ಬ್ರೇಕಿಂಗ್ ನ್ಯೂಸ್
01-08-22 02:51 pm Mangalore Correspondent ಕರಾವಳಿ
ಉಳ್ಳಾಲ, ಆಗಸ್ಟ್ 1 : ಕೋಟೆಕಾರು ಪಟ್ಟಣ ಪಂಚಾಯತಿನ ಸದಸ್ಯರೋರ್ವರ ತಂದೆ ನೇಣು ಬಿಗಿದು ಆತ್ಮ ಹತ್ಯೆಗೈದ ಘಟನೆ ನಡೆದಿದೆ.
ಮಾಡೂರು ಕೊರಗಜ್ಜನ ಕಟ್ಟೆ ಬಳಿಯ ನಿವಾಸಿ ಕೋಟೆಕಾರು ಪಟ್ಟಣ ಪಂಚಾಯತ್ ನಾಲ್ಕನೇ ವಾರ್ಡ್ ನ ಸದಸ್ಯ ಕಿರಣ್ ಎಂಬವರ ತಂದೆ ಕೃಷ್ಣ ನಾಯ್ಕ್(59) ಆತ್ಮಹತ್ಯೆಗೈದ ದುರ್ದೈವಿ. ಇಂದು ಸಂಜೆ ಮನೆ ಮಂದಿ ಇಲ್ಲದ ವೇಳೆ ಮನೆಗೆ ತಾಗಿಕೊಂಡಿರುವ ಶೆಡ್ ಒಳಗಿನ ಮರದ ಪಕ್ಕಾಸಿಗೆ ಅವರು ನೇಣು ಬಿಗಿದು ಆತ್ಮಹತ್ಯೆಗೈದಿದ್ದಾರೆ.

ಕೃಷ್ಣ ನಾಯ್ಕ್ ಅವರು ದೀರ್ಘ ಕಾಲದಿಂದ ಕಾಲು ನೋವಿನಿಂದ ಬಳಲುತ್ತಿದ್ದರೆನ್ನಲಾಗಿದೆ. ಸಹಿಸದ ಕಾಲು ನೋವಿನಿಂದಲೇ ಖಿನ್ನರಾಗಿದ್ದ ಅವರು ಆತ್ಮಹತ್ಯೆಗೈದಿರುವುದಾಗಿ ಹೇಳಲಾಗುತ್ತಿದೆ. ಕೃಷ್ಣ ನಾಯ್ಕ್ ಅವರ ಪತ್ನಿ ಜಯಂತಿ ಅವರೂ ಕೋಟೆಕಾರು ಪಂಚಾಯತಿನ ಮಾಜಿ ಸದಸ್ಯೆಯಾಗಿದ್ದು ಮೃತರು ಪತ್ನಿ , ಮೂವರು ಪುತ್ರರನ್ನ ಅಗಲಿದ್ದಾರೆ.
Kotekaru counsellors father commits suicide at his residence in Mangalore.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
13-07-26 09:16 pm
HK News Staffer
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
13-07-26 10:57 pm
HK News Staffer
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm
ಬಿಡದಿ ಟೌನ್ಶಿಪ್ ಜಟಾಪಟಿ ; ಸರ್ವೆಗೆ ಬಂದಿದ್ದ ಅಧಿ...
13-07-26 07:39 pm
ಸೋಶಿಯಲ್ ಮೀಡಿಯಾದಲ್ಲಿ ಶುರುವಾದ ಪ್ರೀತಿ, ಧರ್ಮಸ್ಥಳ...
13-07-26 02:54 pm