ಬ್ರೇಕಿಂಗ್ ನ್ಯೂಸ್
02-08-22 08:20 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 2 : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೆರಡು ದಿನಗಳ ಕಾಲ ರಾತ್ರಿ ನಿರ್ಬಂಧ ಮುಂದುವರಿಸಲಾಗಿದೆ. ಅಹಿತಕರ ಘಟನೆಗಳ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ರಾತ್ರಿ ನಿರ್ಬಂಧ ವಿಸ್ತರಣೆ ಮಾಡುವಂತೆ ಪೊಲೀಸರು ಕೋರಿದ್ದರು.
ಆ ಕಾರಣದಿಂದ ಸಂಜೆ 6ರಿಂದ ಬೆಳಗ್ಗೆ 6ರ ವರೆಗೆ ಅಂಗಡಿ, ವ್ಯಾಪಾರ ಸಂಕೀರ್ಣ ಮುಚ್ಚುವ ಆದೇಶವನ್ನು ಮತ್ತೆರಡು ದಿನ ಅಂದರೆ ಆಗಸ್ಟ್ 3 ಮತ್ತು 4ರ ರಾತ್ರಿಗೆ ವಿಸ್ತರಣೆ ಮಾಡಲಾಗಿದೆ. ಇದೇ ವೇಳೆ, ದ.ಕ. ಜಿಲ್ಲೆಯಲ್ಲಿ ಮದ್ಯದ ಅಂಗಡಿ ನಿಷೇಧ ಆದೇಶವನ್ನೂ ಮತ್ತೆರಡು ದಿನಕ್ಕೆ ವಿಸ್ತರಿಸಲಾಗಿದೆ. ಈಗಾಗಲೇ ಆ.6ರ ವರೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 144 ಸೆಕ್ಷನ್ ನಿಷೇಧಾಜ್ಞೆ ವಿಧಿಸಿ ಆದೇಶ ಮಾಡಲಾಗಿದೆ. ಆ ಕಾರಣ ಯಾವುದೇ ಸಭೆ, ಸಮಾರಂಭ, ಪ್ರತಿಭಟನೆ ನಡೆಸುವಂತಿಲ್ಲ.
Night curfew to continue for the next two days in Mangalore orders Dc Rajendra Kumar after the request of Mangalore police.
29-05-26 10:41 pm
HK News Staffer
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಿದ್ದರಾ...
28-05-26 06:18 pm
CM Siddaramaiah, Supporters crying, Kaveri: ಸ...
28-05-26 05:31 pm
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am