ಬ್ರೇಕಿಂಗ್ ನ್ಯೂಸ್
06-08-22 12:16 pm Mangalore Correspondent ಕರಾವಳಿ
ಪುತ್ತೂರು, ಆಗಸ್ಟ್ 6: ಅಪಾರ್ಟ್ಮೆಂಟ್ ಕಟ್ಟಡದಿಂದ ಬಿದ್ದು ಒಂಬತ್ತನೇ ತರಗತಿ ವಿದ್ಯಾರ್ಥಿಯೊಬ್ಬ ಮೃತಪಟ್ಟ ಘಟನೆ ಪುತ್ತೂರಿನ ಬೊಳುವಾರಿನಲ್ಲಿ ನಡೆದಿದೆ.
ಸುಶಾನ್ ರೈ (15) ಮೃತ ವಿದ್ಯಾರ್ಥಿ. ಬೊಳುವಾರು ನಿವಾಸಿ ನಿವೃತ್ತ ಬ್ಯಾಂಕ್ ಮ್ಯಾನೇಜರ್ ಮನೋಹರ್ ರೈ ಅವರ ಪುತ್ರ. ಮಂಜಲ್ಪಡ್ಪು ಎಂಬಲ್ಲಿರುವ ಸುದಾನ ಶಾಲೆಯಲ್ಲಿ ಸುಶಾನ್ ಕಲಿಯುತ್ತಿದ್ದ.
ಶುಕ್ರವಾರ ಸಂಜೆ ಶಾಲೆ ಬಿಟ್ಟು ಮನೆಗೆ ಹೋಗಿರಲಿಲ್ಲ. ಬೊಳುವಾರಿನ ಮನೆಯ ಬಳಿಯಲ್ಲೇ ಇರುವ ಅಪಾರ್ಟ್ಮೆಂಟ್ ಕಟ್ಟಡದಿಂದ ಬಿದ್ದು ತೀವ್ರ ಗಾಯಗೊಂಡ ಆತನನ್ನು ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಚಿಕಿತ್ಸೆ ಫಲಿಸದೆ ರಾತ್ರಿ ಮೃತಪಟ್ಟಿದ್ದಾನೆ.
ಅಪಾರ್ಟ್ಮೆಂಟ್ ಕಟ್ಟಡಕ್ಕೂ ಮನೆಗೂ ಯಾವುದೇ ಸಂಬಂಧ ಇಲ್ಲ. ಯಾಕಾಗಿ ಆ ಕಟ್ಟಡಕ್ಕೆ ಹೋಗಿದ್ದ ಅನ್ನುವುದು ಸಂಶಯಕ್ಕೆ ಕಾರಣವಾಗಿದೆ. ಹುಡುಗ ಸಂಜೆ 4.20ರ ಸುಮಾರಿಗೆ ಅಪಾರ್ಟ್ಮೆಂಟ್ ಕಟ್ಟಡಕ್ಕೆ ಹೋಗುವುದು ಸಿಸಿಟಿವಿಯಲ್ಲಿ ಕಂಡುಬಂದಿದೆ. ಸ್ವಲ್ಪ ಹೊತ್ತಿನಲ್ಲೇ ಕಟ್ಟಡದಿಂದ ಹೊರಕ್ಕೆ ಬಿದ್ದಿದ್ದ. ಐದನೇ ಮಹಡಿಯಲ್ಲಿ ಶಾಲೆಯ ಬ್ಯಾಗ್ ಪತ್ತೆಯಾಗಿದೆ. ಆತ್ಮಹತ್ಯೆ ಮಾಡಿಕೊಂಡಿದ್ದಾನೋ, ಕಾಲು ಜಾರಿ ಬಿದ್ದಿರುವುದೇ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
A class 9 student, who fell from an apartment building at Boluvaru on Friday August 5 evening, succumbed to injuries on Saturday August 6. Sushan Rai, a student of Sudana residential school, son of Manohar Rai, retired manager of Padmunja branch of Canara Bank and president of Boluvaru Shri Durgaparameshwari Malaraya Sparivara Kshethra, is the unfortunate victim of this tragedy.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
11-09-25 01:40 pm
Mangalore Correspondent
Headline Karnataka, Social Campaigning, Manga...
11-09-25 11:34 am
ಧರ್ಮಸ್ಥಳ ಕೇಸ್ ; ವಿಚಾರಣೆ ಮುಗಿಸಿ ಸತ್ಯಕ್ಕೆ ಜಯ ಎನ...
10-09-25 10:50 pm
Yenepoya Hospital, Mangalore: ಯೆನಪೋಯ ಆಸ್ಪತ್ರೆ...
10-09-25 08:46 pm
ಕೊಲ್ಲೂರು ಮೂಕಾಂಬಿಕೆಗೆ ನಾಲ್ಕು ಕೋಟಿ ಮೌಲ್ಯದ ವಜ್ರ...
10-09-25 08:14 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm