ಬ್ರೇಕಿಂಗ್ ನ್ಯೂಸ್
04-08-22 02:17 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 4: ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಪ್ರಕರಣದಲ್ಲಿ ಹತ್ಯೆ ನಡೆಸಿದವರು ಯಾರೆಂದು ಗೊತ್ತಾಗಿದೆ. ಅವರನ್ನು ಹಿಡಿದೇ ಹಿಡಿಯುತ್ತೇವೆ. ಜೊತೆಗೆ ಅದರ ಹಿಂದಿರುವ ತಂಡದ ಬಗ್ಗೆಯೂ ಮಾಹಿತಿ ಇದೆ, ನಾವು ಟ್ರೇಸ್ ಮಾಡ್ತೀವಿ ಎಂದು ಕಾನೂನು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಈಗಾಗಲೇ ನಾವು ಮೂವರನ್ನು ವಿಚಾರಣೆ ನಡೆಸುತ್ತಿದ್ದೇವೆ. ಪ್ರಮುಖ ಮಾಹಿತಿಗಳು ಸಿಕ್ಕಿವೆ. ಅಮಾಯಕರನ್ನು ನಾವು ಬಂಧನ ಮಾಡಲ್ಲ. ಯಾರು ಶಾಮೀಲಾತಿ ಹೊಂದಿದ್ದಾರೋ ಅವರನ್ನು ಬಂಧಿಸುತ್ತೇವೆ. ಸಂಚುಕೋರರು ಯಾರು ಅನ್ನೋದು ಗೊತ್ತಾಗಿದೆ. ಯಾರು ಹೊಡೆದಿದ್ದಾನೆ ಅದು ಕೂಡ ಗೊತ್ತಾಗಿದೆ. ಅವರನ್ನು ಅರೆಸ್ಟ್ ಮಾಡುತ್ತೇವೆ.

ಎನ್ಐಎ ಅಧಿಕಾರಿಗಳ ಜೊತೆಗೆ ಮಾತುಕತೆ ನಡೆಸುತ್ತೇನೆ. ಯಾವಾಗ ಹಸ್ತಾಂತರ ಮಾಡಬೇಕು ಅನ್ನೋದ್ರ ಬಗ್ಗೆ ಚರ್ಚೆ ನಡೆಸುತ್ತೇನೆ. ಆರೋಪಿಗಳು ಯಾರಿದ್ದಾರೆ, ಅದನ್ನು ಪತ್ತೆ ಮಾಡುವ ಕಾರ್ಯವನ್ನು ಕರ್ನಾಟಕ ಪೊಲೀಸ್ ಬಿಡೋದಿಲ್ಲ. ನಾವು ಎನ್ಐಎಗೆ ಕೇಸನ್ನು ಕೊಟ್ಟರೂ, ಪ್ರಮುಖ ಆರೋಪಿಯನ್ನು ನಾವೇ ಹಿಡೀತೇವೆ ಎಂದು ಹೇಳಿದ್ದಾರೆ. ಸುರತ್ಕಲ್ ಪ್ರಕರಣದಲ್ಲಿ ಬಂಧಿತ ಆರೋಪಿಗಳನ್ನು ಕಸ್ಟಡಿಗೆ ಪಡೆಯಲಾಗಿದೆ. ಯಾರು ಅದರ ಹಿಂದಿದ್ದಾರೆ, ಅವರಿಗೆ ಯಾರು ಬೆಂಬಲ ಇದ್ದಾರೆ ಅದನ್ನು ಪತ್ತೆ ಮಾಡುತ್ತೇವೆ. ತನಿಖಾಧಿಕಾರಿ ಮಹೇಶ್ ಕುಮಾರ್ ಅದನ್ನು ಮಾಡಲಿದ್ದಾರೆ ಎಂದು ಎಡಿಜಿಪಿ ಹೇಳಿದರು.
ಕೇರಳ ಗಡಿಭಾಗದಲ್ಲಿ ಒಟ್ಟು 18 ಚೆಕ್ ಪೋಸ್ಟ್ ಹಾಕಲಾಗಿದೆ. ಅಲ್ಲಿ ಕೆಎಸ್ ಆರ್ ಪಿ ಪೊಲೀಸರನ್ನು ನಿಯೋಜನೆ ಮಾಡಿದ್ದೇವೆ. ಅದರ ಜೊತೆಗೆ ಅಲ್ಲಿ ಸಿಸಿಟಿವಿ ಹಾಕಲಾಗುವುದು. ಅಪರಾಧಿಗಳನ್ನು ಪತ್ತೆ ಮಾಡಿದರೂ, ಈ ರೀತಿಯ ವ್ಯವಸ್ಥೆ ಕನಿಷ್ಠ ಒಂದು ವರ್ಷ ಇರಲಿದೆ ಎಂದು ಎಡಿಜಿಪಿ ಹೇಳಿದ್ದಾರೆ.
We have traced those behind the murder of Praveen in Bellare says ADGP Alok Kumar in Mangalore. We have got immense information from three accused after detailed investigation says ADGP.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 04:39 pm
HK News Staffer
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm