ಬ್ರೇಕಿಂಗ್ ನ್ಯೂಸ್
31-07-22 07:17 pm Mangalore Correspondent ಕರಾವಳಿ
ಮಂಗಳೂರು, ಜುಲೈ 31 : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಹಿತಕರ ಘಟನೆಗಳನ್ನು ತಪ್ಪಿಸಲು ರಾತ್ರಿ ನಿರ್ಬಂಧವನ್ನು ಮತ್ತೆರಡು ದಿನಕ್ಕೆ ವಿಸ್ತರಣೆ ಮಾಡಲಾಗಿದೆ.
ಆಗಸ್ಟ್ 1 ಮತ್ತು 2ರಂದು ಸಂಜೆ 6ರಿಂದ ಬೆಳಗ್ಗೆ 6ರ ವರೆಗೆ ಅಂಗಡಿ, ವ್ಯಾಪಾರ ಸಂಕೀರ್ಣ ಇನ್ನಿತರ ಅತ್ಯವಶ್ಯ ಅಲ್ಲದ ಎಲ್ಲ ರೀತಿಯ ವಹಿವಾಟು ನಿಷೇಧಿಸುವ ಆದೇಶ ಮುಂದುವರಿಸಲಾಗಿದೆ. ಇದರ ಜೊತೆಗೆ, ಜಿಲ್ಲೆಯಾದ್ಯಂತ ಮದ್ಯದ ಅಂಗಡಿ ಮುಚ್ಚುವ ಆದೇಶವನ್ನೂ ವಿಸ್ತರಣೆ ಮಾಡಲಾಗಿದೆ.
ಇದೇ ವೇಳೆ, ಆ.6ರ ವರೆಗೂ ಜಿಲ್ಲೆಯಾದ್ಯಂತ 144 ಸೆಕ್ಷನ್ ವಿಸ್ತರಣೆ ಮಾಡಲಾಗಿದೆ. ರಾತ್ರಿ ವೇಳೆ ಚೂರಿ ಇರಿತದ ಘಟನೆಗಳು ನಡೆಯುವುದರಿಂದ ಜನರು ರಾತ್ರಿ ವೇಳೆ ಅನಗತ್ಯ ಸಂಚಾರ ನಡೆಸದಂತೆ ಈ ನಿರ್ಬಂಧ ಹೇರಲಾಗಿದೆ.
Fazil Murder, 144 section to continue in Mangalore till August 6th orders Commissioner Shahsi Kumar.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
11-11-25 10:56 pm
HK News Desk
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
11-11-25 10:42 pm
Mangalore Correspondent
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
11-11-25 06:33 pm
Mangalore Correspondent
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm