ಬ್ರೇಕಿಂಗ್ ನ್ಯೂಸ್
31-07-22 07:17 pm Mangalore Correspondent ಕರಾವಳಿ
ಮಂಗಳೂರು, ಜುಲೈ 31 : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಹಿತಕರ ಘಟನೆಗಳನ್ನು ತಪ್ಪಿಸಲು ರಾತ್ರಿ ನಿರ್ಬಂಧವನ್ನು ಮತ್ತೆರಡು ದಿನಕ್ಕೆ ವಿಸ್ತರಣೆ ಮಾಡಲಾಗಿದೆ.
ಆಗಸ್ಟ್ 1 ಮತ್ತು 2ರಂದು ಸಂಜೆ 6ರಿಂದ ಬೆಳಗ್ಗೆ 6ರ ವರೆಗೆ ಅಂಗಡಿ, ವ್ಯಾಪಾರ ಸಂಕೀರ್ಣ ಇನ್ನಿತರ ಅತ್ಯವಶ್ಯ ಅಲ್ಲದ ಎಲ್ಲ ರೀತಿಯ ವಹಿವಾಟು ನಿಷೇಧಿಸುವ ಆದೇಶ ಮುಂದುವರಿಸಲಾಗಿದೆ. ಇದರ ಜೊತೆಗೆ, ಜಿಲ್ಲೆಯಾದ್ಯಂತ ಮದ್ಯದ ಅಂಗಡಿ ಮುಚ್ಚುವ ಆದೇಶವನ್ನೂ ವಿಸ್ತರಣೆ ಮಾಡಲಾಗಿದೆ.
ಇದೇ ವೇಳೆ, ಆ.6ರ ವರೆಗೂ ಜಿಲ್ಲೆಯಾದ್ಯಂತ 144 ಸೆಕ್ಷನ್ ವಿಸ್ತರಣೆ ಮಾಡಲಾಗಿದೆ. ರಾತ್ರಿ ವೇಳೆ ಚೂರಿ ಇರಿತದ ಘಟನೆಗಳು ನಡೆಯುವುದರಿಂದ ಜನರು ರಾತ್ರಿ ವೇಳೆ ಅನಗತ್ಯ ಸಂಚಾರ ನಡೆಸದಂತೆ ಈ ನಿರ್ಬಂಧ ಹೇರಲಾಗಿದೆ.
Fazil Murder, 144 section to continue in Mangalore till August 6th orders Commissioner Shahsi Kumar.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
11-09-25 06:14 pm
Mangalore Correspondent
Dharmasthala, YouTube, SIT: ಧರ್ಮಸ್ಥಳ ವಿರುದ್ಧ...
11-09-25 02:45 pm
ಬಿಜೆಪಿ ಬಗ್ಗೆ ಪುತ್ತಿಲ ಪರಿವಾರದ ಅಸಮಾಧಾನ ; ಭರವಸೆ...
11-09-25 01:40 pm
Headline Karnataka, Social Campaigning, Manga...
11-09-25 11:34 am
ಧರ್ಮಸ್ಥಳ ಕೇಸ್ ; ವಿಚಾರಣೆ ಮುಗಿಸಿ ಸತ್ಯಕ್ಕೆ ಜಯ ಎನ...
10-09-25 10:50 pm
11-09-25 02:25 pm
HK STAFF
Mangalore Police, Communial Case, Arrest, Cri...
08-09-25 10:34 pm
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm