ಬ್ರೇಕಿಂಗ್ ನ್ಯೂಸ್
07-08-22 01:50 pm Udupi Correspondent ಕರಾವಳಿ
ಉಡುಪಿ, ಆಗಸ್ಟ್ 7 : ಎರಡೂವರೆ ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ಜೋಡಿಯೊಂದು ದಿಢೀರ್ ನಾಪತ್ತೆಯಾಗಿದ್ದು ಪಡುಬಿದ್ರಿ ಠಾಣೆಯಲ್ಲಿ ದಂಪತಿ ನಾಪತ್ತೆ ಬಗ್ಗೆ ದೂರು ದಾಖಲಾಗಿದೆ.
ನಂದಿಕೂರು ಅಡ್ವೆ ನಿವಾಸಿಗಳಾದ ಶಿಫಾಶೇಖ್ (25) ಹಾಗೂ ಆಕೆಯ ಪತಿ ರಿಯಾಜ್ (28) ನಾಪತ್ತೆಯಾದವರು. ಆಗಸ್ಟ್ 1ರಂದು ಉಡುಪಿಗೆ ಮೊಬೈಲ್ ಖರೀದಿಗೆಂದು ಹೋದವರು ಮರಳಿ ಬಾರದೆ ನಾಪತ್ತೆಯಾಗಿದ್ದಾರೆ ಎನ್ನಲಾಗಿದೆ.
ರಿಯಾಜ್ ಮಣಿಪಾಲದ ಮೊಬೈಲ್ ಅಂಗಡಿಯೊಂದರಲ್ಲಿ ಕೆಲಸಕ್ಕಿದ್ದರು. ಶಿಫಾ ಶೇಖ್ ತಂದೆ-ತಾಯಿ ಮದುವೆಗೆ ಮೊದಲೇ ತೀರಿಕೊಂಡಿದ್ದರು. ಆಗ ಬಿಎಎಂಎಸ್ ಅಂತಿಮ ವರ್ಷದಲ್ಲಿ ಕಲಿಯುತ್ತಿದ್ದ ಶಿಫಾ ತನ್ನ ಶಿಕ್ಷಣ ಮೊಟಕುಗೊಳಿಸಿ ಪ್ರಿಯಕರ ರಿಯಾಜ್ ಅವರನ್ನು ವಿವಾಹವಾಗಿದ್ದರು. ಇತ್ತೀಚೆಗಷ್ಟೇ ಶಿವಮೊಗ್ಗಕ್ಕೆ ಸಂಬಂಧಿಕರ ಮನೆಗೆ ಹೋಗಿದ್ದಾಗ ಎರಡೂವರೆ ತಿಂಗಳ ಅವರ ಮಗುವೂ ತೀರಿಕೊಂಡಿತ್ತು. ಆನಂತರ, ನಂದಿಕೂರಿನ ಮನೆಯಲ್ಲೇ ಇದ್ದರು.
ಈಗ ರಿಯಾಜ್ ಮೊಬೈಲ್ ಸ್ವಿಚ್ ಆಫ್ ಆಗಿದ್ದು, ಶಿಫಾ ಮೊಬೈಲನ್ನು ಮನೆಯಿಂದ ತೆಗೆದುಕೊಂಡು ಹೋಗಿಲ್ಲವೆಂದು ಪೊಲೀಸರು ತಿಳಿಸಿದ್ದಾರೆ. ದಂಪತಿ ಜೊತೆಯಾಗಿ ನಾಪತ್ತೆಯಾದ ಬಗ್ಗೆ ಸಂಶಯ ಉಂಟಾಗಿದ್ದು ಎಲ್ಲಿ ಹೋಗಿದ್ದಾರೆ ಎನ್ನುವ ಬಗ್ಗೆ ಸಂಬಂಧಿಕರಿಗೆ ಕುತೂಹಲ ಉಂಟಾಗಿದೆ.
A couple, who married after being in a relationship for two-and-half years, has gone missing since August 1. A case in this connection is filed in Padubidri police station. Shifa Sheikh (25) and Riyaz (28) went missing after they left their house at Nandikoor-Adve saying they were going to Udupi to buy a mobile phone.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
11-09-25 11:34 am
Mangalore Correspondent
ಧರ್ಮಸ್ಥಳ ಕೇಸ್ ; ವಿಚಾರಣೆ ಮುಗಿಸಿ ಸತ್ಯಕ್ಕೆ ಜಯ ಎನ...
10-09-25 10:50 pm
Yenepoya Hospital, Mangalore: ಯೆನಪೋಯ ಆಸ್ಪತ್ರೆ...
10-09-25 08:46 pm
ಕೊಲ್ಲೂರು ಮೂಕಾಂಬಿಕೆಗೆ ನಾಲ್ಕು ಕೋಟಿ ಮೌಲ್ಯದ ವಜ್ರ...
10-09-25 08:14 pm
Mangalore, Baikampady Fire, Aromazen: ಬೈಕಂಪಾಡ...
10-09-25 02:10 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm