ಬ್ರೇಕಿಂಗ್ ನ್ಯೂಸ್
02-08-22 11:57 am Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 2 : ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ ಸಂಬಂಧಿಸಿ ಪೊಲೀಸರು ಮತ್ತಿಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಸದ್ದಾಂ (32) ಮತ್ತು ಹ್ಯಾರಿಸ್ (42) ಬಂಧಿತರಾಗಿದ್ದು ಆರೋಪಿಗಳು ಬೆಳ್ಳಾರೆಯ ಪಳ್ಳಿಮಜಲು ನಿವಾಸಿಗಳು. ಆರೋಪಿಗಳು ಕೊಲೆಗೆ ಸಂಚು ನಡೆಸಿದ ಪ್ರಮುಖರ ಮಾಹಿತಿ ನೀಡಿದ್ದು ಸದ್ಯಕ್ಕೆ ತಲೆಮರೆಸಿಕೊಂಡಿದ್ದಾರೆ. ಅವರ ಬಂಧನಕ್ಕಾಗಿ ಪೊಲೀಸ್ ತಂಡದಿಂದ ಶೋಧ ಕಾರ್ಯ ನಡೆಸಲಾಗುತ್ತಿದೆ.

ಜುಲೈ 28ರಂದು ಬಂಧಿಸಲಾಗಿದ್ದ ಶಫೀಕ್ ಮತ್ತು ಝಾಕಿರ್ ನೀಡಿರುವ ಮಾಹಿತಿ ಆಧರಿಸಿ ಆರೋಪಿಗಳ ಬಂಧನಕ್ಕೆ ಬಲೆ ಬೀಸಲಾಗಿತ್ತು. ಆರೋಪಿಗಳ ಬಗ್ಗೆ ಖಚಿತ ಮಾಹಿತಿ ಲಭ್ಯವಾಗಿದ್ದು ಶೀಘ್ರದಲ್ಲೇ ಬಂಧಿಸುತ್ತೇವೆ ಎಂದು ದ.ಕ. ಎಸ್ಪಿ ಋಷಿಕೇಶ್ ಸೋನವಾಣೆ ಪತ್ರಿಕಾ ಹೇಳಿಕೆಯಲ್ಲಿ ಮಾಹಿತಿ ನೀಡಿದ್ದಾರೆ.
ಇದೇ ವೇಳೆ, ಕೇರಳದ ತಲಶ್ಶೇರಿಯಲ್ಲಿ ಬಂಧನಕ್ಕೊಳಗಾಗಿದ್ದ ಆರೋಪಿಗಳಿಗೂ ಪ್ರವೀಣ್ ಹತ್ಯೆ ಪ್ರಕರಣಕ್ಕೂ ಸಂಬಂಧ ಇಲ್ಲವೆಂದು ಎಸ್ಪಿ ಸ್ಪಷ್ಟನೆ ನೀಡಿದ್ದಾರೆ.
According to information, police took into custody two people on Tuesday August 2, in connection with the murder of BJP district Yuva Morcha executive committee member Praveen Nettaru. The arrested are identified as Saddam (32) and Haris (42), both from Pallimajalu, Bellare. Based on the information provided by Zakeer and Shafiq, who are in police custody, the two were apprehended by the police.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 04:39 pm
HK News Staffer
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm