ಬ್ರೇಕಿಂಗ್ ನ್ಯೂಸ್
04-08-22 08:59 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 4 : ರಾತ್ರಿ ನಿರ್ಬಂಧ ಆದೇಶದಲ್ಲಿ ಸ್ವಲ್ಪ ಮಟ್ಟಿಗೆ ಜಿಲ್ಲಾಧಿಕಾರಿ ಸಡಿಲಿಕೆ ಮಾಡಿದ್ದಾರೆ. ಸಂಜೆ ಆರು ಗಂಟೆಯಿಂದ ಹೇರಲಾಗಿದ್ದ ನಿರ್ಬಂಧವನ್ನು ರಾತ್ರಿ 9ರಿಂದ ಬೆಳಗ್ಗೆ 6ರ ವರೆಗೆ ಬದಲಿಸಲಾಗಿದೆ.
ಹೀಗಾಗಿ ವ್ಯಾಪಾರ, ವಹಿವಾಟು ರಾತ್ರಿ 9ರ ವರೆಗೆ ಮಾಡಬಹುದು. ಜನರ ಸಂಚಾರವೂ ಅಷ್ಟರ ವರೆಗೆ ಇರಬಹುದು. ಹೊಸ ರೀತಿಯ ಆದೇಶ ಆಗಸ್ಟ್ 5 ರಿಂದ ಮೂರು ದಿನಗಳ ಕಾಲ ಇರಲಿದೆ ಎಂದು ದ.ಕ. ಜಿಲ್ಲಾಧಿಕಾರಿ ರಾಜೇಂದ್ರ ಕೆವಿ ತಿಳಿಸಿದ್ದಾರೆ.
ಇದೇ ವೇಳೆ, ಕಳೆದೊಂದು ವಾರದಿಂದ ನಿರ್ಬಂಧ ಹಾಕಿದ್ದ ಮದ್ಯದಂಗಡಿಯನ್ನು ಆಗಸ್ಟ್ 5ರಿಂದ ಜಿಲ್ಲೆಯಾದ್ಯಂತ ಸಂಜೆ ಆರು ಗಂಟೆಯ ವರೆಗೆ ತೆರೆಯಬಹುದು ಎಂದು ಆದೇಶದಲ್ಲಿ ಸಡಿಲ ಮಾಡಿದ್ದಾರೆ. ಉಳಿದಂತೆ, 144 ಸೆಕ್ಷನ್ ಜಿಲ್ಲೆಯಾದ್ಯಂತ ಜಾರಿಯಲ್ಲಿ ಇರುತ್ತದೆ. ಕಳೆದ ನಾಲ್ಕು ದಿನಗಳಿಂದ ಸಂಜೆ ಆರು ಗಂಟೆಯಿಂದಲೇ ಸಂಚಾರ ಮತ್ತು ವ್ಯಾಪಾರಕ್ಕೆ ನಿರ್ಬಂಧ ಹೇರಲಾಗಿತ್ತು.
Deputy commissioner Dr K V Rajendra has relaxed the previously issued restriction order and extended the closing time of business establishments throughout the district from 6 pm to 9 pm from August 5 onwards for the next three days.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
13-07-26 09:16 pm
HK News Staffer
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
13-07-26 10:57 pm
HK News Staffer
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm
ಬಿಡದಿ ಟೌನ್ಶಿಪ್ ಜಟಾಪಟಿ ; ಸರ್ವೆಗೆ ಬಂದಿದ್ದ ಅಧಿ...
13-07-26 07:39 pm
ಸೋಶಿಯಲ್ ಮೀಡಿಯಾದಲ್ಲಿ ಶುರುವಾದ ಪ್ರೀತಿ, ಧರ್ಮಸ್ಥಳ...
13-07-26 02:54 pm