ಬ್ರೇಕಿಂಗ್ ನ್ಯೂಸ್
03-08-22 09:44 pm Udupi Correspondent ಕರಾವಳಿ
ಪಡುಬಿದ್ರಿ, ಆಗಸ್ಟ್ 3: ಐದು ದಶಕಗಳ ಸುದೀರ್ಘ ಕಾಲ ಜೊತೆಯಾಗಿದ್ದು ಮಕ್ಕಳು, ಮೊಮ್ಮಕ್ಕಳ ಜೊತೆಗೆ ಬಾಳ್ವೆ ನಡೆಸಿ, ಸವಾಲುಗಳನ್ನು ಎದುರಿಸುತ್ತಾ ತುಂಬು ಜೀವನ ನಡೆಸಿದ್ದ ವೃದ್ಧ ದಂಪತಿ ಸಾವಿನಲ್ಲೂ ಒಂದಾದ ಅಪರೂಪದ ಘಟನೆ ನಡೆದಿದೆ.
ಕಾಪು ತಾಲೂಕಿನ ಬೆಳಪು ಗ್ರಾಮದ 80 ವರ್ಷದ ಕೃಷ್ಣ ಅಲಿಯಾಸ್ ಕುಟ್ಟಿ ಶೆಟ್ಟಿ ಮತ್ತು ಅವರ ಪತ್ನಿ 75 ವರ್ಷದ ರೇವತಿ ಶೆಟ್ಟಿ ಕೆಲವೇ ಗಂಟೆಗಳ ಅಂತರದಲ್ಲಿ ಕೊನೆಯುಸಿರು ಎಳೆದಿದ್ದಾರೆ. ಕೃಷ್ಣ ಶೆಟ್ಟಿ ಮಂಗಳವಾರ ಬೆಳಗ್ಗೆ ಮೃತಪಟ್ಟಿದ್ದರೆ, ಈ ವಿಷಯ ತಿಳಿದು ಶಾಕ್ ಆಗಿದ್ದ ಪತ್ನಿ ರೇವತಿ ಬುಧವಾರ ಬೆಳಗ್ಗೆ ಅಸುನೀಗಿದ್ದಾರೆ.
ಕೃಷ್ಣ ಶೆಟ್ಟಿ ವಯೋಸಹಜ ಬಾಧೆಯಿಂದ ಮೃತಪಟ್ಟಿದ್ದರು. ಅವರ ಮಕ್ಕಳು, ಮೊಮ್ಮಕ್ಕಳು ಮುಂಬೈನಲ್ಲಿ ನೆಲೆಸಿದ್ದರಿಂದ ಅವರು ಬರುವುದಕ್ಕಾಗಿ ಅಂತಿಮ ಸಂಸ್ಕಾರವನ್ನು ಬುಧವಾರಕ್ಕೆ ಉಳಿಸಲಾಗಿತ್ತು. ಇದರ ನಡುವೆ, ಪತ್ನಿಯೂ ಮೃತಪಟ್ಟಿದ್ದರಿಂದ ಪತಿ-ಪತ್ನಿಯ ಶವಗಳನ್ನು ಒಂದೇ ಚಿತೆಯಲ್ಲಿರಿಸಿ ಬೆಂಕಿ ಕೊಡಲಾಗಿದೆ. ಸಾಮಾಜಿಕ ಕಾರ್ಯಕರ್ತ ಸೂರಿ ಶೆಟ್ಟಿಯವರ ನೇತೃತ್ವದಲ್ಲಿ ಮಕ್ಕಳು, ಮೊಮ್ಮಕ್ಕಳು, ಸಂಬಂಧಿಕರ ಸಮ್ಮುಖದಲ್ಲಿ ಅಜ್ಜ- ಅಜ್ಜಿಯ ಕಳೇಬರವನ್ನು ಅಂತ್ಯಕ್ರಿಯೆ ಮಾಡಲಾಗಿದೆ. ಸುದೀರ್ಘ ಕಾಲ ಜೊತೆಯಾಗಿ ಬಾಳಿ ಕೊನೆಗಾಲದಲ್ಲಿ ಜೊತೆಯಾಗಿಯೇ ಇಹಲೋಕ ತ್ಯಜಿಸಿದ್ದು ಪಡುಬಿದ್ರಿ, ಕಾಪು ಪರಿಸರದಲ್ಲಿ ಜನರಲ್ಲಿ ಕುತೂಹಲ ಸೃಷ್ಟಿಸಿದೆ.
In a rare incident, a couple which lived together for five decades, saw children and grandchildren and faced life’s challenges together, died a few hours apart each other. The incident took place at Belapu, Kaup taluk. Eighty-year-old Krishna alias Kutti Shetty, and his wife, 75-year-old year old Revathi Shetty is the couple who had their funeral together.Krishna died on Tuesday August 2 morning and his wife Revathi passed away on Wednesday August 3 morning. They have left behind two sons and two daughters.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
11-11-25 10:56 pm
HK News Desk
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
11-11-25 10:42 pm
Mangalore Correspondent
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
11-11-25 06:33 pm
Mangalore Correspondent
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm