ಬ್ರೇಕಿಂಗ್ ನ್ಯೂಸ್
03-08-22 10:51 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 3 : ಭಾರೀ ಮಳೆಯಾಗುತ್ತಿರುವ ಹಿನ್ನೆಲೆ ಸುಳ್ಯ ತಾಲೂಕಿನಲ್ಲಿ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಆಗಸ್ಟ್ 4ರಂದು ರಜೆ ನೀಡಿ ಜಿಲ್ಲಾಧಿಕಾರಿ ಆದೇಶ ಮಾಡಿದ್ದಾರೆ.
ಭಾರೀ ಭೂಕುಸಿತ, ಹಲವೆಡೆ ರಸ್ತೆ, ಸೇತುವೆಗಳು ಹದಗೆಟ್ಟ ಕಾರಣ ಶಾಲಾ ಮಕ್ಕಳ ಸುರಕ್ಷತೆ ಪರಿಗಣಿಸಿ ಶಾಲೆಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಿದೆ. ಇದೇ ವೇಳೆ, ಕಡಬ ಇನ್ನಿತರ ತಾಲೂಕು ವ್ಯಾಪ್ತಿಯಲ್ಲಿ ಭಾರೀ ಮಳೆ ಇದ್ದಲ್ಲಿ ಶಾಲೆ, ಕಾಲೇಜಿಗೆ ರಜೆ ನೀಡುವ ಅಧಿಕಾರವನ್ನು ಆಯಾ ತಾಲೂಕು ಶಿಕ್ಷಣಾಧಿಕಾರಿ ಮತ್ತು ತಹಸೀಲ್ದಾರ್ ಗೆ ನೀಡಲಾಗಿದೆ.
ಕಡಬ ಮತ್ತು ಸುಳ್ಯ ತಾಲೂಕಿನಲ್ಲಿ ಕಳೆದ ಎರಡು ದಿನಗಳಲ್ಲಿ ಭಾರೀ ಮಳೆಯಾಗಿತ್ತು. ಇದರಿಂದಾಗಿ ಮೇಘ ಸ್ಫೋಟದ ಮಾದರಿ ಬೆಟ್ಟಗಳೇ ಸ್ಫೋಟಗೊಂಡು ಕುಸಿಯತೊಡಗಿದೆ.
Heavy rains and landslide in Subramanya, schools and colleges declared holiday in Sullia.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 04:39 pm
HK News Staffer
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm