ಬ್ರೇಕಿಂಗ್ ನ್ಯೂಸ್
01-08-22 02:51 pm Mangalore Correspondent ಕರಾವಳಿ
ಉಳ್ಳಾಲ, ಆಗಸ್ಟ್ 1 : ಕೋಟೆಕಾರು ಪಟ್ಟಣ ಪಂಚಾಯತಿನ ಸದಸ್ಯರೋರ್ವರ ತಂದೆ ನೇಣು ಬಿಗಿದು ಆತ್ಮ ಹತ್ಯೆಗೈದ ಘಟನೆ ನಡೆದಿದೆ.
ಮಾಡೂರು ಕೊರಗಜ್ಜನ ಕಟ್ಟೆ ಬಳಿಯ ನಿವಾಸಿ ಕೋಟೆಕಾರು ಪಟ್ಟಣ ಪಂಚಾಯತ್ ನಾಲ್ಕನೇ ವಾರ್ಡ್ ನ ಸದಸ್ಯ ಕಿರಣ್ ಎಂಬವರ ತಂದೆ ಕೃಷ್ಣ ನಾಯ್ಕ್(59) ಆತ್ಮಹತ್ಯೆಗೈದ ದುರ್ದೈವಿ. ಇಂದು ಸಂಜೆ ಮನೆ ಮಂದಿ ಇಲ್ಲದ ವೇಳೆ ಮನೆಗೆ ತಾಗಿಕೊಂಡಿರುವ ಶೆಡ್ ಒಳಗಿನ ಮರದ ಪಕ್ಕಾಸಿಗೆ ಅವರು ನೇಣು ಬಿಗಿದು ಆತ್ಮಹತ್ಯೆಗೈದಿದ್ದಾರೆ.

ಕೃಷ್ಣ ನಾಯ್ಕ್ ಅವರು ದೀರ್ಘ ಕಾಲದಿಂದ ಕಾಲು ನೋವಿನಿಂದ ಬಳಲುತ್ತಿದ್ದರೆನ್ನಲಾಗಿದೆ. ಸಹಿಸದ ಕಾಲು ನೋವಿನಿಂದಲೇ ಖಿನ್ನರಾಗಿದ್ದ ಅವರು ಆತ್ಮಹತ್ಯೆಗೈದಿರುವುದಾಗಿ ಹೇಳಲಾಗುತ್ತಿದೆ. ಕೃಷ್ಣ ನಾಯ್ಕ್ ಅವರ ಪತ್ನಿ ಜಯಂತಿ ಅವರೂ ಕೋಟೆಕಾರು ಪಂಚಾಯತಿನ ಮಾಜಿ ಸದಸ್ಯೆಯಾಗಿದ್ದು ಮೃತರು ಪತ್ನಿ , ಮೂವರು ಪುತ್ರರನ್ನ ಅಗಲಿದ್ದಾರೆ.
Kotekaru counsellors father commits suicide at his residence in Mangalore.
29-05-26 10:41 pm
HK News Staffer
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಿದ್ದರಾ...
28-05-26 06:18 pm
CM Siddaramaiah, Supporters crying, Kaveri: ಸ...
28-05-26 05:31 pm
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am