ಬ್ರೇಕಿಂಗ್ ನ್ಯೂಸ್
01-08-22 02:51 pm Mangalore Correspondent ಕರಾವಳಿ
ಉಳ್ಳಾಲ, ಆಗಸ್ಟ್ 1 : ಕೋಟೆಕಾರು ಪಟ್ಟಣ ಪಂಚಾಯತಿನ ಸದಸ್ಯರೋರ್ವರ ತಂದೆ ನೇಣು ಬಿಗಿದು ಆತ್ಮ ಹತ್ಯೆಗೈದ ಘಟನೆ ನಡೆದಿದೆ.
ಮಾಡೂರು ಕೊರಗಜ್ಜನ ಕಟ್ಟೆ ಬಳಿಯ ನಿವಾಸಿ ಕೋಟೆಕಾರು ಪಟ್ಟಣ ಪಂಚಾಯತ್ ನಾಲ್ಕನೇ ವಾರ್ಡ್ ನ ಸದಸ್ಯ ಕಿರಣ್ ಎಂಬವರ ತಂದೆ ಕೃಷ್ಣ ನಾಯ್ಕ್(59) ಆತ್ಮಹತ್ಯೆಗೈದ ದುರ್ದೈವಿ. ಇಂದು ಸಂಜೆ ಮನೆ ಮಂದಿ ಇಲ್ಲದ ವೇಳೆ ಮನೆಗೆ ತಾಗಿಕೊಂಡಿರುವ ಶೆಡ್ ಒಳಗಿನ ಮರದ ಪಕ್ಕಾಸಿಗೆ ಅವರು ನೇಣು ಬಿಗಿದು ಆತ್ಮಹತ್ಯೆಗೈದಿದ್ದಾರೆ.

ಕೃಷ್ಣ ನಾಯ್ಕ್ ಅವರು ದೀರ್ಘ ಕಾಲದಿಂದ ಕಾಲು ನೋವಿನಿಂದ ಬಳಲುತ್ತಿದ್ದರೆನ್ನಲಾಗಿದೆ. ಸಹಿಸದ ಕಾಲು ನೋವಿನಿಂದಲೇ ಖಿನ್ನರಾಗಿದ್ದ ಅವರು ಆತ್ಮಹತ್ಯೆಗೈದಿರುವುದಾಗಿ ಹೇಳಲಾಗುತ್ತಿದೆ. ಕೃಷ್ಣ ನಾಯ್ಕ್ ಅವರ ಪತ್ನಿ ಜಯಂತಿ ಅವರೂ ಕೋಟೆಕಾರು ಪಂಚಾಯತಿನ ಮಾಜಿ ಸದಸ್ಯೆಯಾಗಿದ್ದು ಮೃತರು ಪತ್ನಿ , ಮೂವರು ಪುತ್ರರನ್ನ ಅಗಲಿದ್ದಾರೆ.
Kotekaru counsellors father commits suicide at his residence in Mangalore.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 04:39 pm
HK News Staffer
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm