ಬ್ರೇಕಿಂಗ್ ನ್ಯೂಸ್
04-08-22 08:46 pm Udupi Correspondent ಕರಾವಳಿ
ಉಡುಪಿ, ಆಗಸ್ಟ್ 4 : ಸುರತ್ಕಲ್ ನಲ್ಲಿ ಹತ್ಯೆಯಾದ ಫಾಜಿಲ್ ಪ್ರಕರಣದಲ್ಲಿ ಬಂಧಿಸಲ್ಪಟ್ಟ ಆರೋಪಿಗಳನ್ನು ಹೀರೋಗಳೆಂದು ಬಿಂಬಿಸಿ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದ ಯುವಕನ ವಿರುದ್ಧ ಉಡುಪಿ ಸೈಬರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೋಮು ಸಾಮರಸ್ಯ ಕದಡುವ ರೀತಿ ಪೋಸ್ಟ್ ಮಾಡಿದ್ದಕ್ಕಾಗಿ ಪೊಲೀಸರು ಸ್ವಯಂಪ್ರೇರಿತ ಕೇಸು ದಾಖಲಿಸಿದ್ದಾರೆ. ಲಕ್ಷ್ಮಿಕಾಂತ್ ಬೈಂದೂರು ಎಂಬಾತನ ವಿರುದ್ಧ ಕೇಸು ದಾಖಲಾಗಿದೆ.
ಹಂತಕರನ್ನು ಹೀರೋಗಳೆಂದು ಬಿಂಬಿಸಿ ಪೋಸ್ಟ್ ಮಾಡಿದ್ದಲ್ಲದೆ, ಪ್ರವೀಣ್ ಕೊಲೆಗೆ ಪ್ರತೀಕಾರ. ಆದರೆ ಒಬ್ಬ ಫಾಜಿಲ್ ಪ್ರವೀಣ್ ಗೆ ಸಮವಲ್ಲ. ಇನ್ನೂ ಒಂದಷ್ಟು ಬೇಕು ಎಂದು ಬರೆದುಕೊಂಡಿದ್ದ. ಒಂದು ಕೋಮಿನ ಜನರನ್ನು ಪ್ರಚೋದಿಸುವ ರೀತಿ ಪೋಸ್ಟ್ ಹಾಕಿದ್ದಕ್ಕಾಗಿ ಪೊಲೀಸರು ಕೇಸು ದಾಖಲಿಸಿದ್ದಾರೆ. ಉಡುಪಿ ಸಿಇಎನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
A case is filed on a man in CEN police station of the city on the accusation of posting communally inciting writing on social media. Laxmikantha Byndoor is the person agaisnt whom the case is booked. He has glorified the assailants of Fazil as heroes on his Facebook account.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
11-11-25 10:56 pm
HK News Desk
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
11-11-25 10:42 pm
Mangalore Correspondent
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
11-11-25 06:33 pm
Mangalore Correspondent
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm