ಬ್ರೇಕಿಂಗ್ ನ್ಯೂಸ್
03-08-22 09:48 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 3: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಮುಂದಿನೆರಡು ದಿನಗಳ ಕಾಲ ಭಾರೀ ಮಳೆಯಾಗುವ ಮುನ್ಸೂಚನೆ ನೀಡಲಾಗಿದ್ದು, ರೆಡ್ ಎಲರ್ಟ್ ಘೋಷಣೆ ಮಾಡಲಾಗಿದೆ.
ಹವಾಮಾನ ಇಲಾಖೆಯಿಂದ ಆಗಸ್ಟ್ 4 ಮತ್ತು 5ರಂದು ಭಾರೀ ಮಳೆಯಾಗುವ ಬಗ್ಗೆ ರೆಡ್ ಅಲರ್ಟ್ ನೀಡಲಾಗಿದೆ. ಇದರ ಪ್ರಕಾರ, ದಿನದಲ್ಲಿ 20 ಸೆಂಟಿ ಮೀಟರಿಗಿಂತ ಹೆಚ್ಚು ಮಳೆ ಬೀಳುವ ಸಾಧ್ಯತೆ ಇದೆ. ಆಗಸ್ಟ್ 6 ಮತ್ತು 7ರಂದು ಆರೆಂಜ್ ಮತ್ತು ಯೆಲ್ಲೋ ಅಲರ್ಟ್ ನೀಡಲಾಗಿದೆ. ಆಗಸ್ಟ್ 5ರಂದು ಉತ್ತರ ಕನ್ನಡ ಜಿಲ್ಲೆಯಲ್ಲೂ ರೆಡ್ ಅಲರ್ಟ್ ಇದೆ. ಹೀಗಾಗಿ ಕರಾವಳಿ ಭಾಗದಲ್ಲಿ ಕಟ್ಟೆಚ್ಚರ ಇರುವಂತೆ ಅಧಿಕಾರಿಗಳಿಗೆ ರಾಜ್ಯ ಸರಕಾರ ಸೂಚನೆ ನೀಡಿದೆ.
ಈಗಾಗಲೇ ಕರಾವಳಿ ಭಾಗದಲ್ಲಿ ಮಳೆಯಾಗಿದ್ದು ಜುಲೈ ಆರಂಭದಲ್ಲಿ ಬಿದ್ದ ನಿರಂತರ ಮಳೆಯಿಂದಾಗಿ ಕರಾವಳಿ ಜನರು ತತ್ತರಿಸಿದ್ದರು. ಎರಡು ದಿನಗಳ ಹಿಂದೆ ಮತ್ತೆ ಸುಬ್ರಹ್ಮಣ್ಯ, ಸಂಪಾಜೆ ಆಸುಪಾಸಿನಲ್ಲಿ ಬಿದ್ದ ಮಳೆಯಿಂದಾಗಿ ದುರಂತವೇ ನಡೆದುಹೋಗಿದೆ. ಈಗ ಮತ್ತೆ ರೆಡ್ ಅಲರ್ಟ್ ಸೂಚನೆ ನೀಡಲಾಗಿದ್ದು, ಮಳೆಯೊಂದಿಗೆ ಗಂಟೆಗೆ 40ರಿಂದ 50 ಕಿಮೀ ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆ ಹೇಳಲಾಗಿದೆ. ಹೀಗಾಗಿ ಮೀನುಗಾರರು ಸಮುದ್ರಕ್ಕೆ ತೆರಳದಂತೆ ಸೂಚಿಸಲಾಗಿದೆ.
Red alert declared in Mangalore and Udupi due to heavy rains.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
07-02-26 12:31 pm
Bengaluru staffer
MLA Vedavyas Kamath, Mangalore: ಶಾಸಕ ವೇದವ್ಯಾಸ...
07-02-26 11:47 am
ಅಕ್ರಮ ಸಂಬಂಧವೇ ರಕ್ತಪಾತಕ್ಕೆ ಕಾರಣ.. ನನ್ನ ಹತ್ಯೆಗೆ...
06-02-26 06:36 pm
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm