ಬ್ರೇಕಿಂಗ್ ನ್ಯೂಸ್
04-08-22 02:17 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 4: ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಪ್ರಕರಣದಲ್ಲಿ ಹತ್ಯೆ ನಡೆಸಿದವರು ಯಾರೆಂದು ಗೊತ್ತಾಗಿದೆ. ಅವರನ್ನು ಹಿಡಿದೇ ಹಿಡಿಯುತ್ತೇವೆ. ಜೊತೆಗೆ ಅದರ ಹಿಂದಿರುವ ತಂಡದ ಬಗ್ಗೆಯೂ ಮಾಹಿತಿ ಇದೆ, ನಾವು ಟ್ರೇಸ್ ಮಾಡ್ತೀವಿ ಎಂದು ಕಾನೂನು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಈಗಾಗಲೇ ನಾವು ಮೂವರನ್ನು ವಿಚಾರಣೆ ನಡೆಸುತ್ತಿದ್ದೇವೆ. ಪ್ರಮುಖ ಮಾಹಿತಿಗಳು ಸಿಕ್ಕಿವೆ. ಅಮಾಯಕರನ್ನು ನಾವು ಬಂಧನ ಮಾಡಲ್ಲ. ಯಾರು ಶಾಮೀಲಾತಿ ಹೊಂದಿದ್ದಾರೋ ಅವರನ್ನು ಬಂಧಿಸುತ್ತೇವೆ. ಸಂಚುಕೋರರು ಯಾರು ಅನ್ನೋದು ಗೊತ್ತಾಗಿದೆ. ಯಾರು ಹೊಡೆದಿದ್ದಾನೆ ಅದು ಕೂಡ ಗೊತ್ತಾಗಿದೆ. ಅವರನ್ನು ಅರೆಸ್ಟ್ ಮಾಡುತ್ತೇವೆ.

ಎನ್ಐಎ ಅಧಿಕಾರಿಗಳ ಜೊತೆಗೆ ಮಾತುಕತೆ ನಡೆಸುತ್ತೇನೆ. ಯಾವಾಗ ಹಸ್ತಾಂತರ ಮಾಡಬೇಕು ಅನ್ನೋದ್ರ ಬಗ್ಗೆ ಚರ್ಚೆ ನಡೆಸುತ್ತೇನೆ. ಆರೋಪಿಗಳು ಯಾರಿದ್ದಾರೆ, ಅದನ್ನು ಪತ್ತೆ ಮಾಡುವ ಕಾರ್ಯವನ್ನು ಕರ್ನಾಟಕ ಪೊಲೀಸ್ ಬಿಡೋದಿಲ್ಲ. ನಾವು ಎನ್ಐಎಗೆ ಕೇಸನ್ನು ಕೊಟ್ಟರೂ, ಪ್ರಮುಖ ಆರೋಪಿಯನ್ನು ನಾವೇ ಹಿಡೀತೇವೆ ಎಂದು ಹೇಳಿದ್ದಾರೆ. ಸುರತ್ಕಲ್ ಪ್ರಕರಣದಲ್ಲಿ ಬಂಧಿತ ಆರೋಪಿಗಳನ್ನು ಕಸ್ಟಡಿಗೆ ಪಡೆಯಲಾಗಿದೆ. ಯಾರು ಅದರ ಹಿಂದಿದ್ದಾರೆ, ಅವರಿಗೆ ಯಾರು ಬೆಂಬಲ ಇದ್ದಾರೆ ಅದನ್ನು ಪತ್ತೆ ಮಾಡುತ್ತೇವೆ. ತನಿಖಾಧಿಕಾರಿ ಮಹೇಶ್ ಕುಮಾರ್ ಅದನ್ನು ಮಾಡಲಿದ್ದಾರೆ ಎಂದು ಎಡಿಜಿಪಿ ಹೇಳಿದರು.
ಕೇರಳ ಗಡಿಭಾಗದಲ್ಲಿ ಒಟ್ಟು 18 ಚೆಕ್ ಪೋಸ್ಟ್ ಹಾಕಲಾಗಿದೆ. ಅಲ್ಲಿ ಕೆಎಸ್ ಆರ್ ಪಿ ಪೊಲೀಸರನ್ನು ನಿಯೋಜನೆ ಮಾಡಿದ್ದೇವೆ. ಅದರ ಜೊತೆಗೆ ಅಲ್ಲಿ ಸಿಸಿಟಿವಿ ಹಾಕಲಾಗುವುದು. ಅಪರಾಧಿಗಳನ್ನು ಪತ್ತೆ ಮಾಡಿದರೂ, ಈ ರೀತಿಯ ವ್ಯವಸ್ಥೆ ಕನಿಷ್ಠ ಒಂದು ವರ್ಷ ಇರಲಿದೆ ಎಂದು ಎಡಿಜಿಪಿ ಹೇಳಿದ್ದಾರೆ.
We have traced those behind the murder of Praveen in Bellare says ADGP Alok Kumar in Mangalore. We have got immense information from three accused after detailed investigation says ADGP.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
07-02-26 12:31 pm
Bengaluru staffer
MLA Vedavyas Kamath, Mangalore: ಶಾಸಕ ವೇದವ್ಯಾಸ...
07-02-26 11:47 am
ಅಕ್ರಮ ಸಂಬಂಧವೇ ರಕ್ತಪಾತಕ್ಕೆ ಕಾರಣ.. ನನ್ನ ಹತ್ಯೆಗೆ...
06-02-26 06:36 pm
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm