ಬ್ರೇಕಿಂಗ್ ನ್ಯೂಸ್
01-08-22 06:44 pm Mangalore Correspondent ಕರಾವಳಿ
ಸುಳ್ಯ, ಆಗಸ್ಟ್ 1 : ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಸುಳ್ಯ ಪೊಲೀಸರು ಬೆಂಗಳೂರಿನಲ್ಲಿ ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ. ಎರಡು ದಿನಗಳ ಹಿಂದೆ ಕೇರಳದ ತಲಶ್ಶೇರಿಯಲ್ಲಿ ಇಬ್ಬರನ್ನು ವಶಕ್ಕೆ ಪಡೆಯಲಾಗಿತ್ತು.
ಖಚಿತ ಮಾಹಿತಿ ಮೇರೆಗೆ ಬೆಂಗಳೂರಿಗೆ ತೆರಳಿದ್ದ ವಿಶೇಷ ತಂಡವೊಂದು ಬೆಂಗಳೂರಿನಲ್ಲಿ ಅಡಗಿ ಕುಳಿತಿದ್ದ ಇಬ್ಬರನ್ನು ವಶಕ್ಕೆ ಪಡೆದಿದ್ದು ಸುಳ್ಯಕ್ಕೆ ಕರೆದೊಯ್ದು ವಿಚಾರಣೆ ನಡೆಸುತ್ತಿದ್ದಾರೆ.
ಪ್ರಕರಣ ಸಂಬಂಧಿಸಿ 40ಕ್ಕೂ ಹೆಚ್ಚು ಜನರನ್ನು ವಶಕ್ಕೆ ತೆಗೆದಿರುವ ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿ ಋಷಿಕೇಶ್ ಸೋನವಾಣೆ ನೇತೃತ್ವದ ಪೊಲೀಸರು ಹಲವು ಮಾಹಿತಿಗಳನ್ನು ಕಲೆ ಹಾಕಿದ್ದಾರೆ. ಪ್ರವೀಣ್ ಹತ್ಯೆ ನಂತರ ತನಿಖೆಗಾಗಿ ಐದು ತಂಡಗಳನ್ನು ರಚಿಸಲಾಗಿತ್ತು. ಕೇರಳ, ಗೋವಾ, ಬೆಂಗಳೂರು ಸೇರಿದಂತೆ ವಿವಿಧ ಕಡೆಗಳಿಗೆ ಪೊಲೀಸರ ತಂಡ ತೆರಳಿ ಆರೋಪಿಗಳಿಗಾಗಿ ಬಲೆ ಬೀಸಿದ್ದವು. ಪ್ರಕರಣದಲ್ಲಿ ಇಬ್ಬರನ್ನು ಮಾತ್ರ ಬಂಧಿಸಿದ್ದಾಗಿ ಎಸ್ಪಿ ಮಾಹಿತಿ ನೀಡಿದ್ದಾರೆ. ಉಳಿದವರನ್ನು ಬಂಧನ ತೋರಿಸದೆ ವಶದಲ್ಲಿಟ್ಟುಕೊಂಡಿದ್ದಾರೆ.

ಆರೋಪಿಗಳನ್ನು ಪ್ರತ್ಯೇಕವಾಗಿ ತನಿಖೆ ನಡೆಸುತ್ತಿದ್ದು ಅವರಿಂದಲೇ ಮಾಹಿತಿ ಸಂಗ್ರಹಿಸಿ ಪ್ರಕರಣದ ಜಾಡು ಹತ್ತಿದ್ದಾರೆ. ಇದೇ ವೇಳೆ, ಬೆಂಗಳೂರಿನ ಎನ್ಐಎ ಅಧಿಕಾರಿಗಳ ತಂಡ ಸುಳ್ಯಕ್ಕೆ ಆಗಮಿಸಿದ್ದು ಮಾಹಿತಿ ಸಂಗ್ರಹ ಆರಂಭಿಸಿದೆ. ಅಧಿಕೃತವಾಗಿ ಪ್ರಕರಣ ಹಸ್ತಾಂತರ ಆಗದಿದ್ದರೂ, ಎಸ್ಪಿ ದರ್ಜೆಯ ಅಧಿಕಾರಿ ನೇತೃತ್ವದಲ್ಲಿ ಎನ್ಐಎ ತನಿಖೆ ಆರಂಭಿಸಿದೆ. ಸೋಮವಾರ ಸಂಜೆ ಅಧಿಕಾರಿಗಳ ತಂಡ ಖಾಸಗಿ ಸ್ಕಾರ್ಪಿಯೋ ವಾಹನದಲ್ಲಿ ಬೆಳ್ಳಾರೆಗೆ ಆಗಮಿಸಿದ್ದು ಕೊಲೆ ಕೃತ್ಯ ನಡೆದ ಜಾಗದ ಪರಿಶೀಲನೆ ನಡೆಸಿದೆ.
Praveen Bellare Murder, other two accused arrested from Bangalore, totally four have been arrested in this case. NIA who has arrived at Sullia has now started an investigation.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
07-02-26 11:53 am
Mangaluru Staffer
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
D k Shivakumar, Mangalore: "ಯತೀಂದ್ರ ಅವರೇ ನಮ್ಮ...
06-02-26 03:09 pm
07-02-26 12:31 pm
Bengaluru staffer
MLA Vedavyas Kamath, Mangalore: ಶಾಸಕ ವೇದವ್ಯಾಸ...
07-02-26 11:47 am
ಅಕ್ರಮ ಸಂಬಂಧವೇ ರಕ್ತಪಾತಕ್ಕೆ ಕಾರಣ.. ನನ್ನ ಹತ್ಯೆಗೆ...
06-02-26 06:36 pm
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm