ಬ್ರೇಕಿಂಗ್ ನ್ಯೂಸ್
05-08-22 01:11 pm Mangalore Correspondent ಕರಾವಳಿ
ಸುಳ್ಯ, ಆಗಸ್ಟ್ 5 : ಸುಳ್ಯ ತಾಲೂಕಿನಲ್ಲಿ ನಿರಂತರ ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ. ಹಲವು ತಗ್ಗು ಪ್ರದೇಶಗಳು ಜಲಾವೃತವಾಗಿದ್ದು,. ಅಪಾಯದಲ್ಲಿರುವ ಮನೆಗಳ ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ.
ತಾಲೂಕಿನಲ್ಲಿ ನಾಲ್ಕು ಗ್ರಾಮಗಳ ಜನರು ತೀವ್ರ ಆತಂಕಕ್ಕೀಡಾಗಿದ್ದಾರೆ. ಹರಿಹರ, ಕೊಲ್ಲಮೊಗ್ರು, ಬಾಳುಗೋಡು ಹಾಗೂ ಕಲ್ಮಕಾರು ಗ್ರಾಮದಲ್ಲಿ ಜಲಸ್ಫೋಟ ಉಂಟಾಗಿದ್ದು, ಮನೆ, ಕೃಷಿ ಜಮೀನುಗಳು ಪ್ರವಾಹದಲ್ಲಿ ಕೊಚ್ಚಿ ಹೋಗಿದ್ದು ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರ ಮಾಡಲಾಗಿದೆ.


ಸುಳ್ಯ ಹಾಗೂ ಕಡಬ ತಾಲೂಕಿನ ಕಾಳಜಿ ಕೇಂದ್ರಗಳಲ್ಲಿ ಒಟ್ಟು 58 ಮಂದಿ ಆಶ್ರಯ ಪಡೆದಿದ್ದಾರೆ. ಕಲ್ಮಕಾರು ಸಕಾ೯ರಿ ಪ್ರಾಥಮಿಕ ಶಾಲೆಯಲ್ಲಿ 21 ಮಂದಿ, ಸಂಪಾಜೆಯ ಸಜ್ಜನ ಪ್ರತಿಷ್ಠಾನದಲ್ಲಿ 12 ಮಂದಿ, ಸುಬ್ರಹ್ಮಣ್ಯದ ಅನಘಾ ವಸತಿಗೃಹದಲ್ಲಿ 13 ಮಂದಿ, ಯೇನೆಕಲ್ಲು ಸರಕಾರಿ ಪ್ರಾಥಮಿಕ ಶಾಲೆಯಲ್ಲಿ 6 ಮಂದಿ ಇದ್ದಾರೆ ಎಂದು ತಾಲ್ಲೂಕು ಆಡಳಿತ ಮಾಹಿತಿ ನೀಡಿದೆ.


ನಿರಂತರ ಮಳೆಯಿಂದಾಗಿ ಮಡಪ್ಪಾಡಿಯಲ್ಲಿ ಅಪಾರ ಹಾನಿ ಸಂಭವಿಸಿದೆ. ಮಡಪ್ಪಾಡಿಯ ಗೋಳಿಯಡಿ ಎಂಬಲ್ಲಿ ಗುಡ್ಡ ಕುಸಿದು ರಸ್ತೆಗೆ ಮಣ್ಣು ಬಿದ್ದು ಬ್ಲಾಕ್ ಆಗಿದ್ದು ವಾಹನ ಸಂಚಾರಕ್ಕೆ ಅಡಚಣೆಯಾಗಿದೆ. ಮಡಪ್ಪಾಡಿಯಿಂದ ಶೀರಡ್ಕ, ದೇರಮಜಲು ಸಂಪರ್ಕಿಸುವ ರಸ್ತೆಯಲ್ಲಿ ಅಂಬೆಕಲ್ಲು ಎಂಬಲ್ಲಿ ಬಿರುಕು ಕಾಣಿಸಿಕೊಂಡಿದ್ದು, ಆತಂಕದ ಪರಿಸ್ಥಿತಿ ಎದುರಾಗಿದೆ. ಹಾಡಿಕಲ್ಲು ಎಂಬಲ್ಲಿ ಸೇತುವೆ ಪಕ್ಕದ ಮಣ್ಣು ಕೊಚ್ಚಿ ಹೋಗಿದ್ದು, ಅಲ್ಲಿಯೇ ಮನೆಯೊಂದು ಕುಸಿವ ಭೀತಿಯಲ್ಲಿದೆ. ಪೂಂಬಾಡಿಯನ್ನು ಸಂಪರ್ಕಿಸುವ ಶೆಟ್ಟಿಮಜಲು ಸೇತುವೆ ಮುಳುಗಡೆಯಾಗಿ ತೋಟಗಳಿಗೆ ನೀರು ನುಗ್ಗಿದೆ. ಜಾಲುಮನೆ ಎಂಬಲ್ಲಿಯೂ ಸೇತುವೆಯ ಮಣ್ಣು ಕೊಚ್ಚಿ ಹೋಗಿದೆ.
Heavy rains in Sullia, 58 people transferred to a safer place. Wednesday extended holiday to some education institutes in Sullia taluk on Thursday, in view of continuing torrential rain in the taluk.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
13-07-26 09:16 pm
HK News Staffer
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
13-07-26 10:57 pm
HK News Staffer
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm
ಬಿಡದಿ ಟೌನ್ಶಿಪ್ ಜಟಾಪಟಿ ; ಸರ್ವೆಗೆ ಬಂದಿದ್ದ ಅಧಿ...
13-07-26 07:39 pm
ಸೋಶಿಯಲ್ ಮೀಡಿಯಾದಲ್ಲಿ ಶುರುವಾದ ಪ್ರೀತಿ, ಧರ್ಮಸ್ಥಳ...
13-07-26 02:54 pm