ಬ್ರೇಕಿಂಗ್ ನ್ಯೂಸ್
31-07-22 07:17 pm Mangalore Correspondent ಕರಾವಳಿ
ಮಂಗಳೂರು, ಜುಲೈ 31 : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಹಿತಕರ ಘಟನೆಗಳನ್ನು ತಪ್ಪಿಸಲು ರಾತ್ರಿ ನಿರ್ಬಂಧವನ್ನು ಮತ್ತೆರಡು ದಿನಕ್ಕೆ ವಿಸ್ತರಣೆ ಮಾಡಲಾಗಿದೆ.
ಆಗಸ್ಟ್ 1 ಮತ್ತು 2ರಂದು ಸಂಜೆ 6ರಿಂದ ಬೆಳಗ್ಗೆ 6ರ ವರೆಗೆ ಅಂಗಡಿ, ವ್ಯಾಪಾರ ಸಂಕೀರ್ಣ ಇನ್ನಿತರ ಅತ್ಯವಶ್ಯ ಅಲ್ಲದ ಎಲ್ಲ ರೀತಿಯ ವಹಿವಾಟು ನಿಷೇಧಿಸುವ ಆದೇಶ ಮುಂದುವರಿಸಲಾಗಿದೆ. ಇದರ ಜೊತೆಗೆ, ಜಿಲ್ಲೆಯಾದ್ಯಂತ ಮದ್ಯದ ಅಂಗಡಿ ಮುಚ್ಚುವ ಆದೇಶವನ್ನೂ ವಿಸ್ತರಣೆ ಮಾಡಲಾಗಿದೆ.
ಇದೇ ವೇಳೆ, ಆ.6ರ ವರೆಗೂ ಜಿಲ್ಲೆಯಾದ್ಯಂತ 144 ಸೆಕ್ಷನ್ ವಿಸ್ತರಣೆ ಮಾಡಲಾಗಿದೆ. ರಾತ್ರಿ ವೇಳೆ ಚೂರಿ ಇರಿತದ ಘಟನೆಗಳು ನಡೆಯುವುದರಿಂದ ಜನರು ರಾತ್ರಿ ವೇಳೆ ಅನಗತ್ಯ ಸಂಚಾರ ನಡೆಸದಂತೆ ಈ ನಿರ್ಬಂಧ ಹೇರಲಾಗಿದೆ.
Fazil Murder, 144 section to continue in Mangalore till August 6th orders Commissioner Shahsi Kumar.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 04:39 pm
HK News Staffer
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm