ಬ್ರೇಕಿಂಗ್ ನ್ಯೂಸ್
03-10-20 04:44 pm Mangalore Correspondent ಕರಾವಳಿ
ಮಂಗಳೂರು, ಅಕ್ಟೋಬರ್ 03 : 2019-20ರ ಸಾಲಿನಲ್ಲಿ ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ನಡೆದ ಕಳವು ಪ್ರಕರಣಗಳಲ್ಲಿ ಆರೋಪಿಗಳಿಂದ ವಶಕ್ಕೆ ಪಡೆದ ಸೊತ್ತುಗಳ ಹಸ್ತಾಂತರ ಪ್ರಕ್ರಿಯೆ ನಗರದ ಪೊಲೀಸ್ ಗ್ರೌಂಡಿನಲ್ಲಿ ನಡೆಯಿತು.
ಬಂದರು, ಪಾಂಡೇಶ್ವರ, ಕದ್ರಿ, ಕಾವೂರು, ಕಂಕನಾಡಿ, ಉಳ್ಳಾಲ, ಬಜ್ಪೆ, ಪಣಂಬೂರು ಹೀಗೆ ನಗರ ವ್ಯಾಪ್ತಿಯ ಠಾಣೆಗಳಲ್ಲಿ ಪೊಲೀಸರು ವಶಕ್ಕೆ ಪಡೆದ ಚಿನ್ನಾಭರಣಗಳು, ಬೈಕ್, ನಗದು ಹಣ, ಇನ್ನಿತರ ಪರಿಕರಗಳನ್ನು ಆಯಾ ಪ್ರಕರಣದ ದೂರುದಾರರಿಗೆ ಹಸ್ತಾಂತರಿಸಲಾಯಿತು. ಸೊತ್ತುಗಳನ್ನು ಸಾಂಕೇತಿಕವಾಗಿ ಕಮಿಷನರ್ ವಿಕಾಸ್ ಕುಮಾರ್ ವಾರೀಸುದಾರರಿಗೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಕೆಲವರು ತಮ್ಮ ಚಿನ್ನದ ಆಭರಣಗಳನ್ನು ನೋಡಿ ಭಾವುಕರಾದರು. ಕಳವುಗೈದ ಆರೋಪಿಗಳ ಫೋಟೊ ಸಹಿತ ಪ್ರದರ್ಶನಕ್ಕಿಡಲಾಗಿತ್ತು.
2019-20 ರ ಸಾಲಿನಲ್ಲಿ 9.05 ಕೋಟಿ ಮೌಲ್ಯದ ಸೊತ್ತುಗಳು ಕಳವಾಗಿದ್ದು ಅದರಲ್ಲಿ 5.37 ಕೋಟಿ ಮೌಲ್ಯದ ಸೊತ್ತುಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಕಮಿಷನರ್ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
05-08-25 01:45 pm
Bangalore Correspondent
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
Bangalore Suicide, School Boy: ನಾನು ಈಗ ಸ್ವರ್ಗ...
04-08-25 01:00 pm
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
Ravi Poojary Aide Kaviraj Arrested, Kolar Pol...
03-08-25 10:52 am
05-08-25 10:58 pm
HK News Desk
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
ದೇಶದ ಅತಿ ದೀರ್ಘಾವಧಿಯ ಗೃಹ ಸಚಿವರಾಗಿ ಅಮಿತ್ ಷಾ ದಾ...
05-08-25 06:59 pm
ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ ಮಲಿಕ್ ನ...
05-08-25 03:23 pm
ಯೆಮೆನ್ ಬಳಿಯ ಸಮುದ್ರದಲ್ಲಿ ಪ್ಯಾಸೆಂಜರ್ ಹಡಗು ಮುಳುಗ...
04-08-25 05:11 pm
05-08-25 10:34 pm
Mangalore Correspondent
Dharmasthala Case, Update, 11-12 spot: ಧರ್ಮಸ್...
05-08-25 08:22 pm
T-55 Battle Tank, Kadri, Mangalore: 1975ರ ಪಾಕ...
05-08-25 04:29 pm
Dcc Bank, Mangalore, Dr Udaya Kumar: ಸಹಕಾರ ಚಳ...
04-08-25 10:58 pm
Dharmasthala Case, Jayan T: ಧರ್ಮಸ್ಥಳ ಕೇಸ್, ಪೊ...
04-08-25 10:34 pm
05-08-25 10:39 pm
Bangalore Correspondent
ದೇಲಂತಬೆಟ್ಟು ದೇವಸ್ಥಾನದ ಕಾಣಿಕೆ ಡಬ್ಬಿ ಕಳವು ; ಮೂವ...
03-08-25 10:11 pm
ಮುಖ್ಯಶಿಕ್ಷಕನ ವರ್ಗಾವಣೆಗೆ ಸಂಚು ; ಶಾಲೆಯ ವಾಟರ್ ಟ...
03-08-25 08:16 pm
Mangalore Massive Lucky Scheme Fraud: ಸುರತ್ಕಲ...
02-08-25 10:04 pm
ಪ್ರಜ್ವಲ್ ರೇವಣ್ಣ ಅಪರಾಧಿ ; 14 ವರ್ಷ ಅಲ್ಲ, ಜೀವನಪರ...
02-08-25 07:20 pm