ಬ್ರೇಕಿಂಗ್ ನ್ಯೂಸ್
06-08-22 12:16 pm Mangalore Correspondent ಕರಾವಳಿ
ಪುತ್ತೂರು, ಆಗಸ್ಟ್ 6: ಅಪಾರ್ಟ್ಮೆಂಟ್ ಕಟ್ಟಡದಿಂದ ಬಿದ್ದು ಒಂಬತ್ತನೇ ತರಗತಿ ವಿದ್ಯಾರ್ಥಿಯೊಬ್ಬ ಮೃತಪಟ್ಟ ಘಟನೆ ಪುತ್ತೂರಿನ ಬೊಳುವಾರಿನಲ್ಲಿ ನಡೆದಿದೆ.
ಸುಶಾನ್ ರೈ (15) ಮೃತ ವಿದ್ಯಾರ್ಥಿ. ಬೊಳುವಾರು ನಿವಾಸಿ ನಿವೃತ್ತ ಬ್ಯಾಂಕ್ ಮ್ಯಾನೇಜರ್ ಮನೋಹರ್ ರೈ ಅವರ ಪುತ್ರ. ಮಂಜಲ್ಪಡ್ಪು ಎಂಬಲ್ಲಿರುವ ಸುದಾನ ಶಾಲೆಯಲ್ಲಿ ಸುಶಾನ್ ಕಲಿಯುತ್ತಿದ್ದ.
ಶುಕ್ರವಾರ ಸಂಜೆ ಶಾಲೆ ಬಿಟ್ಟು ಮನೆಗೆ ಹೋಗಿರಲಿಲ್ಲ. ಬೊಳುವಾರಿನ ಮನೆಯ ಬಳಿಯಲ್ಲೇ ಇರುವ ಅಪಾರ್ಟ್ಮೆಂಟ್ ಕಟ್ಟಡದಿಂದ ಬಿದ್ದು ತೀವ್ರ ಗಾಯಗೊಂಡ ಆತನನ್ನು ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಚಿಕಿತ್ಸೆ ಫಲಿಸದೆ ರಾತ್ರಿ ಮೃತಪಟ್ಟಿದ್ದಾನೆ.
ಅಪಾರ್ಟ್ಮೆಂಟ್ ಕಟ್ಟಡಕ್ಕೂ ಮನೆಗೂ ಯಾವುದೇ ಸಂಬಂಧ ಇಲ್ಲ. ಯಾಕಾಗಿ ಆ ಕಟ್ಟಡಕ್ಕೆ ಹೋಗಿದ್ದ ಅನ್ನುವುದು ಸಂಶಯಕ್ಕೆ ಕಾರಣವಾಗಿದೆ. ಹುಡುಗ ಸಂಜೆ 4.20ರ ಸುಮಾರಿಗೆ ಅಪಾರ್ಟ್ಮೆಂಟ್ ಕಟ್ಟಡಕ್ಕೆ ಹೋಗುವುದು ಸಿಸಿಟಿವಿಯಲ್ಲಿ ಕಂಡುಬಂದಿದೆ. ಸ್ವಲ್ಪ ಹೊತ್ತಿನಲ್ಲೇ ಕಟ್ಟಡದಿಂದ ಹೊರಕ್ಕೆ ಬಿದ್ದಿದ್ದ. ಐದನೇ ಮಹಡಿಯಲ್ಲಿ ಶಾಲೆಯ ಬ್ಯಾಗ್ ಪತ್ತೆಯಾಗಿದೆ. ಆತ್ಮಹತ್ಯೆ ಮಾಡಿಕೊಂಡಿದ್ದಾನೋ, ಕಾಲು ಜಾರಿ ಬಿದ್ದಿರುವುದೇ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
A class 9 student, who fell from an apartment building at Boluvaru on Friday August 5 evening, succumbed to injuries on Saturday August 6. Sushan Rai, a student of Sudana residential school, son of Manohar Rai, retired manager of Padmunja branch of Canara Bank and president of Boluvaru Shri Durgaparameshwari Malaraya Sparivara Kshethra, is the unfortunate victim of this tragedy.
10-04-26 06:53 pm
HK News Desk
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
11-04-26 09:05 pm
Giridhar Shetty
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
11-04-26 05:05 pm
Mangalore Correspondent
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm