ಬ್ರೇಕಿಂಗ್ ನ್ಯೂಸ್
29-07-22 09:32 pm Mangalore Correspondent ಕರಾವಳಿ
Photo credits : NEWS FIRST
ಸುಳ್ಯ, ಜುಲೈ 29 : ಹಿಂದುತ್ವದ ಹೆಸರಲ್ಲಿ ಅಧಿಕಾರಕ್ಕೆ ಬಂದವರು ಕಾರ್ಯಕರ್ತರ ರಕ್ಷಣೆ ಮಾಡುವಲ್ಲಿ ಸೋತಿದ್ದಾರೆ. ರಾಜ್ಯ ಸರಕಾರದ ವೈಫಲ್ಯದಿಂದ ಈ ಹತ್ಯೆ ನಡೆದಿದೆ. ಹಿಂದುಗಳ ಹೆಸರಿನಲ್ಲಿ ಅಧಿಕಾರಕ್ಕೆ ಬಂದವರು ಹಿಂದುಗಳನ್ನು ಕಡೆಗಣಿಸುತ್ತಿದ್ದಾರೆ. ನಳಿನ್ ಕುಮಾರ್ ಕಾರನ್ನು ಪಂಚರ್ ಮಾಡೋದಲ್ಲ, ಆತನ ತಲೆ ಒಡೆಯಬೇಕಿತ್ತು ಎಂದು ರಾಷ್ಟ್ರೀಯ ಹಿಂದು ಜಾಗರಣ ವೇದಿಕೆ ಅಧ್ಯಕ್ಷ ಮಹೇಶ್ ಶೆಟ್ಟಿ ತಿಮರೋಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಹತ್ಯೆಯಾದ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಮನೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ ಬಳಿಕ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ. ಚುನಾವಣೆ ಬರುವಾಗ ಇಂಥ ಹತ್ಯೆಗಳನ್ನು ನಡೆಸೋದು ರಾಜಕೀಯ ಪಕ್ಷಗಳ ತಂತ್ರ. ಇವರಿಗೆ ಹಿಂದು, ಮುಸ್ಲಿಂ ಅನ್ನುವ ಭೇದ ಇಲ್ಲ. ರಕ್ತ ಕುಡಿಯುತ್ತಾರೆ. ಇವರಿಗೆ ಹಿಂದುತ್ವ ಬೇಕಾಗಿಲ್ಲ.

ಹಿಜಾಬ್ ವಿವಾದ ಆರಂಭವಾದಾಗಲೇ ಒಂದು ಕೊಲೆ ಆಗುತ್ತೆ ಎಂದಿದ್ದೆ. ಶಿವಮೊಗ್ಗದಲ್ಲಿ ಹರ್ಷನ ಕೊಲೆ ಆಯಿತು. ಅವನನ್ನು ಕೊಲೆ ಮಾಡಿದವರು ರಾಜಾರೋಷ ಇದ್ದಾರೆ. ಇದೀಗ ಪ್ರವೀಣನ್ನು ಕೊಲೆ ಮಾಡಿದ್ದಾರೆ. ಮಸೂದನದ್ದು ಯಾವುದೋ ಗಾಂಜಾ ಪಾರ್ಟಿ ಗಲಾಟೆಯಲ್ಲಿ ಸಾವು ಆಗಿತ್ತು. ಅದು ಉದ್ದೇಶ ಇಟ್ಟುಕೊಂಡು ಮಾಡಿದ್ದಲ್ಲ. ಆದರೆ ಪ್ರವೀಣನ್ನು ಯಾಕೆ ಕೊಲೆ ಮಾಡಿದ್ದಾರೆ. ಯಾವುದಕ್ಕೂ ಇಲ್ಲದ ಹುಡುಗನನ್ನು ಹತ್ಯೆ ಮಾಡಿದ್ದಾರೆ.

ಇಷ್ಟೆಲ್ಲ ಆಗುವಾಗ ಗುಪ್ತಚರ ಇಲಾಖೆ ಏನು ಮಾಡ್ತಾ ಇತ್ತು. ಇಲ್ಲಿ ಮತ್ತೊಂದು ಕೊಲೆ ಆಗುತ್ತೆ ಅಂತ ಯಾಕೆ ಗೊತ್ತಾಗಿಲ್ಲ. ಇವರಿಗೆ ಹಿಂದುತ್ವ ಬೇಕಾಗಿಲ್ಲ. ಇವತ್ತು ಮುತಾಲಿಕನ್ನು ಬರದಂತೆ ತಡೆದಿದ್ದಾರೆ. ಅವರೇನು ಇಲ್ಲಿಗೆ ಬರದೆ ಅಫ್ಘಾನಿಸ್ತಾನ ಹೋಗಬೇಕಿತ್ತೇ.. ಯಾಕೆ ಅವರನ್ನು ಬರದಂತೆ ತಡೆದ್ರು. ಮೊನ್ನೆ ರಸ್ತೆಯಲ್ಲಿ ಹೋಗುವಾಗ ಚಾಕು ಚುಚ್ಚಿದರೆ ಸೆಕ್ಯುರಿಟಿ ಕೊಡಕ್ಕಾಗುತ್ತಾ ಎಂದು ಒಬ್ಬ ಸಂಸದ ಹೇಳಿದ್ದಾನೆ. ಜನರಿಗೆ ರಕ್ಷಣೆ ನೀಡಲು ಆಗದವರು ಯಾಕೆ ಇರೋದು ಇವರು. ಇವರ ಸರಕಾರ ಯಾಕೆ ಇರಬೇಕು. ಇವತ್ತು ಅವನು ಬಂದಿದ್ದು ಯಾಕೆ ಇಲ್ಲಿ. ನಾಯಿ ಅವನು ಎಂದು ಮೂದಲಿಸಿದರು.
Should have broken Nalin Kumar Kateels head at Bellare slams Hindu Leader Mahesh Shetty during his visit to Praveen Kumars house. Shetty also alleged that we need to assault the politicians with chappals next time when they come asking for votes to our homes. He also questioned where is the protection of Hindus in India.
12-04-26 07:58 pm
HK News Staffer
ಪಿಯುಸಿ ಫಸ್ಟ್ ಕ್ಲಾಸ್ ಪಾಸಾದ ಜೀವಾವಧಿ ಶಿಕ್ಷೆಗೀಡಾದ...
10-04-26 06:53 pm
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
11-04-26 09:05 pm
Giridhar Shetty
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
11-04-26 05:05 pm
Mangalore Correspondent
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm