿ ಸುವ್ಯವಸ್ಥೆ ಮರಳಿಸುವ ನಿಟ್ಟಿನಲ್ಲಿ ಜುಲೈ 29 ರಿಂದ ಮೊದಲ್ಗೊಂಡು ಆಗಸ್ಟ್ 1ರ ವರೆಗೆ ಅಂಗಡಿ ಮುಂಗಟ್ಟುಗಳನ್ನು ಸಂಜೆ 6 ಗಂಟೆಯಿಂದ ಬೆಳಗ್ಗೆ ಆರರ ವರೆಗೆ ಮುಚ್ಚುವಂತೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಆದೇಶ ಹೊರಡಿಸಿದ್ದಾರೆ.
ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯ ವರೆಗೆ ಮಾತ್ರ ಅಂಗಡಿ-ಮುಂಗಟ್ಟು ತೆರೆಯಲು ಅನುಮತಿ. ಉಳಿದಂತೆ ಸಂಜೆ 6 ಗಂಟೆಯಿಂದ ಮರುದಿನ ಬೆಳಗ್ಗೆ 6 ಗಂಟೆಯ ವರೆಗೆ ಮುಚ್ಚಬೇಕು. ರಾತ್ರಿ ವೇಳೆ ಕೊಲೆ ಸರಣಿ ಮುಂದುವರಿಯುವ ಸಾಧ್ಯತೆ ಕಂಡುಬಂದಿರುವುದರಿಂದ ಜನರು ಯಾರು ಕೂಡ ಅನಗತ್ಯ ಹೊರಗೆ ಬಾರದಂತೆ ಸೂಚಿಸಲಾಗಿದೆ. ಔಷಧಿ, ವೈದ್ಯಕೀಯ ಅಗತ್ಯಗಳಿಗೆ ಮಾತ್ರ ಹೊರಬರಬೇಕು. ಉಳಿದಂತೆ ಜನರು ಸಂಜೆಯಾಗುತ್ತಲೇ ಮನೆ ಸೇರಬೇಕು ಎಂದು ಸೂಚನೆ ನೀಡಿದ್ದಾರೆ.
Mangalore Fazil Murder, all shops to be closed after 6pm to 6am till August 1st orders DC Rajendra Kumar. Ordering all the Urban local bodies and Grama Panchayats to close down the shops at 6pm to 6am from today 29th onwards till 1st monday morning... emergency services/hospital/medical shops will be exempted and can be operated..formal order will be issued at the earliest
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
11-09-25 06:14 pm
Mangalore Correspondent
Dharmasthala, YouTube, SIT: ಧರ್ಮಸ್ಥಳ ವಿರುದ್ಧ...
11-09-25 02:45 pm
ಬಿಜೆಪಿ ಬಗ್ಗೆ ಪುತ್ತಿಲ ಪರಿವಾರದ ಅಸಮಾಧಾನ ; ಭರವಸೆ...
11-09-25 01:40 pm
Headline Karnataka, Social Campaigning, Manga...
11-09-25 11:34 am
ಧರ್ಮಸ್ಥಳ ಕೇಸ್ ; ವಿಚಾರಣೆ ಮುಗಿಸಿ ಸತ್ಯಕ್ಕೆ ಜಯ ಎನ...
10-09-25 10:50 pm
11-09-25 09:13 pm
Mangalore Correspondent
Mangalore Fake Documents, Crime, Arrest: ಸರ್ಕ...
11-09-25 08:52 pm
ಅಮೆರಿಕ ಅಧ್ಯಕ್ಷರ ಆಪ್ತ, ಬಲಪಂಥೀಯ ಕಾರ್ಯಕರ್ತ ಚಾರ್ಲ...
11-09-25 02:25 pm
Mangalore Police, Communial Case, Arrest, Cri...
08-09-25 10:34 pm
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm