ಬ್ರೇಕಿಂಗ್ ನ್ಯೂಸ್
07-08-22 01:50 pm Udupi Correspondent ಕರಾವಳಿ
ಉಡುಪಿ, ಆಗಸ್ಟ್ 7 : ಎರಡೂವರೆ ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ಜೋಡಿಯೊಂದು ದಿಢೀರ್ ನಾಪತ್ತೆಯಾಗಿದ್ದು ಪಡುಬಿದ್ರಿ ಠಾಣೆಯಲ್ಲಿ ದಂಪತಿ ನಾಪತ್ತೆ ಬಗ್ಗೆ ದೂರು ದಾಖಲಾಗಿದೆ.
ನಂದಿಕೂರು ಅಡ್ವೆ ನಿವಾಸಿಗಳಾದ ಶಿಫಾಶೇಖ್ (25) ಹಾಗೂ ಆಕೆಯ ಪತಿ ರಿಯಾಜ್ (28) ನಾಪತ್ತೆಯಾದವರು. ಆಗಸ್ಟ್ 1ರಂದು ಉಡುಪಿಗೆ ಮೊಬೈಲ್ ಖರೀದಿಗೆಂದು ಹೋದವರು ಮರಳಿ ಬಾರದೆ ನಾಪತ್ತೆಯಾಗಿದ್ದಾರೆ ಎನ್ನಲಾಗಿದೆ.
ರಿಯಾಜ್ ಮಣಿಪಾಲದ ಮೊಬೈಲ್ ಅಂಗಡಿಯೊಂದರಲ್ಲಿ ಕೆಲಸಕ್ಕಿದ್ದರು. ಶಿಫಾ ಶೇಖ್ ತಂದೆ-ತಾಯಿ ಮದುವೆಗೆ ಮೊದಲೇ ತೀರಿಕೊಂಡಿದ್ದರು. ಆಗ ಬಿಎಎಂಎಸ್ ಅಂತಿಮ ವರ್ಷದಲ್ಲಿ ಕಲಿಯುತ್ತಿದ್ದ ಶಿಫಾ ತನ್ನ ಶಿಕ್ಷಣ ಮೊಟಕುಗೊಳಿಸಿ ಪ್ರಿಯಕರ ರಿಯಾಜ್ ಅವರನ್ನು ವಿವಾಹವಾಗಿದ್ದರು. ಇತ್ತೀಚೆಗಷ್ಟೇ ಶಿವಮೊಗ್ಗಕ್ಕೆ ಸಂಬಂಧಿಕರ ಮನೆಗೆ ಹೋಗಿದ್ದಾಗ ಎರಡೂವರೆ ತಿಂಗಳ ಅವರ ಮಗುವೂ ತೀರಿಕೊಂಡಿತ್ತು. ಆನಂತರ, ನಂದಿಕೂರಿನ ಮನೆಯಲ್ಲೇ ಇದ್ದರು.
ಈಗ ರಿಯಾಜ್ ಮೊಬೈಲ್ ಸ್ವಿಚ್ ಆಫ್ ಆಗಿದ್ದು, ಶಿಫಾ ಮೊಬೈಲನ್ನು ಮನೆಯಿಂದ ತೆಗೆದುಕೊಂಡು ಹೋಗಿಲ್ಲವೆಂದು ಪೊಲೀಸರು ತಿಳಿಸಿದ್ದಾರೆ. ದಂಪತಿ ಜೊತೆಯಾಗಿ ನಾಪತ್ತೆಯಾದ ಬಗ್ಗೆ ಸಂಶಯ ಉಂಟಾಗಿದ್ದು ಎಲ್ಲಿ ಹೋಗಿದ್ದಾರೆ ಎನ್ನುವ ಬಗ್ಗೆ ಸಂಬಂಧಿಕರಿಗೆ ಕುತೂಹಲ ಉಂಟಾಗಿದೆ.
A couple, who married after being in a relationship for two-and-half years, has gone missing since August 1. A case in this connection is filed in Padubidri police station. Shifa Sheikh (25) and Riyaz (28) went missing after they left their house at Nandikoor-Adve saying they were going to Udupi to buy a mobile phone.
07-02-26 02:58 pm
HK News Desk
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
07-02-26 12:31 pm
Bengaluru staffer
MLA Vedavyas Kamath, Mangalore: ಶಾಸಕ ವೇದವ್ಯಾಸ...
07-02-26 11:47 am
ಅಕ್ರಮ ಸಂಬಂಧವೇ ರಕ್ತಪಾತಕ್ಕೆ ಕಾರಣ.. ನನ್ನ ಹತ್ಯೆಗೆ...
06-02-26 06:36 pm
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm