ಬ್ರೇಕಿಂಗ್ ನ್ಯೂಸ್
07-08-22 01:50 pm Udupi Correspondent ಕರಾವಳಿ
ಉಡುಪಿ, ಆಗಸ್ಟ್ 7 : ಎರಡೂವರೆ ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ಜೋಡಿಯೊಂದು ದಿಢೀರ್ ನಾಪತ್ತೆಯಾಗಿದ್ದು ಪಡುಬಿದ್ರಿ ಠಾಣೆಯಲ್ಲಿ ದಂಪತಿ ನಾಪತ್ತೆ ಬಗ್ಗೆ ದೂರು ದಾಖಲಾಗಿದೆ.
ನಂದಿಕೂರು ಅಡ್ವೆ ನಿವಾಸಿಗಳಾದ ಶಿಫಾಶೇಖ್ (25) ಹಾಗೂ ಆಕೆಯ ಪತಿ ರಿಯಾಜ್ (28) ನಾಪತ್ತೆಯಾದವರು. ಆಗಸ್ಟ್ 1ರಂದು ಉಡುಪಿಗೆ ಮೊಬೈಲ್ ಖರೀದಿಗೆಂದು ಹೋದವರು ಮರಳಿ ಬಾರದೆ ನಾಪತ್ತೆಯಾಗಿದ್ದಾರೆ ಎನ್ನಲಾಗಿದೆ.
ರಿಯಾಜ್ ಮಣಿಪಾಲದ ಮೊಬೈಲ್ ಅಂಗಡಿಯೊಂದರಲ್ಲಿ ಕೆಲಸಕ್ಕಿದ್ದರು. ಶಿಫಾ ಶೇಖ್ ತಂದೆ-ತಾಯಿ ಮದುವೆಗೆ ಮೊದಲೇ ತೀರಿಕೊಂಡಿದ್ದರು. ಆಗ ಬಿಎಎಂಎಸ್ ಅಂತಿಮ ವರ್ಷದಲ್ಲಿ ಕಲಿಯುತ್ತಿದ್ದ ಶಿಫಾ ತನ್ನ ಶಿಕ್ಷಣ ಮೊಟಕುಗೊಳಿಸಿ ಪ್ರಿಯಕರ ರಿಯಾಜ್ ಅವರನ್ನು ವಿವಾಹವಾಗಿದ್ದರು. ಇತ್ತೀಚೆಗಷ್ಟೇ ಶಿವಮೊಗ್ಗಕ್ಕೆ ಸಂಬಂಧಿಕರ ಮನೆಗೆ ಹೋಗಿದ್ದಾಗ ಎರಡೂವರೆ ತಿಂಗಳ ಅವರ ಮಗುವೂ ತೀರಿಕೊಂಡಿತ್ತು. ಆನಂತರ, ನಂದಿಕೂರಿನ ಮನೆಯಲ್ಲೇ ಇದ್ದರು.
ಈಗ ರಿಯಾಜ್ ಮೊಬೈಲ್ ಸ್ವಿಚ್ ಆಫ್ ಆಗಿದ್ದು, ಶಿಫಾ ಮೊಬೈಲನ್ನು ಮನೆಯಿಂದ ತೆಗೆದುಕೊಂಡು ಹೋಗಿಲ್ಲವೆಂದು ಪೊಲೀಸರು ತಿಳಿಸಿದ್ದಾರೆ. ದಂಪತಿ ಜೊತೆಯಾಗಿ ನಾಪತ್ತೆಯಾದ ಬಗ್ಗೆ ಸಂಶಯ ಉಂಟಾಗಿದ್ದು ಎಲ್ಲಿ ಹೋಗಿದ್ದಾರೆ ಎನ್ನುವ ಬಗ್ಗೆ ಸಂಬಂಧಿಕರಿಗೆ ಕುತೂಹಲ ಉಂಟಾಗಿದೆ.
A couple, who married after being in a relationship for two-and-half years, has gone missing since August 1. A case in this connection is filed in Padubidri police station. Shifa Sheikh (25) and Riyaz (28) went missing after they left their house at Nandikoor-Adve saying they were going to Udupi to buy a mobile phone.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 04:39 pm
HK News Staffer
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm