ಬ್ರೇಕಿಂಗ್ ನ್ಯೂಸ್
03-10-20 02:05 pm Mangalore Correspondent ಕರಾವಳಿ
ಮಂಗಳೂರು, ಅಕ್ಟೋಬರ್ 3: ಮಂಗಳೂರು ಸಿಸಿಬಿ ಇನ್ಸ್ ಪೆಕ್ಟರ್ ಶಿವಪ್ರಕಾಶ್ ನಾಯ್ಕ್ ವರ್ಗಾವಣೆಗೆ ತಾತ್ಕಾಲಿಕ ತಡೆ ಹೇರಲಾಗಿದೆ. ಡ್ರಗ್ ಪ್ರಕರಣದಲ್ಲಿ ತನಿಖೆ ನಡೆಸುತ್ತಿದ್ದ ಸಿಸಿಬಿ ಇನ್ಸ್ ಪೆಕ್ಟರ್ ಅನ್ನು ಯಾರದೋ ಒತ್ತಡಕ್ಕೆ ಮಣಿದು ವರ್ಗ ಮಾಡಲಾಗಿದೆ ಎಂದು ಮಾಧ್ಯಮಗಳಲ್ಲಿ ಸುದ್ದಿ ಬಂದಿತ್ತು. ಇದೇ ಕಾರಣವೋ ಏನೋ, ರಾಜ್ಯ ಸರಕಾರ ವರ್ಗಾವಣೆಗೆ ತಾತ್ಕಾಲಿಕ ತಡೆ ವಿಧಿಸಿದೆ.
ಸಿಸಿಬಿ ಇನ್ಸ್ ಪೆಕ್ಟರ್ ಆಗಿ, ಕಾಪು ಠಾಣೆಯಲ್ಲಿ ಇನ್ಸ್ ಪೆಕ್ಟರ್ ಆಗಿದ್ದ ಮಹೇಶ್ ಪ್ರಸಾದ್ ಅವರನ್ನು ನೇಮಕ ಮಾಡಲಾಗಿತ್ತು. ಇದೀಗ ಮಹೇಶ್ ಪ್ರಸಾದ್ ನೇಮಕಕ್ಕೆ ತಾತ್ಕಾಲಿಕ ತಡೆ ಹೇರಲಾಗಿದೆ ಎನ್ನಲಾಗುತ್ತಿದೆ.
ಡ್ರಗ್ ಪ್ರಕರಣಕ್ಕೂ ವರ್ಗಾವಣೆಗೂ ಸಂಬಂಧ ಇಲ್ಲ..
ಆದರೆ, ವರ್ಗಾವಣೆ ವಿಚಾರದಲ್ಲಿ ಪ್ರತಿಕ್ರಿಯಿಸಿದ ಮಂಗಳೂರು ಪೊಲೀಸ್ ಕಮಿಷನರ್ ವಿಕಾಸ್ ಕುಮಾರ್, ವರ್ಗಾವಣೆ ಹಿಂದೆ ಬೇರೆನೇ ಕಾರಣ ಇದೆ. ಡ್ರಗ್ ವಿಚಾರದಲ್ಲಿ ವರ್ಗಾವಣೆ ಎನ್ನುವುದು ಸತ್ಯಕ್ಕೆ ದೂರವಾದ್ದು. ಬಹಳ ವಿಚಾರ ನಮಗೇನೇ ಗೊತ್ತಾಗಲ್ಲ. ಯಾವ ಆಫೀಸರ್ ಮೇಲೂ ಒತ್ತಡ ಹೇರಲಾಗಿಲ್ಲ ಎಂದು ಸ್ಪಷ್ಟ ಪಡಿಸಿದ್ದಾರೆ.

ಇನ್ನು ಡ್ರಗ್ ಕೇಸ್ ನಲ್ಲಿ ಚೈನ್ ಲಿಂಕ್ ದೊಡ್ಡದಿದೆ. ಚೈನ್ ಲಿಂಕ್ ಎಲ್ಲಿ ಕೊನೆಯಾಗುತ್ತೋ ಅಲ್ಲಿ ತನಕ ವಿಚಾರಣೆ ಮಾಡುತ್ತೇವೆ. ಪ್ರಕರಣದಲ್ಲಿ ಈಗಾಗ್ಲೇ 6 ಮಂದಿಯನ್ನು ಬಂಧಿಸಿದ್ದೇವೆ. ಪ್ರಕರಣದ ಬಗ್ಗೆ ಪ್ರತಿನಿತ್ಯ ತನಿಖೆ ಮಾಡಲಾಗುತ್ತಿದೆ, ಮಾಹಿತಿ ಬೇಕಾದಲ್ಲಿ ನೋಟಿಸ್ ಮಾಡುತ್ತೇವೆ. ನೋಟಿಸ್ ಕೊಟ್ಟು ಪ್ರಕರಣದ ವಿಚಾರಣೆಯನ್ನು ಮಾಡುತ್ತೇವೆ ಎಂದು ಕಮೀಷನರ್ ವಿಕಾಸ್ ಕುಮಾರ್ ಹೇಳಿದ್ದಾರೆ.
24-05-26 09:03 pm
HK News Staffer
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
ಹಾವೇರಿ ; ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ 8 ವರ್...
22-05-26 10:24 pm
25-05-26 05:29 pm
HK News Staffer
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
ಬೆಲೆ ಏರಿಕೆ, ನಿರುದ್ಯೋಗ, ಮೋದಿ ವಿದೇಶ ಪ್ರವಾಸ ವಿರೋ...
23-05-26 01:59 pm
25-05-26 04:23 pm
HK News Staffer
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
ಮಂಗಳೂರು ವಿಮಾನ ದುರಂತಕ್ಕೆ 16 ವರ್ಷ ; 158 ಜೀವಗಳನ್...
22-05-26 09:47 pm
25-05-26 04:26 pm
HK News Staffer
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am
Bangalore Digital Arrest: ಅಕ್ರಮ ಹಣ ವರ್ಗಾವಣೆ ಹ...
24-05-26 09:01 pm
Assault on police Mangalore: ಗಸ್ತಿನಲ್ಲಿದ್ದ ಉರ...
24-05-26 06:44 pm